Breaking News

Daily Archives: ಅಕ್ಟೋಬರ್ 18, 2021

ಶಿಕ್ಷಕರ ಪ್ರತಿಭಾ ಪರಿಷತ್: ಗುರುಶ್ರೇಷ್ಠ ಪ್ರಶಸ್ತಿ ಪ್ರದಾನ

ಶಿಕ್ಷಕರ ಪ್ರತಿಭಾ ಪರಿಷತ್: ಗುರುಶ್ರೇಷ್ಠ ಪ್ರಶಸ್ತಿ ಪ್ರದಾನ ಮೂಡಲಗಿ: ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯ ಆತಿಥ್ಯದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಪರಿಷತ್ ಚಿಕ್ಕೋಡಿ ಜಿಲ್ಲಾ ಘಟಕದಿಂದ ಅ. 19ರಂದು ಬೆಳಿಗ್ಗೆ 11ಕ್ಕೆ ವಾರ್ಷಿಕೋತ್ಸವ ಹಾಗೂ ‘ಗುರುಶ್ರೇಷ್ಠ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸಿರುವರು. ಸಾನ್ನಿಧ್ಯವನ್ನು ಶಿರಗಾವಿಯ ಗವಿಮಠದ ಸದಾಶಿವ ಸ್ವಾಮೀಜಿವಹಿಸುವರು. ಅಧ್ಯಕ್ಷತೆಯನ್ನು ವೈ.ಬಿ. ಪಾಟೀಲವಹಿಸುವರು. ಪ್ರಶಸ್ತಿ ಪ್ರದಾನವನ್ನು ಕ್ಷೇತ್ರ ಶಿಕ್ಷಣಾಧಿಕಾರ ಅಜಿತ ಮನ್ನಿಕೇರಿ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಗೋಕಾಕ ಬಿಇಒ …

Read More »