ಸತತ ಪರಿಶ್ರ್ರಮದಿಂದ ಬದಲಾವಣೆ ಸಾಧ್ಯ: ದೀಪಕ ಕುಲಕರ್ಣಿ ಮೂಡಲಗಿ: ಸತತ ಪರಿಶ್ರಮ ಹಾಗೂ ಪ್ರಯತ್ನದಿಂದ ಬದಲಾವಣೆ ಸಾಧ್ಯ ಎಂಬುದನ್ನು ಈ ಸರಕಾರಿ ಶಾಲೆಯ ಶಿಕ್ಷಕರು ತೋರಿಸಿಕೊಟ್ಟಿದ್ದಾರೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಅಕ್ಷರದಾಸೋಹ ಯೋಜನೆ ನಿರ್ದೇಶಕರಾದ ದೀಪಕ ಕುಲಕರ್ಣಿ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಗೆ ಸರಕಾರಿ ಶಾಲೆಗೆ ಸೋಮವಾರದಂದು ಆಕಸ್ಮಿಕ ಭೇಟಿ ನೀಡಿ ಅಕ್ಷರದಾಸೊಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳಿಗೆ ಆಹಾರ ವಿತರಿಸಿ ಮಾತನಾಡಿ, ಕಳೆದ ನಾಲೈದು ವರ್ಷಗಳಲ್ಲಿ ಸರಕಾರಿ ಯೋಜನೆಗಳನ್ನು …
Read More »Daily Archives: ಅಕ್ಟೋಬರ್ 25, 2021
1.65 ಲಕ್ಷ ರೂಪಾಯಿಗಳ ಅನುದಾನದಡಿಯಲ್ಲಿ ಡಾ.ಅಂಬೇಡ್ಕರ್ ವೃತ್ತದಲ್ಲಿ ಹೈ ಮಾಸ್ಕ್ ದೀಪ ಅಳವಡಿಕೆ
ಬೆಟಗೇರಿ:ಗ್ರಾಮದ ಗ್ರಾಮ ಪಂಚಾಯತಿ ವತಿಯಿಂದ 2020-21ನೇ ಸಾಲಿನ 15 ನೇ ಹಣಕಾಸಿನ ಯೋಜನೆಯ ಸುಮಾರು 1.65 ಲಕ್ಷ ರೂಪಾಯಿಗಳ ಅನುದಾನದಡಿಯಲ್ಲಿ ಸ್ಥಳೀಯ ಡಾ.ಅಂಬೇಡ್ಕರ್ ವೃತ್ತದಲ್ಲಿ ಹೈ ಮಾಸ್ಕ್ ದೀಪ ಅಳವಡಿಕೆ ಕಾಮಗಾರಿ ಇಚೆಗೆ ನಡೆಯಿತು. ಗ್ರಾಪಂ ಪಿಡಿಒ ಎಚ್.ಎನ್.ಭಾವಿಕಟ್ಟಿ ಮಾತನಾಡಿ, ಗ್ರಾಮದ ಸಮಗ್ರ ಅಭಿವೃದ್ಧಿಗೆ ಗ್ರಾಪಂ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ, ಹಿರಿಯ ನಾಗರಿಕರು ಹಾಗೂ ಸ್ಥಳೀಯರು ನೀಡುತ್ತಿರುವ ಸಹಕಾರ ಶ್ಲಾಘನೀಯವಾಗಿದೆ. ಇಲ್ಲಿಯ ಗ್ರಾಪಂ ಸಹಯೋಗದಲ್ಲಿ ಸ್ಥಳೀಯರಿಗೆ ಅವಶ್ಯಕವಾದ ಮೂಲಭೂತ ಸಹಾಯ, …
Read More »ಪ್ರಭಾಶುಗರ್ಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ. : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಣೆ. ಒಂದೇ ಕಂತಿನಲ್ಲಿ ರೈತರ ಖಾತೆಗಳಿಗೆ ಬಿಲ್ ಪಾವತಿ, ರೈತರ ಸಹಕಾರವೇ ಕಾರ್ಖಾನೆಗೆ ಜೀವಾಳವೆಂದ ಬಾಲಚಂದ್ರ ಜಾರಕಿಹೊಳಿ
ಪ್ರಭಾಶುಗರ್ಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ. : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಣೆ. ಒಂದೇ ಕಂತಿನಲ್ಲಿ ರೈತರ ಖಾತೆಗಳಿಗೆ ಬಿಲ್ ಪಾವತಿ, ರೈತರ ಸಹಕಾರವೇ ಕಾರ್ಖಾನೆಗೆ ಜೀವಾಳವೆಂದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಪ್ರಸಕ್ತ ಹಂಗಾಮಿನಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ.ಗಳನ್ನು ನೀಡುವುದಾಗಿ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಕೆಎಂಎಫ್ ಅಧ್ಯಕ್ಷ, ಶಾಸಕ …
Read More »ಹುಟ್ಟು ಹಬ್ಬದ ಪ್ರಯುಕ್ತವಾಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ .
ಮೂಡಲಗಿ : ತಾಲೂಕಿನ ಹಳ್ಳೂರ ಗ್ರಾಮದ ಬಿಜೆಪಿ ಮುಖಂಡ ಹಾಗೂ ಪಿಕೆಪಿಎಸ್ ಸದಸ್ಯ ಹಣಮಂತ ತೇರದಾಳ ಅವರ 48ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತವಾಗಿ ಮೂಡಲಗಿ ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಹಿರಿಯ ಮುಖಂಡ ಬಸಪ್ಪ ಸಂತಿ, ಮಾಜಿ ಗ್ರಾಪಂ ಅಧ್ಯಕ್ಷ ಬಸಪ್ಪ ಹಡಪದ, ಪುರಸಭೆ ಸದಸ್ಯ ಶಿವು ಚಂಡಕಿ, ಗ್ರಾಪಂ ಸದಸ್ಯ ಮಲ್ಲಪ್ಪ ಛಬ್ಬಿ, ಬಾಳೇಶ ನೇಸೂರ, …
Read More »