Breaking News

Daily Archives: ಸೆಪ್ಟೆಂಬರ್ 23, 2021

ಗೋಕಾಕ-ಮೂಡಲಗಿ ತಾಲೂಕಾ ಆರೋಗ್ಯಾಧಿಕಾರಿ ಮತ್ತು ಮೂಡಲಗಿ ಬಿಇಓ ಅವರಿಗೆ ಬೊಲೇರೋ ವಾಹನಗಳನ್ನು ದೇಣಿಗೆಯನ್ನಾಗಿ ನೀಡಿದ ಯಾದವಾಡದ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಡಾಲ್ಮಿಯಾ ಭಾರತ ಸಿಮೆಂಟ್ ಪ್ರೈ ಲಿ., ಸಮಾಜಮುಖಿ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ-ಮೂಡಲಗಿ ತಾಲೂಕಾ ಆರೋಗ್ಯಾಧಿಕಾರಿ ಮತ್ತು ಮೂಡಲಗಿ ಬಿಇಓ ಅವರಿಗೆ ಬೊಲೇರೋ ವಾಹನಗಳನ್ನು ದೇಣಿಗೆಯನ್ನಾಗಿ ನೀಡಿದ ಯಾದವಾಡದ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಡಾಲ್ಮಿಯಾ ಭಾರತ ಸಿಮೆಂಟ್ ಪ್ರೈ ಲಿ., ಸಮಾಜಮುಖಿ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಸಮಾಜಮುಖಿ ಕಾರ್ಯಗಳಿಗೆ ಹೆಸರಾಗಿರುವ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಈ ಭಾಗದಲ್ಲಿ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ನೀಡುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮೂರು ಬೊಲೇರೋ …

Read More »

ಮಲ್ಲಕಂಬ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

  ಮಲ್ಲಕಂಬ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಮೂಡಲಗಿ: ತಾಲೂಕಿನ ಅವರಾದಿ ಶ್ರೀ ಮಹಾಲಕ್ಷ್ಮೀ ಶಾಲೆಯ ಮಲ್ಲಕಂಬ ಕ್ರೀಡೆಯ ನಾಲ್ವರು ಕ್ರೀಡಾಪಟ್ಟಗಳು ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಜರುಗಿದ ರಾಜ್ಯ ಮಲ್ಲಕಂಬ ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟದ ಮಲ್ಲಕಂಬ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅಪ್ಪಟ ದೇಶಿ ಆಟ ಮಲ್ಲಕಂಬ ಸ್ಪರ್ಧೆಯಲ್ಲಿ ಯಮನವ್ವ ಲಕ್ಷಂ ಹೋಳಿ, ದಾನೇಶ್ವರ ಆನಂದ ಕಾಳಶೆಟ್ಟಿ, ಬಸವರಾಜ ಗುರುಪ್ಪ ಹೋಳಿ, ಪ್ರಭು ಹಾಲಪ್ಪ ಬೇವಿನಕಟ್ಟಿ ಅವರು ಅತ್ಯತ್ತಮ ಪ್ರದರ್ಶನ ನೀಡಿ ರಾಷ್ಟ್ರಮಕ್ಕೆ ಆಯ್ಕೆಗೊಂಡಿದ್ದಾರೆ. …

Read More »