ಬೆಟಗೇರಿ:ಕನ್ನಡದ ಶ್ರೇಷ್ಠತೆಯನ್ನು ಸಾರುವುದು, ಮಕ್ಕಳು ಸೇರಿದಂತೆ ಎಲ್ಲರೂ ಕನ್ನಡ ಪ್ರೇಮ ಮೆರೆಯಲು, ಕನ್ನಡಕ್ಕಾಗಿ ನಾವು ಅಭಿಯಾನದ ವಿಶೇಷತೆಯಾಗಿದೆ ಎಂದು ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಭಾವಿಕಟ್ಟಿ ಹೇಳಿದರು. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿರುವ ಕನ್ನಡ ಗೀತಗಾಯನ ಕಾರ್ಯಕ್ರಮದ ಪ್ರಯುಕ್ತ ಬೆಟಗೇರಿ ಗ್ರಾಮ ಪಂಚಾಯತಿ, ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಸಹಯೋಗದಲ್ಲಿ ಅ.28ರಂದು ನಡೆದ …
Read More »