Breaking News
Home / 2021 / ಅಕ್ಟೋಬರ್ (page 8)

Monthly Archives: ಅಕ್ಟೋಬರ್ 2021

ಕ್ಷೇತ್ರದ ಚರ್ಚಗಳ ಜೀರ್ಣೋದ್ಧಾರಕ್ಕೆ 1.50 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕ್ಷೇತ್ರದ ಚರ್ಚಗಳ ಜೀರ್ಣೋದ್ಧಾರಕ್ಕೆ 1.50 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಪ್ರಸಕ್ತ ಸಾಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚಗಳ ಜೀರ್ಣೋದ್ಧಾರಕ್ಕಾಗಿ ಅರಭಾವಿ ಕ್ಷೇತ್ರದ 13 ಚರ್ಚಗಳಿಗೆ 1.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ನಾಗನೂರ, ಗುಜನಟ್ಟಿ, ಧರ್ಮಟ್ಟಿ, ಕಮಲದಿನ್ನಿ, ಹೊನಕುಪ್ಪಿ, ಬಿಲಕುಂದಿ, ಉದಗಟ್ಟಿ, ಬೀರನಗಡ್ಡಿ, ಅರಭಾವಿ, …

Read More »

ಯುವಕರು ಒಗ್ಗಟಾಗಿ ಕಾರ್ಯ ನಿರ್ವಹಿಸಬೇಕು – ಡಾ. ಎಸ್ ಬಾಲಾಜಿ

ಗೋಕಾಕ : ಯುವ ಸಂಘಟನೆಯ ಕಾರ್ಯಕ್ರಮಗಳು ಹಾಗೂ ಯುವ ಚಟುವಟಿಕೆಗಳನ್ನು ಚುರುಕುಗೋಳಿಸಲು ಯುವಕರು ಒಗ್ಗಟಾಗಿ ಕಾರ್ಯ ನಿರ್ವಹಿಸಬೆಕೆಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜಾಧ್ಯಕ್ಷ ಡಾ. ಎಸ್ ಬಾಲಾಜಿ ಹೇಳಿದರು. ಗೋಕಾಕ ಅಮ್ಮಾಜಿ ಭರತನಾಟ್ಯ ತರಬೇತಿ ಕಾರ್ಯಾಲಯದಲ್ಲಿ ಗೋಕಾಕ ತಾಲೂಕ ಒಕ್ಕೂಟದ ಪ್ರಥಮ ಸಭೆ ತುಳಸಿ ಗೀಡಕ್ಕೆ ನೀರು ಹನಿಸುವ ಮೂಲಕ ಉದ್ಘಾಟಿಸಿ ಸನ್ಮಾನ ಸ್ವಿಕರಿಸಿ ಮಾತನಾಡುತ್ತಾ ಸರ್ಕಾರ ಯುವಕರಿಗೆ ಇರುವಂತ ನಮ್ಮೂರ ಶಾಲೆ ನಮ್ಮೂರ ಯುವಜನರು ಯೋಜನೆಯ ಹಾಗೂ …

Read More »