Breaking News

Daily Archives: ಅಕ್ಟೋಬರ್ 30, 2021

36ನೇ ವಾರ್ಷಿಕ ಸರ್ವಸಾಧಾರಣ ಸಭೆ

 36ನೇ ವಾರ್ಷಿಕ ಸರ್ವಸಾಧಾರಣ ಸಭೆ ಮೂಡಲಗಿ: ಸಮೀಪದ ಸಮೀರವಾಡಿ ಸಕ್ಕರೆ ಕಾರ್ಖಾನೆಯ ಕಬ್ಬು ಬೆಳೆಗಾರ ಸಂಘದ 36ನೇ ವಾರ್ಷಿಕ ಸರ್ವಸಾಧಾರಣೆ ಸಭೆ ರವಿವಾರ ಅ.31 ರಂದು ಮುಂಜಾನೆ 11 ಗಂಟೆಗೆ ಸಮೀರವಾಡಿಯ ಕಬ್ಬು ಬೆಳಗಾರರ ಸಭಾ ಭವನದಲ್ಲಿ ಜರುಗಲಿದೆ. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಮಣ್ಣಗೌಡ ಪಾಟೀಲ ವಹಿಸುವರು, ಸಭೆಯಲ್ಲಿ ಕಾರ್ಯದರ್ಶಿ ರಂಗಣ್ಣಗೌಡ ಪಾಟೀಲ ಮತ್ತು ಸಂಘದ ಸರ್ವ ಸದಸ್ಯರು ಭಾಗವಹಿಸುವರು, ಈ ಸಭೆಯಲ್ಲಿ 2020-21 ರ ಎರಡನೇ ಕಂತಿನ …

Read More »

ಕೌಶಲ್ಯ ಅಭಿವೃದ್ಧಿ ಮತ್ತು ಸಾಮರ್ಥ ಬಲವರ್ಧನೆ ಕಾರ್ಯಕ್ರಮ

ಕೌಶಲ್ಯ ಅಭಿವೃದ್ಧಿ ಮತ್ತು ಸಾಮರ್ಥ ಬಲವರ್ಧನೆ ಕಾರ್ಯಕ್ರಮ ಮೂಡಲಗಿ: ಕೃಷಿ ಇಲಾಖೆಯ ಆತ್ಮಾ ಯೋಜನೆ ಹಾಗೂ ಮೂಡಲಗಿ ರೈತ ಸ್ಪಂದನ ಕೃಷಿ ವಿಕಾಸ ರೈತ ಉತ್ಪಾದಕ ಸಂಸ್ಥೆಯ ಆಶ್ರಯದಲ್ಲಿ ಕಿಸಾನ ಮಹಿಳಾ ದಿವಸ ಅಂಗವಾಗಿ ಕೌಶಲ್ಯ ಅಭಿವೃದ್ಧಿ ಮತ್ತು ಸಾಮರ್ಥ ಬಲವರ್ಧನೆ ಕಾರ್ಯಕ್ರಮ ಪಟ್ಟಣದ ರೈತ ಸ್ಪಂದನ ಸಂಸ್ಥೆಯಲ್ಲಿ ಜರುಗಿತು. ಕೃಷಿ ಪಂಡಿತ ಪ್ರಶಸ್ತಿ ವಿಜೇತೆ ಸುಣಧೋಳಿಯ ಶಿವಲೀಲಾ ಗಾಣಿಗೇರ ಮಾತನಾಡಿ, ಪ್ರತಿಯೊಂದು ಕ್ಷೇತ್ರದಲ್ಲಿ ರೈತರಿಲ್ಲದೆ ಯಾವುದೇ ಕೆಲಸ ಆಗುವುದಿಲ್ಲ, …

Read More »

ಕನ್ನಡ ಸ್ಪರ್ಧೆಯಲ್ಲಿ ಡಾ. ಸಂಜಯ ಶಿಂಧಿಹಟ್ಟಿ ಪ್ರಥಮ

  ಕನ್ನಡ ಸ್ಪರ್ಧೆಯಲ್ಲಿ ಡಾ. ಸಂಜಯ ಶಿಂಧಿಹಟ್ಟಿ ಪ್ರಥಮ ಮೂಡಲಗಿ: ಮೂಡಲಗಿ ತಾಲ್ಲೂಕು ಆಡಳಿತದಿಂದ ಏರ್ಪಡಿಸಿದ್ದ ಅನ್ಯ ಭಾಷೆ ಪದಗಳನ್ನು ಬಳಸದೇ 4 ನಿಮಿಷ ಕನ್ನಡದಲ್ಲಿ ಮಾತನಾಡುವ ‘ಮಾತಾಡ್ ಮಾತಾಡ್ ಕನ್ನಡ’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಡಾ. ಸಂಜಯ ಎ. ಶಿಂಧಿಹಟ್ಟಿ ಪಡೆದುಕೊಂಡಿರುವರು. ದ್ವಿತೀಯ ಸ್ಥಾನವನ್ನು ಅಪೇಕ್ಷಾ ಮುರುಗೇಶ ಕತ್ತಿ ಮತ್ತು ತೃತೀಯ ಸ್ಥಾನವನ್ನು ಶಿವಾನಂದ ತೋರಣಗಟ್ಟಿ ಪಡೆದುಕೊಂಡಿರುವರು. ಸ್ಪರ್ಧೆಯಲ್ಲಿ ಒಟ್ಟು 7 ಜನರು ಭಾಗವಹಿಸಿದ್ದರು. ವಿಜೇತರಿಗೆ ನ. 1ರಂದು …

Read More »