ಮೂಡಲಗಿ: ಪ್ರತಿಯೋಬ್ಬರು ತಮ್ಮ ಸುತ್ತಮೂತಲಿನ ಪರಿಸರದ ಸ್ವಚ್ಚತೆಯೊಂದಿಗೆ ಸರಕಾರವು ಅಂಗನವಾಡಿ ಕೇಂದ್ರಗಳ ಮುಖಾಂತರ ಮಕ್ಕಳಿಗೆ ಹಾಗೂ ಗರ್ಭಿಣಿ, ಬಾಣಂತಿಯರಿಗೆ ಜಾರಿಗೆ ತಂದಿರುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮೂಡಲಗಿ ಪುರಸಭೆಯ ಹಿರಿಯ ಆರೋಗ್ಯ ನೀರಿಕ್ಷಕ ಚಿದಾನಂದ ಮುಗಳಖೊಡ ಹೇಳಿದರು. ಅವರು ಪಟ್ಟಣದ ವಿದ್ಯಾನಗರದಲ್ಲಿನ 403ರ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳ ಪೌಷ್ಠಿಕತೆ …
Read More »Daily Archives: ಸೆಪ್ಟೆಂಬರ್ 8, 2021
ಗಣೇಶೋತ್ಸವದಲ್ಲಿ ಕೋವಿಡ್ ನಿಯಮ ಮೀರಿದರೆ ಶಿಸ್ತುಕ್ರಮ: ಕಲ್ಮೇಶ ಬಾಗಲಿ
ಗಣೇಶೋತ್ಸವದಲ್ಲಿ ಕೋವಿಡ್ ನಿಯಮ ಮೀರಿದರೆ ಶಿಸ್ತುಕ್ರಮ: ಕಲ್ಮೇಶ ಬಾಗಲಿ ಬೆಟಗೇರಿ:ಗ್ರಾಮದ ಗ್ರಾಮ ಪಂಚಾಯತಿ, ಹೆಸ್ಕಾಂ ಹಾಗೂ ಪೊಲೀಸ್ ಇಲಾಖೆಗಳ ಅನುಮತಿ ಇಲ್ಲದೆ ಗ್ರಾಮದಲ್ಲಿ ಸಾರ್ವಜನಿಕ ಗಣಪತಿ ಸ್ಥಾಪಿಸಲು ಅನುಮತಿ ಇರುವುದಿಲ್ಲಾ, ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕುಲಗೋಡ ಪೊಲೀಸ್ ಠಾಣೆಯ ಸ್ಥಳೀಯ ಬೀಟ್ ಪೊಲೀಸ್ ಪೇದೆ ಕಲ್ಮೇಶ ಬಾಗಲಿ ಹೇಳಿದರು. ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಪಿಎಸ್ಐ ಹನಮಂತ ನರಳೆ ಅವರ …
Read More »ಸುಪ್ತ ಮನಸ್ಸಿನ ಶಕ್ತಿಯಿಂದ ಮನುಷ್ಯನ ಸಾಧನೆಗೆ ದಾರಿ
ಸುಪ್ತ ಮನಸ್ಸಿನ ಶಕ್ತಿಯಿಂದ ಮನುಷ್ಯನ ಸಾಧನೆಗೆ ದಾರಿ ಮೂಡಲಗಿ: ‘ಪ್ರತಿಯೊಬ್ಬರಲ್ಲಿ ಇರುವ ಸುಪ್ತ ಮನಸ್ಸನ್ನು ಬಳಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯದೊಂದಿಗೆ ಸಾಧನೆ ಮತ್ತು ಬದುಕಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯ’ ಎಂದು ಭಾರತೀಯ ಸೇನೆಯ ಕರ್ನಲ್ ಹಾಗೂ ಆಧ್ಯಾತ್ಮಿಕ ಚಿಂತಕ ಡಾ. ಪರುಶರಾಮ ನಾಯಿಕ ಹೇಳಿದರು. ಇಲ್ಲಿಯ ಶಿವಬೋಧರಂಗ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾ ಭವನದಲ್ಲಿ ಲಯನ್ಸ್ ಕ್ಲಬ್ ಆಫ್ ಮೂಡಲಗಿ ಪರಿವಾರದಿಂದ ಆಚರಿಸಿದ ಶಿಕ್ಷಕರ ದಿನಾರಣೆ, ಪ್ರಶಸ್ತಿ ಪ್ರದಾನ …
Read More »