ಬೆಟಗೇರಿ:ಗ್ರಾಮದ ಕನಕಶ್ರೀ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಧ್ವಜಾರೋಹಣ ಕಾರ್ಯಕ್ರಮ ಗುರುವಾರದಂದು ಜರುಗಿತು. ಸಹಕಾರಿ ಧುರೀಣ ಹನುಮಂತ ವಡೇರ ಅವರು, ಸಹಕಾರಿ ಪಿತಾಮಹ ಶಿದ್ದನಗೌಡ ಪಾಟೀಲ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಬಳಿಕ ಸಹಕಾರಿ ಧ್ವಜಾರೋಹಣ ನೆರವೇರಿಸಿದರು. ಸಂಘದ ಮುಖ್ಯ ಕಾರ್ಯನಿವಾಹಕ ರಮೇಶ ಹಾಲಣ್ಣವರ, ಪ್ರಕಾಶ ಗುಡದಾರ, ಸುರೇಶ ವಡೇರ, ದುಂಡಪ್ಪ ಹಾಲಣ್ಣವರ, ಅರ್ಜುನ ಮುತವಾಡ, ಸಂಘದ ಆಡಳಿತ ಮಂಡಳಿ ಸದಸ್ಯರು, ಸಹಕಾರಿ …
Read More »Daily Archives: ನವೆಂಬರ್ 14, 2021
ಚೈತನ್ಯ ಸೊಸಾಯಿಟಿ ಶಾಖೆಯಲ್ಲಿ ಸಹಕಾರಿ ಸಪ್ತಾಹ ಧ್ವಜಾರೋಹಣ
ಬೆಟಗೇರಿ:ಗ್ರಾಮದ ಚೈತನ್ಯ ಅರ್ಬನ್ ಕೋ-ಆಫ್ ಕ್ರೇಡಿಟ್ ಸೊಸಾಯಿಟಿ ಶಾಖೆಯಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಪ್ರಯುಕ್ತ ಸಹಕಾರಿ ಸಪ್ತಾಹ ಧ್ವಜಾರೋಹಣ ರವಿವಾರದಂದು ನಡೆಯಿತು. ಶಾಖೆಯ ಮುಖ್ಯ ಕಾರ್ಯನಿವಾಹಕ ವಿಠಲ ನೇಮಗೌಡರ ಅವರು, ಸಹಕಾರಿ ಪಿತಾಮಹ ಶಿದ್ದನಗೌಡ ಪಾಟೀಲ ಅವರ ಭಾವ ಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಬಳಿಕ ಸಹಕಾರಿ ಧ್ವಜಾರೋಹಣ ನೆರವೇರಿಸಿದರು. ವಿವೇಕ ಬಬಲಿ, ಲಕ್ಕಪ್ಪ ಕೊತಂಬರಿ, ವೀರೇಶ ಮಠದ, ಮಲ್ಲಿಕಾರ್ಜುನ ಸಣ್ಣಬಾಲಪ್ಪಗೋಳ, ಬನಪ್ಪ ಚಂದರಗಿ, ಅರ್ಜುನ ಮುತವಾಡ, ಸೊಸಾಯಿಟಿ ಸಲಹಾ …
Read More »ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಪ್ರಯುಕ್ತ ಸಹಕಾರಿ ಸಪ್ತಾಹ ಧ್ವಜಾರೋಹಣ
ಬೆಟಗೇರಿ:ಗ್ರಾಮದ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಪ್ರಯುಕ್ತ ಸಹಕಾರಿ ಸಪ್ತಾಹ ಧ್ವಜಾರೋಹಣ ರವಿವಾರ ನ.14 ರಂದು ನಡೆಯಿತು. ಸಹಕಾರಿ ಆಡಳಿತ ಮಂಡಳಿ ಅಧ್ಯಕ್ಷ ಮಲ್ಲಿಕಾರ್ಜುನ ನೀಲಣ್ಣವರ ಅವರು, ಸಹಕಾರಿ ಪಿತಾಮಹ ಶಿದ್ದನಗೌಡ ಪಾಟೀಲ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಬಳಿಕ ಸಹಕಾರಿ ಧ್ವಜಾರೋಹಣ ನೆರವೇರಿಸಿದರು. ಕಲ್ಲಪ್ಪ ಹುಬ್ಬಳ್ಳಿ, ಈಶ್ವರ ಬಡಿಗೇರ, ಅಶೋಕ ದೇಯನ್ನವರ, ಅಪ್ಪಯ್ಯಪ್ಪ ಸಿದ್ನಾಳ, ಶಿವನಪ್ಪ ಕಂಬಿ, ಶಿವು ಮೇಳೆನ್ನವರ, ಬಸವರಾಜ ಮಾಳೇದ, …
