ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಿಂದ ಪ್ರಸಕ್ತ ವರ್ಷ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ನೀಡಿದ ಅರಭಾವಿ ದುರದುಂಡೀಶ್ವರ ಮಠದ ಸಿದ್ಧಲಿಂಗ ಮಹಾಸ್ವಾಮಿಗಳು ಗೋಕಾಕ : ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಪ್ರಸಕ್ತ ಸಾಲಿನಲ್ಲಿ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಿದೆ ಎಂದು ಕಾರ್ಖಾನೆಯ …
Read More »Daily Archives: ಅಕ್ಟೋಬರ್ 17, 2021
ಅ. 18ರಂದು ದಿ. ಸಿದ್ದಣ್ಣ ಹೊರಟ್ಟಿ ಅವರಿಗೆ ‘ನುಡಿ ನಮನ
ಅ. 18ರಂದು ದಿ. ಸಿದ್ದಣ್ಣ ಹೊರಟ್ಟಿ ಅವರಿಗೆ ‘ನುಡಿ ನಮನ’ ಮೂಡಲಗಿ: ಮೈಸೂರಿನ ಕರ್ನಾಟಕ ರಾಜ್ಯ ಶಿಕ್ಷಕರ ಪರಿಷತ್, ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಚೈತನ್ಯ ಗ್ರುಪ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಚೈತನ್ಯ ಗ್ರುಪ್ದ ಸಂಸ್ಥಾಪಕರಾದ ದಿ. ಸಿದ್ದಣ್ಣ ಎಸ್. ಹೊರಟ್ಟಿ ಅವರಿಗೆ ಅ. 18ರಂದು ಮಧ್ಯಾಹ್ನ 2.30ಕ್ಕೆ ಚೈತನ್ಯ ಆಶ್ರಮ ವಸತಿ ಶಾಲೆಯ ಸಭಾಭವನದಲ್ಲಿ ‘ನುಡಿ ನಮನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವರು. ಸಿದ್ದಣ್ಣ ಹೊರಟ್ಟಿ ಅವರ ಅಭಿಮಾನಿಗಳು, …
Read More » IN MUDALGI Latest Kannada News
IN MUDALGI Latest Kannada News
				 
			 
				
			 
				
			