ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು:ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿ ಬೆಟಗೇರಿ: ಹಿಂದೂ ಪರಂಪರೆಯಲ್ಲಿ ಪ್ರತಿ ದೇವರ ಅವತಾರದ ಹಿಂದೆ ಪೌರಾಣಿಕ ಕತೆಗಳಿವೆ. ಅಧರ್ಮದ ನಾಶಕ್ಕಾಗಿ ಹಾಗೂ ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು ಎಂದು ಭಾಗೋಜಿಕೊಪ್ಪ ಹಿರೇಮಠದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸೆ.14 ರಂದು ನಡೆದ ವೀರಭದ್ರೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿ, …
Read More »