ಮೂಡಲಗಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಯ ಗ್ರಾಮ ವಾಸ್ತವ್ಯ ಕಾರ್ಯಕ್ರಮ ತಾಲೂಕಿನ ಸಂಗನಕೇರಿಯಲ್ಲಿ ಮೂಡಲಗಿ ತಾಲೂಕಾ ಆಡಳಿತದಿಂದ ಜರುಗಿತು. ಕಾರ್ಯಕ್ರಮವನ್ನು ತಹಶೀಲ್ದಾರ ಡಿ. ಜಿ.ಮಹಾತ ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರು ಇಲಾಖೆ ಇಲಾಖೆಗಳಿಗೆ ಸುತ್ತಾಡದೇ ತಮ್ಮ ಕುಂದು ಕೊರತೆಗಳನ್ನು ಊರಿನಲ್ಲಿಯೇ ಬಗೆಹರಿಸಿಕೊಳ್ಳುವ ಸಲುವಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ತಮ್ಮ ಊರಿಗೆ ಬಂದಿದ್ದಾರೆ ನಿಮ್ಮ ಸಮಸ್ಯೆಗಳನ್ನು ತಿಳಿಸಿ ಬಗೆಹರಿಸಿಕೊಂಡು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಸಾರ್ವಜನಿಕರಿಗೆ ಕರೆ …
Read More »Daily Archives: ಅಕ್ಟೋಬರ್ 16, 2021
ವಡೇರಹಟ್ಟಿ ಶ್ರೀ ಅಂಬದರ್ಶನ ಪೀಠದಲ್ಲಿ ದಸರಾ ಉತ್ಸವ
ವಡೇರಹಟ್ಟಿ ಶ್ರೀ ಅಂಬದರ್ಶನ ಪೀಠದಲ್ಲಿ ದಸರಾ ಉತ್ಸವ ಜೀವನ ಪರ್ಯಂತರ ಬಂಗಾರದಂತೆ ಬದುಕುವುದನ್ನು ಕಲಿಯಬೇಕು ಮೂಡಲಗಿ: ‘ಮನುಷ್ಯ ತನ್ನೊಳಗಿನ ಅವಗುಣಗಳನ್ನು ಬಿಟ್ಟು ಜೀವನ ಪರ್ಯಂತರ ಬಂಗಾರದಂತೆ ಬದುಕುವುದನ್ನು ಕಲಿಯಬೇಕು’ ಎಂದು ಬೆಳಗಾವಿ ವಿಭಾಗದ ಈಶ್ವರಿ ವಿಶ್ವವಿದ್ಯಾಲಯದ ವಲಯ ಸಂಚಾಲಕರಾದ ಅಂಬಿಕಾಜೀ ಅಕ್ಕನವರು ಹೇಳಿದರು. ತಾಲ್ಲೂಕಿನ ವಡೇರಹಟ್ಟಿಯ ಶ್ರೀ ಅಂಬಾದರ್ಶನ ಪೀಠದಲ್ಲಿ ಶುಕ್ರವಾರ ಆಚರಿಸಿದ ದಸರಾ ಉತ್ಸವ ಹಾಗೂ ನೂತನ ಮಂದಿರ ಅಡಿಗಲ್ಲು ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಆಧ್ಯಾತ್ಮಿಕ ಜ್ಞಾನದ …
Read More »ಅಂಗನವಾಡಿ ಕೇಂದ್ರದಲ್ಲಿ ಕಾನೂನು ಅರಿವು ಕಾರ್ಯಕ್ರಮ
ಅಂಗನವಾಡಿ ಕೇಂದ್ರದಲ್ಲಿ ಕಾನೂನು ಅರಿವು ಕಾರ್ಯಕ್ರಮ ಮೂಡಲಗಿ: ಪಟ್ಟಣದ ಶ್ರೀ ರೇಣುಕಾಯಲ್ಲಮ್ಮ ದೇವಸ್ಥಾನದ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 404 ಅಂಗನವಾಡಿ ಕೇಂದ್ರದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಭಿಯಾದಡ್ಡಿಯಲ್ಲಿ ಕಾನೂನು ಅರಿವು ನೆರವು ಶಿಬಿರ ಜರುಗಿತು. ಶಿಬಿರದಲ್ಲಿ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಕೆ.ಸಿ.ಕನಶೆಟ್ಟಿ ಮಾತನಾಡಿ, ಸರಕಾರ ಬಾಲ್ಯ ವಿವಾಹವನ್ನು ತಡೆಗಟ್ಟಲು ವಿವಿಧ ಯೋಜನೆಗಳನ್ನು ಜಾರಿಗೆತಂದಿದೆ, ಯೋಜನೆಗಳನ್ನು ಅಂಗನವಾಡಿ ಕಾರ್ಯಕರ್ತೆಯರನ್ನು ತಮ್ಮ ಅಂಗನವಾಡಿ ವ್ಯಾಪ್ತಿಯಲ್ಲಿ ಪಾಲಕರಿಗೆ ತಿಳಿವಳಿಕೆ …
Read More »ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಶಕ್ತಿ ಪ್ರದರ್ಶನದ ಅವಶ್ಯವಿದೆ. ಮುದಸ್ಸರ್ ನದಾಫ್
ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಶಕ್ತಿ ಪ್ರದರ್ಶನದ ಅವಶ್ಯವಿದೆ ಮೂಡಲಗಿ: ಪಿಂಜಾರ ಸಮಾಜವು ಆರ್ಥಿವಾಗಿ ಹಿಂದುಳಿದ ಸಮಾಜವಾಗಿದ್ದು ಸದ್ಯ ಅಳಿವಿನ ಅಂಚಿನಲ್ಲಿದೆ ಪಿಂಜಾರ ಸಮಾಜದ ಅಭಿವೃದ್ದ್ದಿಗಾಗಿ ಹಾಗೂ ನಿಗಮದ ಒತ್ತಾಯಕ್ಕಾಗಿ ರಾಜ್ಯ ಮಟ್ಟದಲ್ಲಿ ಶಕ್ತಿ ಪ್ರದರ್ಶನದ ಅವಶ್ಯವಿದೆ ಆ ನಿಟ್ಟಿನಲ್ಲಿ ಈಗಿನಿಂದಲೆ ಶ್ರಮ ವಹಿಸಿ ಬೆಂಗಳೂರಿನಲ್ಲಿ ಬೃಹತ್ ಸಮಾವೇಷ ಮಾಡಲಾಗುವುದು ಎಂದು ಸಂಘದ ಜಿಲ್ಲಾ ವಿಭಾಗಿಯ ಅಧ್ಯಕ್ಷ ಮುದಸ್ಸರ್ ನದಾಫ್ ಹೇಳಿದರು. ಕಾಶೀಮಲಿ ಬ್ಯಾಂಕ್ ಆವರಣದಲ್ಲಿ ಕರ್ನಾಟಕ ರಾಜ್ಯ ನದಾಫ್, …
Read More »