ಸಾಧನೆ, ಸಾಹಸ-ಸೇವೆ ಜೀವನವನ್ನು ರೂಪಿಸುವ ಸೂತ್ರಗಳು-ಪ್ರೊ.ಲಂಕೆಪ್ಪಣ್ಣವರ ಮೂಡಲಗಿ: ವಿದ್ಯಾರ್ಥಿಗಳು ಸಾಧನ ಪ್ರವೃತಿ, ಸಾಹಸಶೀಲತೆ, ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು, ಈ ಮೂರು ನಿಮ್ಮ ಭಾವಿ ಭವಿಷ್ಯವನ್ನು ರೂಪಿಸುವ ಸೂತ್ರಗಳು ಎಂದು ಸುಣಧೋಳಿ ಶೀ ಜಡಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಸುರೇಶ ಲಂಕೆಪ್ಪಣ್ಣವರ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ 2020-21 ಸಾಲಿನ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಸ್ಥಾನದಿಂದ ಮಾತನಾಡುತ್ತಿದ್ದ ಅವರು …
Read More »Daily Archives: ಸೆಪ್ಟೆಂಬರ್ 11, 2021
ಬೆಟಗೇರಿ ಗಜಾನನ ಯುವಕ ಮಂಡಳಿಯವರಿಂದ ಗಣಪತಿ ಮೂರ್ತಿ ಸ್ಥಾಪನೆ
ಬೆಟಗೇರಿ ಗಜಾನನ ಯುವಕ ಮಂಡಳಿಯವರಿಂದ ಗಣಪತಿ ಮೂರ್ತಿ ಸ್ಥಾಪನೆ ಬೆಟಗೇರಿ:ಗ್ರಾಮದ ಗಜಾನನ ಯುವಕ ಮಂಡಳಿ ಸಹಯೋಗದಲ್ಲಿ ಸ್ಥಳೀಯ ಮಾರುಕಟ್ಟೆ ಆವರಣದಲ್ಲಿರುವ ಶ್ರೀ ಗಜಾನನ ವೇದಿಕೆಯಲ್ಲಿ ಸೆ.10 ರಂದು ಗಜಾನನ ಮೂರ್ತಿಯನ್ನು ಸ್ಥಾಪಿಸುವ ಕಾರ್ಯಕ್ರಮ ಅತ್ಯಂತ ಸರಳವಾಗಿ ನಡೆಯಿತು. ಬೆಟಗೇರಿ ಗ್ರಾಮದ ಗಜಾನನ ಯುವಕ ಮಂಡಳಿ ಅಧ್ಯಕ್ಷ ವೀರಣ್ಣ ಸಿದ್ನಾಳ ಸ್ಥಾಪಿಸಲ್ಪಟ್ಟ ಗಣಪತಿ ಮೂರ್ತಿಗೆ ಪುಷ್ಪಾರ್ಪನೆ ಸಮರ್ಪಿಸಿ ಮಾತನಾಡಿ, ವಿಘ್ನ ನಿವಾರಕ ಎಲ್ಲರ ಕಷ್ಟ ಕಾರ್ಪಣ್ಯಗಳನ್ನು ನಿವಾರಿಸಲಿ, ಕಳೆದೆರಡು ವರ್ಷಗಳಿಂದ ಕರೊನಾ …
Read More »ಹುಬ್ಬಳ್ಳಿ ಸದ್ಗುರು ಸಿದ್ಧಾರೂಢರು ಶಿವನವತಾರಿಯಾಗಿದ್ದರು: ಚಿದಾನಂದ ಮಹಾಸ್ವಾಮಿಜಿ
ಹುಬ್ಬಳ್ಳಿ ಸದ್ಗುರು ಸಿದ್ಧಾರೂಢರು ಶಿವನವತಾರಿಯಾಗಿದ್ದರು: ಚಿದಾನಂದ ಮಹಾಸ್ವಾಮಿಜಿ ಬೆಟಗೇರಿ:ಹುಬ್ಬಳ್ಳಿ ಸದ್ಗುರು ಸಿದ್ಧಾರೂಢರು ಸಕಲರಿಗೆ ಒಳ್ಳೆಯದನ್ನೇ ಬಯಸಿದ ಮಹಾನ್ ಕರುಣಾಮಯಿ ಸದ್ಗುರುವಾಗಿದ್ದರು. ಸದ್ಗುರು ಸಿದ್ಧಾರೂಢರು ಶಿವನವತಾರಿಯಾಗಿದ್ದರು ಎಂದು ಮಲ್ಲಾಪೂರದ ಚಿದಾನಂದ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗಜಾನನ ವೇದಿಕೆಯಲ್ಲಿ ಸೆ.11 ರಂದು ನಡೆದ 37ನೇ ಸತ್ಸಂಗ ಸಮ್ಮೇಳನ ಸಮಾರೋಪ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಇಲ್ಲಿಯ ಸತ್ಸಂಗ ಸಮ್ಮೇಳನಕ್ಕೆ ತನು, ಮನ, ಧನ ಸಹಾಯ, ಸಹಕಾರ …
Read More »18 ವರ್ಷ ಮೇಲ್ಪಟ್ಟವರು ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ, ಕೊರೋನಾ ಓಡಿಸಿ ಎಂಬ ಕೊರೋನಾ ಜಾಗೃತಿ
ಮೂಡಲಗಿ: ಚಿಲ್ಡ್ರನ್ ಆಫ್ ಇಂಡಿಯಾ ಮತ್ತು ಅಮ್ಮಾ ಫೌಂಡೇಶನ್ ರಾಯಬಾಗ ಹಾಗೂ ಸೇವಕ ಸಂಸ್ಥೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಲಸಿಕಾ ಆಂದೋಲನ ಯೋಜನೆಯ ಗುಡ್ ಯೋಜನೆ ಕಾರ್ಯಕ್ರಮದಡಿಯಲ್ಲಿ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕಿನ ಕಲ್ಲೋಳಿ, ತುಕ್ಕಾನಟ್ಟಿ, ಖಾನಟ್ಟಿಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ, 18 ವರ್ಷ ಮೇಲ್ಪಟ್ಟವರು ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ, ಕೊರೋನಾ ಓಡಿಸಿ ಎಂಬ ಕೊರೋನಾ ಜಾಗೃತಿ ಮೂಡಿಸುವ ಕರಪತ್ರಗಳನ್ನು ವಿತರಿಸಿ ಜಾಗೃತಿ …
Read More »