Breaking News

Daily Archives: ಆಗಷ್ಟ್ 28, 2021

ರಾಜಯೋಗಿನಿ ಪ್ರಕಾಶಮನಿ ದಾದೀಜಿ ಅವರು ವಿಶ್ವ ಭಾತೃತ್ವವನ್ನು ಬೆಳೆಸುವ ಮೂಲಕ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ’ – ಬ್ರಹ್ಮಕುಮಾರಿ ರೇಖಾ ಅಕ್ಕನವರು

  ಮೂಡಲಗಿ: ರಾಜಯೋಗಿನಿ ಪ್ರಕಾಶಮನಿ ದಾದೀಜಿ ಅವರು ವಿಶ್ವ ಭಾತೃತ್ವವನ್ನು ಬೆಳೆಸುವ ಮೂಲಕ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ’ ಎಂದು ಬ್ರಹ್ಮಕುಮಾರಿ ರೇಖಾ ಅಕ್ಕನವರು ಹೇಳಿದರು. ಇಲ್ಲಿಯ ಈಶ್ವರಿ ವಿಶ್ವವಿದ್ಯಾಲಯದ ಬ್ರಹ್ಮಕುಮಾರ ಈಶ್ವರಿ ವಿಶ್ವವಿದ್ಯಾಲಯದಲ್ಲಿ ರಾಜಯೋಗಿನಿ ಬ್ರಹ್ಮಕುಮಾರಿ ಪ್ರಕಾಶಮನಿ ದಾದೀಜಿ ಅವರ 14ನೇ ಸ್ಮøತಿ ದಿವಸದಲ್ಲಿ ಮಾತನಾಡಿದ ಪ್ರಕಾಶಮನಿ ದಾದೀಜಿ ಅವರು ಬದುಕಿನ ರೀತಿಯು ಜಗತ್ತಿಗೆ ಸಂದೇಶವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಕ್ತರಿಗೆ ರಕ್ಷಾಬಂಧನ ಮಾಡಿದರು. ಗುರುಲಿಂಗಪ್ಪ ಶೀಲವಂತ, ಶಂಕರ …

Read More »

ದಾಲ್ಮೀಯಾ ಸಿಮೇಂಟ್ ಕಾರ್ಖಾನೆ ಮತ್ತು ಗಣಿಗಾರಿಕೆ ವಿಸ್ತರಣೆಯ ಸಾರ್ವಜನಿಕರ ಹವಾಲು ಸಭೆ

ಮೂಡಲಗಿ: ದಾಲ್ಮೀಯಾ ಸಿಮೇಂಟ್ ಕಾರ್ಖಾನೆ ಮತ್ತು ಗಣಿಗಾರಿಕೆ ವಿಸ್ತರಣೆಯ ಸಾರ್ವಜನಿಕರ ಹವಾಲು ಸಭೆಯಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳ ಹೇಳಿಕೆಯ ವಿಡಿಯೋ ರೀಕಾಡ್ ಹಾಗೂ ಮನವಿಗಳನ್ನು ಪರಿಸರ ಮಂತ್ರಾಯ ಭಾರತ ಸರ್ಕಾರಕ್ಕೆ ವರದಿಯನ್ನು ಕಳಿಸಲಾಗುವುದು ಎಂದು ಜಿಲ್ಲಾ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಹೇಳಿದರು. ಶುಕ್ರವಾರದಂದು ತಾಲೂಕಿನ ಯಾದವಾಡ ದಾಲ್ಮೀಯಾ ಸಿಮೆಂಟ್ ಕಾರ್ಖಾನೆಯ ಹತ್ತಿರ ಆಯೋಜಿಸಲಾದ ಕಾರ್ಖಾನೆಯ ವಿಸ್ತರಣೆ ಬಗ್ಗೆ ಪರಿಸರ ಸಾರ್ವಜನಿಕರ ಆಲಿಕೆ ಸಭೆಯ ಅಧ್ಯಕ್ಷತೆ ವಹಿಸಿ ಸಾರ್ವಜನಿಕರ ಅಭಿಪ್ರಾಯಗಳನ್ನು …

Read More »

ಮಗುವಿನ ಸರ್ವಾಂಘೀನ ಅಭಿವೃದ್ಧಿ ಹೊಂದಿದಾಗ ಮಾತ್ರ ಶೈಕ್ಷಣಿಕ ಕಾಳಜಿಯ ಬಗ್ಗೆ ಗುರ್ತಿಸಲು ಸಾಧ್ಯವಾಗುವದು – ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ

ಮೂಡಲಗಿ: ಮಕ್ಕಳ ಕಲಿಕೆ ಫಲಪ್ರಧವಾಗುವ ನಿಟ್ಟಿನಲ್ಲಿ ಶಿಕ್ಷಕರ, ವಿದ್ಯಾರ್ಥಿಯ ಹಾಗೂ ಪಾಲಕರ ಪಾತ್ರ ಬಹುಮುಖ್ಯವಾಗಿದೆ. ಮಗುವಿನ ಸರ್ವಾಂಘೀನ ಅಭಿವೃದ್ಧಿ ಹೊಂದಿದಾಗ ಮಾತ್ರ ಶೈಕ್ಷಣಿಕ ಕಾಳಜಿಯ ಬಗ್ಗೆ ಗುರ್ತಿಸಲು ಸಾಧ್ಯವಾಗುವದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಶನಿವಾರ ಪಟ್ಟಣದ ಬಿಇಒ ಕಾರ್ಯಾಲಯದಲ್ಲಿ ಜರುಗಿದ ‘ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದುಕೊಂಡಿರುವ ಶಾಲಾ ಮುಖ್ಯಸ್ಥರ ಸನ್ಮಾನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶೈಕ್ಷಣಿಕ ವಲಯವು ಪ್ರತಿ ವರ್ಷವು ಪ್ರತಿಯೊಂದು …

Read More »