Read More »ಸರಕಾರಿ ಸೌಲಭ್ಯಗಳ ಸದುಪಯೋಗದಿಂದ ಉತ್ತಮ ಭವಿಷ್ಯ- ಸಪ್ನಾ
ಸರಕಾರಿ ಸೌಲಭ್ಯಗಳ ಸದುಪಯೋಗದಿಂದ ಉತ್ತಮ ಭವಿಷ್ಯ- ಸಪ್ನಾ ಮೂಡಲಗಿ: ಇಂದಿನ ವಿದಯಾರ್ತಿಗಳೇ ನಾಳಿನ ದೆಶ ಕಟ್ಟುವ ರೂವಾರಿಗಳಾಗಿರುವಾಗ ಸಿಕ್ಕ ಅವಕಾಶಗಳಲ್ಲೇ ಸರಕಾರಿ ಶಾಲೆಯಲ್ಲಿ ಸಿಗುವ ಹಲವಾರು ಸೌಲಭ್ಯಗಳನ್ನು, ಕಲಿಕೆಯನ್ನು ಉಪಯೋಗಿಕೊಂಡು ಮುಂದಿನ ಭವಿಷ್ಯ ಉತ್ತಮವಾಗಿ ಕಟ್ಟಿಕೊಳ್ಳೋಣ ಎಂದು ವಿದ್ಯಾರ್ಥಿ ಪ್ರತಿನಿಧಿ ಕುಮಾರಿ ಸಪ್ನಾ ಹರಿಜನ ಹೇಳದರು. ಅವರು ತುಕ್ಕಾನಟ್ಟಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜವಾಹರಲಾಲ್ ನೆಹರುರವರ ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆಯನ್ನಾಗಿ ಆಚರಿಸುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳೇ …
Read More »ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸು-ನನಸು ಎಫ್.ಪಿ.ಒ. ಗಳ ರಚನೆಯಲ್ಲಿ ರೈತ ಮೋರ್ಚಾ ಕಾರ್ಯಕರ್ತರ ಪಾತ್ರ ಮುಖ್ಯ-ಸಂಸದ ಈರಣ್ಣ ಕಡಾಡಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸು-ನನಸು ಎಫ್.ಪಿ.ಒ. ಗಳ ರಚನೆಯಲ್ಲಿ ರೈತ ಮೋರ್ಚಾ ಕಾರ್ಯಕರ್ತರ ಪಾತ್ರ ಮುಖ್ಯ-ಸಂಸದ ಈರಣ್ಣ ಕಡಾಡಿ ಮೂಡಲಗಿ: ರೈತ ಉತ್ಪಾಧಕ ಸಂಸ್ಥೆಗಳ ಮುಖಾಂತರ ರೈತರನ್ನು ಸ್ವಾವಲಂಬಿಯಾಗಿಸುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಕನಸಾಗಿದೆ. ಪ್ರಧಾನಿಯವರ ಕನಸನ್ನು ಸಾಕಾರಗೊಳಿಸಲು ರೈತ ಮೋರ್ಚಾ ಕಾರ್ಯಕರ್ತರು ಎಫ್.ಪಿ.ಒ. ಗಳ ರಚನೆಯಲ್ಲಿ ಸಕ್ರೀಯ ಪಾತ್ರ ವಹಿಸಬೇಕೆಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕರೆ ನೀಡಿದರು. ರವಿವಾರ …
Read More »ಇಂದಿನ ಮಕ್ಕಳು ಭವಿಷ್ಯತ್ತಿನ ರಾಷ್ಟ್ರ ನಿರ್ಮಾಪಕರು
ಇಂದಿನ ಮಕ್ಕಳು ಭವಿಷ್ಯತ್ತಿನ ರಾಷ್ಟ್ರ ನಿರ್ಮಾಪಕರು ಮೂಡಲಗಿ: ‘ಇಂದಿನ ಮಕ್ಕಳು ಭವಿಷತ್ತಿನ ರಾಷ್ಟ್ರ ನಿರ್ಮಾಣದ ರೂವಾರಿಗಳಾಗಿದ್ದು, ಮಕ್ಕಳಲ್ಲಿಯ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಭಾನುವಾರ ಆಚರಿಸಿದ ಮಕ್ಕಳ ದಿನಾಚರಣೆ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುವ ರೀತಿಯ …
Read More »