Breaking News

Daily Archives: ಅಕ್ಟೋಬರ್ 19, 2021

ನವೋದಯ ಮತ್ತು ವಿವಿಧ ವಸತಿ ಶಾಲೆಗಳಿಗೆ ಆಯ್ಕೆಯಾದ ಸಾಧಕ ವಿದ್ಯಾರ್ಥಿಗಳಿಗೆ ಸತ್ಕಾರ

ನವೋದಯ ಮತ್ತು ವಿವಿಧ ವಸತಿ ಶಾಲೆಗಳಿಗೆ ಆಯ್ಕೆಯಾದ ಸಾಧಕ ವಿದ್ಯಾರ್ಥಿಗಳಿಗೆ ಸತ್ಕಾರ ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದಿಂದ 2021-22ನೇ ಸಾಲಿನ ನವೋದಯ ಶಾಲೆಗೆ 13 ವಿದ್ಯಾರ್ಥಿಗಳು ಮತ್ತು ಮೊರಾರ್ಜಿ ವಸತಿ ಶಾಲೆಗೆ ರಾಜ್ಯಕ್ಕೆ ಟಾಪ್10ರಲ್ಲಿ ನಾಲ್ಕು ಸ್ಥಾನಗಳನ್ನು ಪಡೆದುಕೊಂಡಿರುವ ವಿದ್ಯಾರ್ಥಿಗಳನ್ನು ಮೂಡಲಗಿ ಕ್ಷೇತ್ರಶಿಕ್ಷಣಾಕಾರಿಗಳ ಕಾರ್ಯಾಲಯದಲ್ಲಿ ಸತ್ಕರಿಸಿ ಗೌರವಿಸಿದರು. ಅತಿಥಿಗಳಾಗಿದ ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿ ಶಿವಾನಂದ ಪಟ್ಟಣಶೆಟ್ಟಿ ಮಾತನಾಡಿ, ಪರಿಶ್ರಮಪಟ್ಟು ಓದಿದರೆ ಎಲ್ಲವೂ ಸಾಧ್ಯವಾಗುತ್ತದೆ, ಶೃದ್ಧೆಯಿಂದ ಓದಿದಾಗ ಅದರ ಯಶಸ್ಸು …

Read More »

ಅ.20 ರಂದು ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ

ಬೆಟಗೇರಿ:ಸಮೀಪದ ಮಮದಾಪೂರ ಗ್ರಾಮದ ಮೌನ ಮಲ್ಲಿಕಾರ್ಜುನ ಮಠದಲ್ಲಿ ನವರಾತ್ರಿಯ ಅಂಗವಾಗಿ ಆಯೋಜಿಸಿರುವ ಶ್ರೀ ದೇವಿ ಪುರಾಣ ಪ್ರವಚನ ಮಂಗಲೋತ್ಸವ ಮತ್ತು ಜಮಖಂಡಿ ಕಲ್ಯಾಣ ಮಠದ ಗೌರಿಶಂಕರ ಶಿವಾಚಾರ್ಯ ಸ್ವಾಮಿಜಿಗಳ ಅನುಷ್ಠಾನ ಮಂಗಲೋತ್ಸವ ಹಾಗೂ ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಬುಧವಾರ ಅ.20 ರಂದು ಸಾಯಂಕಾಲ 4 ಗಂಟೆಗೆ ನಡೆಯಲಿದೆ. ಶಿವಾನುಭವ ಸಭೆ ಸಂಜೆ 7 ಗಂಟೆಗೆ ನಡೆಯಲಿದ್ದು, ಸ್ಥಳೀಯ ಮೌನ ಮಲ್ಲಿಕಾರ್ಜುನ ಮಠದ ಮೌನ ಮಲ್ಲಿಕಾರ್ಜುನ ಮಹಾ ಶಿವಯೋಗಿಗಳು ಅಧ್ಯಕ್ಷತೆ, …

Read More »

‘ಸಮಾಜ, ರಾಷ್ಟ್ರ ನಿರ್ಮಿಸುವ ಶಕ್ತಿ ಶಿಕ್ಷಕರಿಗೆ ಇದೆ’ – ಅಥಣಿ ಕಾಡಸಿದ್ಧೇಶ್ವರ ಆಶ್ರಮದ ಕಾಡಯ್ಯ ಸ್ವಾಮಿಜಿ

‘ಸಮಾಜ, ರಾಷ್ಟ್ರ ನಿರ್ಮಿಸುವ ಶಕ್ತಿ ಶಿಕ್ಷಕರಿಗೆ ಇದೆ’ ಮೂಡಲಗಿ: ‘ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರವಾದ ವೃತ್ತಿಯಾಗಿದ್ದು, ಶಿಕ್ಷಕರು ತಮ್ಮ ವೃತ್ತಿ ಪಾವಿತ್ರ್ಯವನ್ನು ಉಳಿಸಿಕೊಳ್ಳಬೇಕು’ ಎಂದು ಅಥಣಿಯ ಕಾಡಸಿದ್ಧೇಶ್ವರ ಆಶ್ರಮದ ಕಾಡಯ್ಯ ಸ್ವಾಮಿಜಿ ಹೇಳಿದರು. ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯಲ್ಲಿ ಮೈಸೂರಿನ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಚಿಕ್ಕೋಡಿ ಜಿಲ್ಲಾ ಘಟಕದಿಂದ ಆಯೋಜಿಸಿದ ವಾರ್ಷಿಕೋತ್ಸವ ಹಾಗೂ 2021ನೇ ಸಾಲಿನ ಗುರುಶ್ರೇಷ್ಠ ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯವಹಿಸಿ …

