‘ಪೌಷ್ಠಿಕ ಆಹಾರ ಸೇವಿಸಿ ಸದೃಢ ಸಮಾಜ ನಿರ್ಮಿಸಿ’ ಮೂಡಲಗಿ: ಪೌಷ್ಠಿಕ ಆಹಾರವನ್ನು ಸೇವಿಸುವ ಮೂಲಕ ಸಧೃಢ ಸಮಾಜವನ್ನು ನಿರ್ಮಿಸಬೇಕು’ ಎಂದು ಡಾ. ಅಶೋಕ ಪಾಟೀಲ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಪಟ್ಟಣ ಪಂಚಾಯ್ತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆಯವರು ಆಯೋಜಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ರಾಷ್ಟ್ರೀಯ ಪೌಷ್ಠಿಕ ಆಹಾರ ಮತ್ತು ಪೊಷಣೆ ಅಭಿಯಾನ ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ವಿಷ ಮುಕ್ತ …
Read More »Daily Archives: ಸೆಪ್ಟೆಂಬರ್ 22, 2021
ಮೂರು ದಿನಗಳೊಳಗೆ ಸಂತ್ರಸ್ತರ ಮನೆಗಳ ಸಮೀಕ್ಷೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ನದಿ ತೀರದ ಗ್ರಾಮಗಳ ಸಂತ್ರಸ್ತರ ಅಹವಾಲು ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ
ಮೂರು ದಿನಗಳೊಳಗೆ ಸಂತ್ರಸ್ತರ ಮನೆಗಳ ಸಮೀಕ್ಷೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ನದಿ ತೀರದ ಗ್ರಾಮಗಳ ಸಂತ್ರಸ್ತರ ಅಹವಾಲು ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನದಿ ತೀರದ ಗ್ರಾಮಗಳ ಸಂತ್ರಸ್ತರು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬುಧವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ …
Read More »ಬೀರೇಶ್ವರ ಸೊಸೈಟಿಯು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸಾಕಷ್ಟು ನೆರವಾಗಿದೆ- ಚಂದ್ರಪ್ಪ ಗುಲ್ಲ
ಗೋಕಾಕ:ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ಅವರ ದೂರದೃಷ್ಟಿಯಿಂದ ಯಕ್ಸಂಬಾ ಬೀರೇಶ್ವರ ಕೋ-ಆಪ್ ಸೊಸೈಟಿಯು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸಾಕಷ್ಟು ನೆರವಾಗಿದೆ ಎಂದು ಗೋಕಾಕ ನಗರದ ಬೀರೇಶ್ವರ ಕೋ-ಆಪ್ ಸೊಸೈಟಿ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಚಂದ್ರಪ್ಪ ಗುಲ್ಲ ಹೇಳಿದರು. ಯಕ್ಸಂಬಾ ಬೀರೇಶ್ವರ ಕೋ-ಆಪ್ ಸೊಸೈಟಿಯ ಗೋಕಾಕ ನಗರ ಶಾಖೆಯ ಸಿಬ್ಬಂದಿಗೆ ಶೇ 44ರಷ್ಟು ವೇತನ ಹೆಚ್ಚಳ ಮಾಡಿರುವ ಪ್ರಮಾಣ ಪತ್ರ ಸೋಮವಾರ ಸೆ.20ರಂದು …
Read More »ರಕ್ತದಾನದಿಂದ ಆರೋಗ್ಯ ವೃದ್ಧಿ
ರಕ್ತದಾನದಿಂದ ಆರೋಗ್ಯ ವೃದ್ಧಿ ಮೂಡಲಗಿ: ರಕ್ತದಾನ ಮಾಡುವುದರಿಂದ ದಾನಿಯ ಆರೋಗ್ಯ ವೃದ್ಧಿಯಾಗುವುದಲ್ಲದೆ ಜೀವ ಉಳಿಸಿದ ಸಾರ್ಥಕ ಭಾವ ದೊರೆಯುವುದು’ ಎಂದು ಬೆಳಗಾವಿಯ ರಕ್ತ ಭಂಡಾರದ (ಬಿಮ್ಸ್) ಡಾ. ಶಕುಂತಲಾ ಪಾಟೀಲ ಹೇಳಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೀಮ್ಸ್, ಲಯನ್ಸ್ ಕ್ಲಬ್ ಆಫ್ ಮೂಡಲಗಿ ಪರಿವಾರ ಹಾಗೂ ಬಿಜೆಪಿ ಅರಭಾವಿ ಘಟಕ ಇವುಗಳ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು …
Read More »ಉತ್ತಮ ಆಹಾರದಿಂದ ಉತ್ತಮ ಆರೋಗ್ಯ ಸಾಧ್ಯ: ಅಶೋಕ ಮಲಬಣ್ಣವರ
ಉತ್ತಮ ಆಹಾರದಿಂದ ಉತ್ತಮ ಆರೋಗ್ಯ ಸಾಧ್ಯ: ಅಶೋಕ ಮಲಬಣ್ಣವರ ಮೂಡಲಗಿ: ವಿದ್ಯಾರ್ಥಿಗಳು ಆಹಾರದಲ್ಲಿ ಹಸಿರು ತರಕಾರಿಗಳನ್ನು ಹಾಗೂ ದ್ವಿದಳ ಧಾನ್ಯಗಳನ್ನು ಬಳಸುವದರೊಂದಿಗೆ ಉತ್ತಮ ಆರೋಗ್ಯವನ್ನು ಪಡೆಯಬೇಕೆಂದು ಗೋಕಾಕ ತಾಲೂಕಾ ಅಕ್ಷರ ದಾಸೋಹದ ನಿರ್ದೆಶಕ ಅಶೋಕ ಮಲಬಣ್ಣವರ ಹೇಳಿದರು ಅವರು ಬುಧವಾರದಂದು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಪ್ರೋಟೀನ್ಯುಕ್ತ ಹಾಗೂ ಪೋಷಕಾಂಶಗಳನ್ನು ಹೊಂದಿರುವ ಆಹಾರದ ಜೊತೆಗೆ ಶಾಲೆಯಲ್ಲಿ ಕೊಡುವ ಕೆನೆಭರಿತ …
Read More »