Breaking News

Daily Archives: ಅಕ್ಟೋಬರ್ 23, 2021

ಚನ್ನಮ್ಮಳು ಕನ್ನಡ ನಾಡಿನ ಹೆಮ್ಮೆ- ಮಂಜುಳಾ ಹಿರೇಮಠ

ಚನ್ನಮ್ಮಳು ಕನ್ನಡ ನಾಡಿನ ಹೆಮ್ಮೆ ಮೂಡಲಗಿ: ಕಿತ್ತೂರ ಚನ್ನಮ್ಮಳ ಶೌರ್ಯ, ಸಾಹಸ ಹಾಗೂ ದೇಶಾಭಿಮಾನವು ಪ್ರತಿಯೊಬ್ಬರಿಗೂ ಸ್ಪೂರ್ತಿಯಾಗಿದೆ’ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಮಂಜುಳಾ ಹಿರೇಮಠ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಪಟ್ಟಣ ಪಂಚಾಯ್ತಿ ಕಚೇರಿಯಲ್ಲಿ ಶನಿವಾರ ಆಚರಿಸಿದ ರಾಣಿ ಕಿತ್ತೂರ ಚನ್ನಮ್ಮಳ ಜಯಂತ್ಯುತ್ಸವ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಚನ್ನಮ್ಮಳು ಕನ್ನಡ ನಾಡಿನ ಹೆಮ್ಮೆ ಎಂದರು. ರಾಣಿ ಚನ್ನಮ್ಮಳ ತ್ಯಾಗ, ಬಲಿದಾನ ಮತ್ತು ದೇಶಭಕ್ತಿಯು ಅನನ್ಯವಾಗಿದೆ. ಚನ್ನಮ್ಮಳ ಜಯಂತಿಯನ್ನು ಆಚರಿಸುವ …

Read More »

ಹೆಣ್ಣು ಮತ್ತು ಗಂಡು ತಾರತಮ್ಯ ಮಾಡದೇ ತಮ್ಮ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ಕೊಡಿಸಿ- ಶ್ರೀಮತಿ ಉಮಾ ಬಳ್ಳೋಳ್ಳಿ

ಬೆಟಗೇರಿ:ಪ್ರತಿಯೊಬ್ಬ ತಂದೆ-ತಾಯಿಂದಿರು ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಲು ಪ್ರಯತ್ನಿಸಬೇಕು. ಹೆಣ್ಣು ಮತ್ತು ಗಂಡು ತಾರತಮ್ಯ ಮಾಡದೇ ತಮ್ಮ ಮಕ್ಕಳಿಗೆ ಹೆಚ್ಚಿನ ವ್ಯಾಸಂಗದ ಶಿಕ್ಷಣ ಕೊಡಿಸಲು ಪಾಲಕರು ಮುಂದಾಗಬೇಕು. ಯಾರೂ ಕಾನೂನು ಬಾಹಿರ ಚಟುವಟಿಕೆಗಳನ್ನು ಕೈಗೊಳ್ಳಬಾರದು ಎಂದು ಗೋಕಾಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎಸಿಡಿಪಿಒ ಶ್ರೀಮತಿ ಉಮಾ ಬಳ್ಳೋಳ್ಳಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಅ.21ರಂದು ನಡೆದ ಗೋಕಾಕ ತಾಲೂಕಾ ಕಾನೂನು ಸೇವೆಗಳ …

Read More »

ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಥಮ ಸ್ವಾತಂತ್ರ್ಯದ ಕಿಚ್ಚು ಹಚ್ಚಿಸಿದ ಕೀರ್ತಿ ವೀರ ರಾಣಿ ಕಿತ್ತೂರ ಚನ್ನಮ್ಮಗೆ ಸಲ್ಲುತ್ತದೆ : ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ: ಸೂರ್ಯ ಮುಳುಗದ ಬ್ರೀಟಿಷ್ ಸಾಮ್ರಾಜ್ಯಕ್ಕೆ ಸವಾಲು ಹಾಕಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಥಮ ಸ್ವಾತಂತ್ರ್ಯದ ಕಿಚ್ಚು ಹಚ್ಚಿಸಿದ ಕೀರ್ತಿ ವೀರ ರಾಣಿ ಕಿತ್ತೂರ ಚನ್ನಮ್ಮಗೆ ಸಲ್ಲುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶನಿವಾರ ಅ. 23 ರಂದು ಕಲ್ಲೋಳಿ ಪಟ್ಟಣದ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ವೀರ ಸೇನಾನಿ ರಾಣಿ ಕಿತ್ತೂರ ಚನ್ನಮ್ಮ ಅವರ 243ನೇ ಜಯಂತಿ ನಿಮಿತ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾತನಾಡಿದ ಅವರು …

Read More »