‘ವಿದ್ಯಾರ್ಥಿಗಳು ಸಾಧನೆಯ ಕನಸು ಕಾಣಬೇಕು’ ಮೂಡಲಗಿ: ವಿದ್ಯಾರ್ಥಿಗಳು ಭವಿಷ್ಯತ್ತಿನ ಸಾಧನೆಯ ಬಗ್ಗೆ ಕನಸು ಕಾಣಬೇಕು’ ಎಂದು ಚೈತನ್ಯ ವಸತಿ ಶಾಲೆಯ ಆಡಳಿತಾಧಿಕಾರಿ ಪ್ರೊ.ಎಸ್.ಎಂ. ಕಮದಾಳ ಹೇಳಿದರು. ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯಲ್ಲಿ ಮುರಾರ್ಜಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕು ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮತ್ತು ತರಬೇತಿ ನೀಡಿದ ಶಿಕ್ಷಕರ ಸನ್ಮಾನ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ಸಾಕಷ್ಟು ಪ್ರತಿಭಾವಂತ …
Read More »Daily Archives: ಅಕ್ಟೋಬರ್ 11, 2021
ಕಾಮನ್ ಸರ್ವಿಸ್ ಸೆಂಟರ್ ಜಿಲ್ಲಾ ಕಾರ್ಯಲಯದ ಉದ್ಘಾಟನೆ
ಕಾಮನ್ ಸರ್ವಿಸ್ ಸೆಂಟರ್ ಜಿಲ್ಲಾ ಕಾರ್ಯಲಯದ ಉದ್ಘಾಟನೆ ಬೆಳಗಾವಿ: ನಗರದಲ್ಲಿ ಹೊಸದಾಗಿ ಕಾಮನ್ ಸರ್ವಿಸ್ ಸೆಂಟರ್ ಜಿಲ್ಲಾ ಕಾರ್ಯಲಯದ ಉದ್ಘಾಟನಾ ಸಮಾರಂಭ ಮಂಗಳವಾರ ಮುಂಜಾನೆ 10 ಗಂಟೆಗೆ ನಗರದ ಶಿವಾಲಯ ರಸ್ತೆ ಸದಾಶಿವ ನಗರದಲ್ಲಿ ಜರುಗಲಿದೆ ಎಂದು ಜಿಲ್ಲಾ ವ್ಯವಸ್ಥಾಪಕ ಸಿಎಸ್ಸಿ ವಿರೇಶ ಪುರಾಣಿಕ ತಿಳಿಸಿದ್ದಾರೆ. ಎಂ ಜಿ ಹಿರೇಮಠ ಜಿಲ್ಲಾಧಿಕಾರಿಗಳು ಬೆಳಗಾವಿ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ವಿಜಯ ವಜ್ರಂಗಿ ರಾಜ್ಯ ಮುಖ್ಯಸ್ಥ ಸಿ ಎಸ್ಸಿ ಬೆಂಗಳೂರು ವಹಿಸುವರು, ವಿಶೇಷ ಆಹ್ವಾನಿತರಾಗಿ …
Read More »