ಪರಿಸರ ಸ್ನೇಹಿ ಗಣೇಶ ಮೂರ್ತಿ ಸ್ಥಾಪಿಸಲು ಸೂಚನೆ ಮೂಡಲಗಿ: ಈ ಬಾರಿ ಆಚರಿಸುವ ಗಣೇಶ ಹಬ್ಬವನ್ನು ಕೋವಿಡ್-19 ಮಾರ್ಗಸೂಚಿಯೊಂದಿಗೆ ಸರಳವಾಗಿ ಆಚರಿಸುವಂತೆ ಜಿಲ್ಲಾಧಿಕಾರಿಯವರ ಆದೇಶದನ್ವಯ ಗಣೇಶ ಮೂರ್ತಿ ತಯಾರಕರು ಹಾಗೂ ಮಾರಾಟಗಾರರು ಪಿಓಪಿ ಹಾಗೂ ಬಣ್ಣ ಲೇಪಿತ ಮೂರ್ತಿ ತಯಾರಿಸುವುದು, ಮಾರಾಟ ಮಾಡುವುದನ್ನು ನಿಷೇಧಿಸಿದ್ದಾರೆ. ಅದರ ಬದಲಾಗಿ ಶೇಡಿ ಮಣ್ಣಿನಿಂದ ತಯಾರಿಸಿದ ಹಾಗೂ ನಾಲ್ಕು ಅಡಿ ಎತ್ತರದೊಳಗೆ ಮೂರ್ತಿಗಳನ್ನು ತಯಾರಿಸಿ ಬಣ್ಣ ರಹಿತ ಮೂರ್ತಿಗಳನ್ನು ಮಾರಾಟ ಮಾಡಬೇಕು ಎಂದು ಪುರಸಭೆ …
Read More »Monthly Archives: ಸೆಪ್ಟೆಂಬರ್ 2021
30 ವರ್ಷಗಳ ಕಾಲ ತಾಯ್ನಾಡಿಗೆ ಸುಧೀರ್ಘ ಸೇವೆ ಸಲ್ಲಿಸಿದ ವೀರಯೋದ ಸುಬೇದಾರ ಉದ್ದನ್ನವರ ಕುರಿತಾದ ಮಾಹಿತಿ
“ ದೇಶ ಸೇವೆಯ ಹೊಣೆ ಹೊತ್ತು ಸುಧೀರ್ಘ 30 ವರ್ಷಗಳ ಕಾಲ ಸಿಪಾಯಿ ಹುದ್ದೆಯಿಂದ ಸುಬೇದಾರ ಹಂತದವರೆಗೆ ಬಡ್ತಿ ಪಡೆದು ಆಗಷ್ಟ 31 ರಂದು ನಿವೃತ್ತರಾಗುತ್ತಿಯಾದ ಸುಬೇದಾರ ಮಾರುತಿ ಶಿವಲಿಂಗಪ್ಪ ಉದ್ದನ್ನವರ ಅವರ ಕೀರು ಚಿತ್ರಣ” ವರದಿ: ಕೆ.ಎಲ್ ಮೀಶಿ(ಮೂಡಲಗಿ) ಮೂಡಲಗಿ ತಾಲೂಕಿನ ಖಾನಟ್ಟಿ ಗ್ರಾಮದ ಸುಬೇದಾರ ಮಾರುತಿ ಉದ್ದನ್ನವರ ಅವರು ತಂದೆ ಶಿವಲಿಂಗಪ್ಪ ತಾಯಿ ಬಾಳವ್ವ ಉದರದಲ್ಲಿ ಜೂನ್ 1 1971 ರಂದು ಖಾನಟ್ಟಿಯಲ್ಲಿ ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು …
Read More »ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸಿದ ಪ್ರಯುಕ್ತ ಗ್ರಾಮಸ್ಥರಿಂದ ಅಭಿನಂದನಾ ಸಮಾರಂಭ
ಮೂಡಲಗಿ: ತಾಲೂಕಿನ ಖಾನಟ್ಟಿ ಗ್ರಾಮದ ವೀರಯೋಧ ಸುಬೇದಾರ ಮಾರುತಿ ಶಿವಲಿಂಗಪ್ಪ ಉದ್ದನ್ನವರ ಸುಧೀರ್ಘ 30 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿದ್ದಾರೆ. ಯಶಸ್ವಿ ಸೇವೆ ಸಲ್ಲಿಸಿರುವ ಪ್ರಯುಕ್ತ ಗ್ರಾಮಸ್ಥರಿಂದ ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಸ. 3 ಶುಕ್ರವಾರದಂದು ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಸಮಾರಂಭದಲ್ಲಿ ದಿವ್ಯ ಸಾನಿಧ್ಯವನ್ನು ಜೋಡಕುರಳಿಯ ಚಿದ್ಘನಾನಂದ ಸ್ವಾಮಿಗಳು, ಉದ್ಘಾಟಕರಾಗಿ ಕೆಎಮ್ಎಫ್ ಅಧ್ಯಕ್ಷರು …
Read More »ಇಂದು ಲಯನ್ಸ್ ಕ್ಲಬ್ದಿಂದ ಅನ್ನದಾಸೋಹ
ಇಂದು ಲಯನ್ಸ್ ಕ್ಲಬ್ದಿಂದ ಅನ್ನದಾಸೋಹ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೆ. 1ರಂದು ಮಧ್ಯಾಹ್ನ 1 ಗಂಟೆಗೆ ಪಾಕ್ಷಿಕ ಅನ್ನದಾಸೋಹ ಏರ್ಪಡಿಸಲಾಗಿದೆ. ಅನ್ನದಾಸೋಹದ ಪ್ರಾಯೋಜಕತ್ವವನ್ನು ವೆಂಕಟೇಶ ಆರ್. ಸೋನವಾಲಕರ ವಹಿಸಿಕೊಂಡಿರುವರು. ದಾಸೋಹ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಡಿ.ಜಿ. ಮಹಾತ್ ಅವರು ಚಾಲನೆ ನೀಡುವರು. ಮುಖ್ಯ ಅತಿಥಿಗಳಾಗಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ ಭಾಗವಹಿಸುವರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ …
Read More »