Read More »

ಮಹ್ಮದ್ ಪೈಗಂಬರ ಜಯಂತಿ ನಿಮಿತ್ತ ಪ್ರವಚಣ, ಅನ್ನ ಸಂತರ್ಪಣೆ

ಮಹ್ಮದ್ ಪೈಗಂಬರ ಜಯಂತಿ ನಿಮಿತ್ತ ಪ್ರವಚಣ, ಅನ್ನ ಸಂತರ್ಪಣೆ ಮೂಡಲಗಿ: ಇಲ್ಲಿನ ಅಹಲೆ ಸುನ್ನತ್ ಜಮಾತ್ ಬಿಟಿಟಿ ಕಮೀಟಿ ವತಿಯಿಂದ ಪ್ರವಾದಿ ಮಹ್ಮದ ಪೈಗಂಬರ ಜನ್ಮ ದಿನಾಚರಣೆಯನ್ನು ಶ್ರದ್ಧಾ ಭಕ್ತಿಯಿಂದ ಅತ್ಯಂತ ಸರಳವಾಗಿ ಸಂಭ್ರಮದಿಂದ ಆಚರಿಸಿ ಪರಸ್ಪರರು ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಧರ್ಮ ಗುರುಗಳಾದ ಮೌಲಾನಾ ಕೌಸರ ರಜಾ, ಮಹ್ಮದ ಪೈಗಂಬರ ಕುರಿತು ಪ್ರವಚಣ ನೀಡಿ ಮಾತನಾಡಿ, ಪ್ರತಿ ವರ್ಷ ಭವ್ಯ ಮೆರವಣಿಗೆ ಜೊತೆಗೆ ಹಬ್ಬವನ್ನು ಆಚರಿಸಲಾಗುತ್ತಿತ್ತು ಆದರೆ …

Read More »

ಆಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಕಾನೂನು ಅರಿವು ನೆರವು ಕಾರ್ಯಕ್ರಮ

ಮೂಡಲಗಿ: ಇಂದಿನ ನಾಗರೀಕರಿಗೆ ಕಾನೂನು ಬಗ್ಗೆ ಅರಿವು ಮೂಡಿದಾಗ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ ಎಂದು ಇಲ್ಲಿಯ ನ್ಯಾಯವಾದಿ ಎಲ್. ವಾಯ್. ಅಡಿಹುಡಿ ಹೇಳಿದರು. ಪಟ್ಟಣದ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಜರುಗಿದ ಆಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದ, ನಾವೆಲ್ಲರೂ ಕಾನೂನಿಡಿಯಲ್ಲಿ ಕೆಲಸ ನಿರ್ವಹಿಸಬೇಕು ಅಂದರೆ ಹುಟ್ಟಿದ ಮಗುವಿನಿಂದ ಹಿಡಿದು ವೃದ್ಧರವರೆಗೂ ಕಾನೂನಿ ಚೌಕಟ್ಟಿನಡಿಯಲ್ಲಿ ಜೀವನ ನಿರ್ವಹಣೆ ಮಾಡಿದ್ದಲ್ಲಿ ಸಮಾಜದ …

Read More »

ಈದ ಮಿಲಾದ ಪ್ರಯುಕ್ತ ತಂಪು ಪಾನಿಯ ವಿತರಣೆ

ಈದ ಮಿಲಾದ ಪ್ರಯುಕ್ತ ತಂಪು ಪಾನಿಯ ವಿತರಣೆ ಮೂಡಲಗಿ: ಇಲ್ಲಿನ ಅಂಬೇಡ್ಕರ ನಗರ ಯಂಗ ಕಮಿಟಿ ಸದಸ್ಯರು ಅಂಬೇಡ್ಕರ ವೃತ್ತದಲ್ಲಿ ಪ್ರವಾದಿ ಮಹ್ಮದ್ ಪೈಗಂಬರ ಜನ್ಮದಿನ ಪ್ರಯುಕ್ತ ಸಾರ್ವಜನಿಕರಿಗೆ ತಂಪು ಪಾನೀಯ ವಿತರಿಸಿ ಪರಸ್ಪರರಿಗೆ ಶುಭಾಶಯ ಕೋರಿ ಭಾವೈಕ್ಯತೆ ಮೆರೆದರು. ಕಮಿಟಿ ಸದಸ್ಯ ಶೆಬ್ಬೀರ ಕೆರಿಪಳ್ಳಿ ಮಾತನಾಡಿ, ಈ ಬಾರಿ ಕೊರೊನಾ ಹಿನ್ನೆಲೆ ಈದ ಮಿಲಾದ ಹಬ್ಬವನ್ನು ಸರಳವಾಗಿ ಆಚರಿಸಲಾಗುತ್ತಿದೆ ಸಕಲ ಜೀವ ರಾಸಿಗಳಿಗೆ ದೇವರು ಸುಖ ಶಾಂತಿ ನೀಡಲಿ …

Read More »