ತುಕ್ಕಾನಟ್ಟಿ: ಸೆ. 2ರಂದು ಗೋವಿನ ಜೋಳ ಕ್ಷೇತ್ರೋತ್ಸವ ಮೂಡಲಗಿ: ತಾಲ್ಲೂಕು ಕೃಷಿಕ ಸಮಾಜ ಹಾಗೂ ಕೃಷಿ ಇಲಾಖೆ ಗೋಕಾಕ ಇವರು ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕಿನ ತುಕ್ಕಾನಟ್ಟಿ ಗ್ರಾಮದ ಆಶಾ ಭರತ ಮಹಾತ್ರೆ ಅವರ ತೋಟದಲ್ಲಿ ಸೆ. 2ರಂದು ಬೆಳಿಗ್ಗೆ 10ಕ್ಕೆ ಗೋವಿನ ಜೋಳ ಕ್ಷೇತ್ರೋತ್ಸವ ಮತ್ತು ರೈತರ ಗೋಷ್ಠಿ ಏರ್ಪಡಿಸಿರವರು. ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಬಾಳಪ್ಪ ಬ. ಬೆಳಕೂಡ ಕಾರ್ಯಕ್ರಮವನ್ನು ಉದ್ಘಾಟಿಸಿವರು. ತುಕ್ಕಾನಟ್ಟಿ ಗ್ರಾಮ ಪಂಚಾಯ್ತಿ …
Read More »Daily Archives: ಆಗಷ್ಟ್ 31, 2021
ಟೈಯರ್ಗೆ ಬೆಂಕಿ ಹಚ್ಚಿ ಪ್ರತಿಭಟಿಸಿ ಕಾಮುಕರ ವಿರುದ್ದ ಆಕ್ರೋಶ
ಮೂಡಲಗಿ: ತಾಲೂಕಿನ ರಾಜಾಪೂರ ಗ್ರಾಮದ ದಲಿತ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ಮಂಗಳವಾರದoದು ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮೀತಿಯಿಂದ ಪಟ್ಟಣದ ಪ್ರಮುಖ ರಸ್ತೆ ಬಂದ್ ಮಾಡಿ ಟೈಯರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ಕಾಮುಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣ ಸಾವಿರಾರು ಶಾಲಾ-ಕಾಲೇಜ ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. …
Read More »ಪ್ರಾಥಮಿಕಪಿಕೆಪಿಎಸ್ ನೂತನ ಅಧ್ಯಕ್ಷರಾಗಿ ಬಸಪ್ಪ ಯಲ್ಲಪ್ಪ ಕುಂದರಗಿ ಅವಿರೋಧವಾಗಿ ಆಯ್ಕೆ
ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾರ್ಗದರ್ಶನ ಹಾಗೂ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಅವರ ನೇತೃತ್ವದಲ್ಲಿ ಸಮೀಪದ ಕೌಜಲಗಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಬಸಪ್ಪ ಯಲ್ಲಪ್ಪ ಕುಂದರಗಿ ಅವರು ಅವಿರೋಧವಾಗಿ ಮಂಗಳವಾರ ಆ.31ರಂದು ಆಯ್ಕೆಗೊಂಡಿದ್ದಾರೆ. ಸ್ಥಳೀಯ ಪಿಕೆಪಿಎಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಸಪ್ಪ ಕುಂದರಗಿ ಹಾಗೂ ಗಣ್ಯರನ್ನು ಇಲ್ಲಿಯ ಪಿಕೆಪಿಎಸ್ ವತಿಯಿಂದ ಸತ್ಕರಿಸಲಾಯಿತು. ಗೋಕಾಕ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ಕೆ.ಗೋಖಲೆ ಅವರು …
Read More »ಜನ ಸಾಮಾನ್ಯರಿಗೆ ಖರ್ಚು ಕಡಿಮೆ ಮಾಡುವ ಉದ್ದೇಶದಿಂದ ಸರಕಾರವು ಆರೋಗ್ಯ ಇಲಾಖೆಗೆ ನೀಡಿರುವ ಸೌಲಭ್ಯಗಳನ್ನು ಪಡೆದುಕೊಳ್ಳಿ- ನಾಗಪ್ಪ ಶೇಖರಗೋಳ
ಮೂಡಲಗಿ: ಆರೋಗ್ಯಯುತ ಶರೀರವಿದ್ದಾಗ ಮಾತ್ರ ಉತ್ತಮ ಜೀವನ ನಡೆಸಲು ಸಾದ್ಯವಾಗುವದು. ಜನ ಸಾಮಾನ್ಯರಿಗೆ ಖರ್ಚು ಕಡಿಮೆ ಮಾಡುವ ಉದ್ದೇಶದಿಂದ ಸರಕಾರವು ಆರೋಗ್ಯ ಇಲಾಖೆಗೆ ನೀಡಿರುವ ಸೌಲಭ್ಯಗಳನ್ನು ಉಪಯೋಗ ಪಡೆದುಕೊಳ್ಳ ಬೇಕು ಎಂದು ಅರಭಾಂವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅವರು ಪಟ್ಟಣದ ಮೇಲ್ದರ್ಜೆಗೆರಿದ ಸಮೂದಾಯ ಆರೋಗ್ಯ ಕೇಂದ್ರದಲ್ಲಿ ನೂತನ ಸೊನೋಗ್ರಾಫಿ ಯಂತ್ರವನ್ನು ಉದ್ಘಾಟಿಸಿ ಮಾತನಾಡಿದರು. ಅತ್ಯಾಧುನಿಕ ರೋಗ ಪರೀಶೋಧಕ ಯಂತ್ರದಿಂದಾಗಿ ಸ್ತ್ರೀಯರ ಪ್ರಸವ ಪೂರ್ವ ನಂತರದ ದಿನಗಳಲ್ಲಿ …
Read More »