Breaking News

Daily Archives: ಅಕ್ಟೋಬರ್ 3, 2021

ಸಂಜಯ ಪಾಟೀಲ ಹೇಳಿಕೆಗೆ ಆಕ್ರೋಶ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಸಂಜಯ ಪಾಟೀಲ ಹೇಳಿಕೆಗೆ ಆಕ್ರೋಶ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಮೂಡಲಗಿ: ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷೀ ಹೆಬ್ಬಾಳಕರ ವಿರುದ್ಧ ಹೇಳಿದ ವಿವಾದ್ಮಾತಕ ಹೇಳಿಕೆ ಖಂಡಿಸಿ ಅವರ ಪ್ರತಿಕೃತಿ ದಹಿಸಿ ಕೂಡಲೆ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಭಾನುವಾರ ಅರಭಾವಿ ಮತ್ತು ಕೌಜಲಗಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ಕಾರ್ಯಕರ್ತರು ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಮಯದಲ್ಲಿ ಕಾಂಗ್ರೆಸ್ ಮುಖಂಡ …

Read More »

ಅ.5 ರಂದು ಗೋಕಾಕ-ಮೂಡಲಗಿ ತಾಲೂಕಿನಾದ್ಯಂತ ಮತ್ತೊಮ್ಮೆ ಕೋವಿಡ್ ಲಸಿಕಾ ಕಾರ್ಯಕ್ರಮ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಅ.5 ರಂದು ಗೋಕಾಕ-ಮೂಡಲಗಿ ತಾಲೂಕಿನಾದ್ಯಂತ ಮತ್ತೊಮ್ಮೆ ಕೋವಿಡ್ ಲಸಿಕಾ ಕಾರ್ಯಕ್ರಮ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕೊರೋನಾ ತಡೆಗಟ್ಟಲಿಕ್ಕೆ ಬರುವ ಮಂಗಳವಾರದಂದು ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ ಮತ್ತೊಮ್ಮೆ ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದನ್ನು ಯಶಸ್ವಿಯಾಗಿ ಜಾರಿಗೊಳಿಸುವಂತೆ ಅರಭಾವಿ ಶಾಸಕರೂ ಆಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭಾನುವಾರ ಸಂಜೆ ಮಾಧ್ಯಮಗಳಿಗೆ ಈ ಹೇಳಿಕೆ ನೀಡಿರುವ ಅವರು, …

Read More »