Breaking News

Daily Archives: ಅಕ್ಟೋಬರ್ 13, 2021

ಪಡಿತರ ಇ ಕೆವೈಸಿಗೆ ಅವಧಿ ವಿಸ್ತರಣೆ

ಪಡಿತರ ಇ ಕೆವೈಸಿಗೆ ಅವಧಿ ವಿಸ್ತರಣೆ ಪಡಿತರ ಇ ಕೆವೈಸಿಗೆ ಅವಧಿ ವಿಸ್ತರಣೆ ಮೂಡಲಗಿ: ತಾಲೂಕಿನ ಎಲ್ಲ ಅಂತ್ಯೋದಯ ಹಾಗೂ ಬಿಪಿಎಲ್, ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಎಲ್ಲ ಸದಸ್ಯರು ಅ 31 ರೊಳಗೆ ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಯಲ್ಲಿ ಇ ಕೆವೈಸಿ ನೀಡಲು ತಹಶೀಲ್ದಾರ ಡಿ ಜಿ ಮಹಾತ ತಿಳಿಸಿದ್ದಾರೆ. ಸರ್ಕಾರವು ಇ ಕೆವೈಸಿಗೆ ಕೊನೆಯ ಅವಕಾಶ ನೀಡಿದ್ದು ಈ ಅವಧಿಯಲ್ಲಿ ಕೆವೈಸಿ ನೀಡದಿದ್ದಲ್ಲಿ ಪಡಿತರ ಚೀಟಿ …

Read More »

ಕನ್ನಡ ನಾಡು, ನುಡಿಯ ರಕ್ಷಣೆಗೆ ಎಲ್ಲರೂ ಬದ್ದರಾಗಿರಬೇಕು

ಕನ್ನಡ ನಾಡು, ನುಡಿಯ ರಕ್ಷಣೆಗೆ ಎಲ್ಲರೂ ಬದ್ದರಾಗಿರಬೇಕು ಮೂಡಲಗಿ: ‘ಕನ್ನಡ ನಾಡು, ನುಡಿಯ ರಕ್ಷಣೆಗಾಗಿ ಜಾತಿ, ಧರ್ಮ, ಮೇಲು, ಕೀಳು ಎನ್ನದೆ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯಮಾಡಬೇಕು’ ಎಂದು ತಿಗಡಿ ಸಿದ್ಧಾರೂಢಮಠದ ಶಂಕರಾನಂದ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ತಿಗಡಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಬಣ)ಯ ಗ್ರಾಮ ಘಟಕದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಕನ್ನಡ ಭಾಷೆಗೆ ಎಂದಿಗೂ ಅಳಿವು ಇಲ್ಲ, ಕನ್ನಡಕ್ಕೆ ಅಪಾಯ ಬಂದಾಗ ಎಲ್ಲರೂ ರಕ್ಷಣೆಗೆ …

Read More »