ಮೂಡಲಗಿ: ಕಾರ್ಮಿಕರ ಬಗ್ಗೆ ಕಾಳಜಿಯಿಂದ ಕೇಂದ್ರ ಸರ್ಕಾರ ಅಸಂಘಟಿತ ಕಾರ್ಮಿಕ ರಾಷ್ಟ್ರೀಯ ಡಾಟಾ ಬೇಸ್ ಇ-ಶ್ರಮ ಯೋಜನೆ ಜಾರಿಗೆ ಬಂದಿದ್ದು, ಎಲ್ಲ ವರ್ಗದ ಅಸಂಘಟಿತ ಕಾರ್ಮಿಕರು ನೊಂದಣಿ ಮಾಡುವ ಮೂಲಕ ಸರ್ಕಾರದ ಯೋಜನೆಗಳನ್ನು ಪಡೆಯಲು ಇದರಿಂದ ಅನುಕೂಲವಾಗಲಿದೆ ಎಂದು ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಲಹಾ ಸಮಿತಿ ಸದಸ್ಯ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಆ 27 ರಂದು ಅರಭಾಂವಿ ವಿಧಾನಸಭಾ ಮತಕ್ಷೇತ್ರದ ಕಲ್ಲೋಳಿ …
Read More »
IN MUDALGI Latest Kannada News