Breaking News

Daily Archives: ಆಗಷ್ಟ್ 30, 2021

‘ರೈತರು ಸಮಾಜದಲ್ಲಿ ತಲೆ ಎತ್ತಿ ನಿಲ್ಲುವಂತಾಗಬೇಕು’-ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

‘ರೈತರು ಸಮಾಜದಲ್ಲಿ ತಲೆ ಎತ್ತಿ ನಿಲ್ಲುವಂತಾಗಬೇಕು’-ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮೂಡಲಗಿ: ‘ಕೃಷಿಯನ್ನು ಉದ್ಯಮ ರೀತಿಯಲ್ಲಿ ಬೆಳೆಸಿದಾಗ ಮಾತ್ರ ರೈತರ ಆದಾಯವು ದ್ವಿಗುಣವಾಗಲು ಸಾಧ್ಯ’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಕೃಷಿ ಸಂಶೋಧನಾ ಕೇಂದ್ರದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಗೋವಿನಜೋಳ ಮತ್ತು ಸೋಯಾಅವರೆಯ ಕ್ಷೇತ್ರೋತ್ಸವ ಹಾಗೂ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ರೈತರು ಒಕ್ಕುಲತನ ಮಾಡುವ ಇಚ್ಛಾಶಕ್ತಿಯೊಂದಿಗೆ ಲಭ್ಯವಿರುವ ಹೊಸ …

Read More »

95% ಕ್ಕಿಂತ ಹೆಚ್ಚು ಅಂಕ ಪಡೆದ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಮೂಡಲಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಶಾಖೆ ಮೂಡಲಗಿ ವತಿಯಿಂದ 2020-21 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿಯಲ್ಲಿ 95% ಕ್ಕಿಂತ ಹೆಚ್ಚು ಹಾಗೂ ಪಿ.ಯು.ಸಿಯಲ್ಲಿ 95% ಕ್ಕಿಂತ ಹೆಚ್ಚು ಅಂಕ ಪಡೆದ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವದು ಎಂದು ಸರಕಾರಿ ನೌಕರರ ತಾಲೂಕಾಧ್ಯಕ್ಷ ಆನಂದ ಹಂಜಾಗೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಗತ್ಯ ದಾಖಲೆಗಳಾದ ದೃಢೀಕೃತ ಅಂಕ ಪಟ್ಟಿ, ಪಾಲಕರ ಮನವಿ ಪತ್ರ, ಇಲಾಖೆಯ ಮುಖ್ಯಸ್ಥರಿಂದ …

Read More »

ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ, ಬೃಹತ ಪ್ರತಿಭಟನೆ

ಮೂಡಲಗಿ: ತಾಲೂಕಿನ ರಾಜಾಪೂರ ಗ್ರಾಮದ ದಲಿತ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ, ಬೃಹತ ಪ್ರತಿಭಟನೆಯು ಸೋಮವಾರದಂದು ಪಟ್ಟಣದ ಪ್ರಮುಖ ನಗರಲ್ಲಿ ಮೆರವಣಿಗೆ ಮೂಲಕ ಕಲ್ಮೇಶ್ವರ ವೃತ್ತದಲ್ಲಿ ಜಮಾಯಿಸಿ, ಅತ್ಯಚಾರ ಮಾಡಿದ ಐದು ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ ಮೂಲಕ ಸಿಎಂ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸದರು. ದಲಿತ ಮುಖಂಡ ರಮೇಶ ಸಣ್ಣಕ್ಕಿ ಮಾತನಾಡಿ, ತಾಲೂಕಿನ ರಾಜಾಪೂರ ದಲಿತ ವಿದ್ಯಾರ್ಥಿನಿ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿ …

Read More »

ಬಾಲಕೃಷ್ಣ ಮತ್ತು ರಾಧೆಯ ವೇಷದಲ್ಲಿ ಆರೋಹಿ ನಾಡಗೌಡರ

ಬಾಲಕೃಷ್ಣ ಮತ್ತು ರಾಧೆಯ ವೇಷದಲ್ಲಿ ಆರೋಹಿ ನಾಡಗೌಡರ ಗಮನಸೆಳೆದ ಕೃಷ್ಣನ ವೇಷದಲ್ಲಿ ಆರೋಹಿ ಮೂಡಲಗಿ: ಮೂಡಲಗಿಯ ಆರೋಹಿ ಕೃಷ್ಣಾ ನಾಡಗೌಡರ ಪುಟಾಣಿಯು ಸೋಮವಾರ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಬಾಲಕೃಷ್ಣ ಮತ್ತು ರಾಧೆಯ ವೇಷದಲ್ಲಿ ಗಮನಸೆಳೆದಳು. ಆರೋಹಿ ಇಲ್ಲಿಯ ಪುರಸಭೆ ಮಾಜಿ ಉಪಾಧ್ಯಕ್ಷ ಆರ್.ಪಿ. ಸೋನವಾಲಕರ ಹಾಗೂ ವಿದ್ಯಾ ಅವರ ಮೊಮ್ಮಗಳು. ತಾಯಿ ಶೃತಿ ಮಗುವಿನ ವೇಷವನ್ನು ಸಿದ್ದಗೊಳಿಸಿದ್ದರು.

Read More »