ಕೆ.ಎಚ್.ಎಸ್ ಸರಕಾರಿ ಪ್ರೌಢಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆ ಚಾಲನೆ ಮೂಡಲಗಿ: ಪ್ರತಿಯೊಂದು ಜೀವಿಗೆ ಸಹಿತ ಬದುಕುವು ಮತ್ತು ಬದುಕಿಗೆ ಆಧಾರವಾಗಿರುವುದೆ ಆಹಾರ, ದೇಶ ಮಕ್ಕಳ ಆರೋಗ್ಯ ಮತ್ತು ಬಧುಕಿನ ಭವಿಷ್ಯನಲ್ಲಿ ನಿಜವಾದ ನಗೆ ಬರುವುದಕ್ಕೆ ಚೇತನ್ಯ ವಸ್ತು ಆಹಾರ, ಬಿಸಿ ಊಟದ ಮಹತ್ವಕಾಂಕ್ಷೆಯ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಚಿಕ್ಕೋಡಿ ಡಯಟ ಪ್ರಾಚಾರ್ಯ ಮೋಹನ ಜೀರಗಾಳ ಹೇಳಿದರು. ಅವರು ಪಟ್ಟಣದ ಕೆ.ಎಚ್.ಸೋನವಾಲ್ಕರ ಸರಕಾರಿ ಪ್ರೌಢ ಶಾಲೆಯಲ್ಲಿ ಸರಕಾರದ ಜಾರಿಗೆ ತಂದಿರುವ ಪ್ರಸಕ್ತ …
Read More »Daily Archives: ಅಕ್ಟೋಬರ್ 22, 2021
ಮೋಹ, ಮಮಕಾರಗಳನ್ನು ಕಳೆದುಕೊಂಡ ವ್ಯಕ್ತಿ ನಿಜವಾದ ಜೀವನ ಮುಕ್ತಿ- ಫಕೀರಸಿದ್ಧರಾಮ ಮಹಾಸ್ವಾಮಿಜಿ
ಬೆಟಗೇರಿ:ದೇವಿಯ ಪುರಾಣವೆಂದರೆ ದೇಹದ ಪುರಾಣವಿದ್ದಂತೆ ದೇಹದಲ್ಲಿರುವ ಅವಗುಣಗಳನ್ನು ಕಳೆದುಕೊಳ್ಳುವುದೇ ರಾಕ್ಷಸರ ಸಂವಹಾರವಿದ್ದಂತೆ, ಮೋಹ, ಮಮಕಾರಗಳನ್ನು ಕಳೆದುಕೊಂಡ ವ್ಯಕ್ತಿ ನಿಜವಾದ ಜೀವನ ಮುಕ್ತ ಎಂದು ಶಿರಹಟ್ಟಿ ಫಕೀರೇಶ್ವರ ಸಂಸ್ಥಾನ ಮಠದ ಜಗದ್ಗುರು ಫಕೀರಸಿದ್ಧರಾಮ ಮಹಾಸ್ವಾಮಿಜಿ ಹೇಳಿದರು. ಸಮೀಪದ ಮಮದಾಪೂರ ಗ್ರಾಮದ ಮೌನ ಮಲ್ಲಿಕಾರ್ಜುನ ಮಠದಲ್ಲಿ ನವರಾತ್ರಿಯ ಅಂಗವಾಗಿ ಅ.20ರಂದು ನಡೆದ ಶ್ರೀ ದೇವಿ ಪುರಾಣ ಪ್ರವಚನ ಮಂಗಲೋತ್ಸವ, ಜಮಖಂಡಿ ಕಲ್ಯಾಣಮಠದ ಗೌರಿಶಂಕರ ಶಿವಾಚಾರ್ಯ ಸ್ವಾಮಿಜಿಗಳ ಅನುಷ್ಠಾನ ಮಂಗಲೋತ್ಸವ ಹಾಗೂ ಫಕೀರೇಶ್ವರ ಜಗದ್ಗುರುಗಳ …
Read More »100 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿ ದಾಖಲೆ ಬರೆದ ಭಾರತ
100 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿ ದಾಖಲೆ ಬರೆದ ಭಾರತ. ಮೂಡಲಗಿ: ಜನ ಮೆಚ್ಚಿದ ಪ್ರದಾನ ಮಂತ್ರಿಗಳು ನರೇಂದ್ರ ಮೋದಿಯವರಿಗೆ ಧನ್ಯವಾದಗನ್ನು ಬಿಜೆಪಿ ಅರಬಾಂವಿ ಮಂಡಲ ಯುವ ಮೋರ್ಚಾ ವತಿಯಿಂದ ಮೂಡಲಗಿ ಕರುನಾಡು ಸೈನಿಕ ಕೇಂದ್ರದಲ್ಲಿ ಒಂದು ನೂರು ಯುವಕರು ನೂರು ಸಂಖ್ಯೆಯ ಆಕಾರದಲ್ಲಿ ಒಂದೇ ತರದ ಟಿ ಶರ್ಟ್ ಹಾಕಿಕೊಂಡು ವಿಶೇಷವಾಗಿ ಧನ್ಯವಾದ ತಿಳಿಸಿದರು. ಅರಬಾಂವಿ ಮಂಡಲ ಅಧ್ಯಕ್ಷ ಮಹಾದೇವ ಶಕ್ಕಿ ಮಾತನಾಡಿ ಬಿಜೆಪಿ ಯುರ್ವಮೊರ್ಚಾ ಪದಾಧಿಕಾರಿಗಳ …
Read More »