ಶಿವಾನಂದ ಮುರಗೋಡಗೆ ಪಿಎಚ್.ಡಿ ಪದವಿ ಮೂಡಲಗಿ: ಮೂಡಲಗಿಯ ಶಿವಾನಂದ ಜಿ. ಮುರಗೋಡ ಅವರು ‘ಹೆಲ್ತ್ ಲೈಬ್ರರಿ ಇನ್ಫಾರ್ಮೆಷನ್ ಸಿಸ್ಟಮ್ಸ್ ಆಂಡ್ ಸರ್ವಿಸಸ್ ಆಫ್ ಕೆಎಲ್ಇ ಯುನಿರ್ಸಿಟಿ ಆಂಡ್ ಯನಿವರ್ಸಿಟಿ ಸೈನ್ಸ್ ಮಲೇಶಿಯಾ ಎ ಸ್ಟಡಿ’ ವಿಷಯದಲ್ಲಿ ಮಂಡಿಸಿರುವ ಪ್ರಬಂಧವನ್ನು ಮನ್ನಿಸಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಪಿಎಚ್.ಡಿ. ಪದವಿಯನ್ನು ಪ್ರಕಟಿಸಿದೆ. ರಾಣಿ ಚನ್ನಮ್ಮ ವಿವಿಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ವಿನಾಯಕ ಬಂಕಾಪುರ ಅವರು …
Read More »Daily Archives: ನವೆಂಬರ್ 18, 2021
ಚಟುವಟಿಕೆಗಳನ್ನು ಚುರುಕುಗೋಳಿಸಲು ಯುವಕರು ಒಗ್ಗಟಾಗಿ ಕಾರ್ಯ ನಿರ್ವಹಿಸಬೆಕು- ಸಿದ್ದಣ್ಣ ದುರದುಂಡಿ
ಸವದತ್ತಿ ತಾಲೂಕ ಯುವ ಸಂಘಗಳ ಒಕ್ಕೂಟದ ಪ್ರಥಮ ವಾರ್ಷಿಕ ಸಭೆ ಹಾಗೂ ಯುವ ಚಟುವಟಿಕೆಗಳನ್ನು ಚುರುಕುಗೋಳಿಸಲು ಯುವಕರು ಒಗ್ಗಟಾಗಿ ಕಾರ್ಯ ನಿರ್ವಹಿಸಬೆಕೆಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಹೇಳಿದರು. ಯರಗಟ್ಟಿ ಪ್ರವಾಸಿ ಮಂದಿರದಲ್ಲಿ ಸವದತ್ತಿ ತಾಲೂಕ ಯುವ ಸಂಘಗಳ ಒಕ್ಕೂಟದ ಪ್ರಥಮ ವಾರ್ಷಿಕ ಸಭೆಯನ್ನು ಗಿಡ ನೆಟ್ಟು ನೀರುನಿಸುವ ಉದ್ಘಾಟಿಸಿ ಸನ್ಮಾನ ಸ್ವಿಕರಿಸಿ ಮಾತನಾಡಿ ಬರುವ ದಿನಗಳಲ್ಲಿ ಜಿಲ್ಲಾ ಮಟ್ಟದ ಯುವ ಸಮಾವೇಶ …
Read More »ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ
ಮೂಡಲಗಿ: ಪಟ್ಟಣದ ರ್ಸಾಜನಿಕ ಗ್ರಂಥಾಲಯದಲ್ಲಿ ಬುಧವಾರದಂದು ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಗ್ರಂಥಾಲಯ ಪಿತಾಮಹ ಎಸ್ ಆರ್ ರಂಗನಾಥ ಅವರ ಭಾವ ಚಿತ್ರಕ್ಕೆ ಬಿಜೆಪಿ ದಲಿತ ಮುಖಂಡ ಪ್ರಕಾಶ ಮಾದರ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ನಕ ಯುಗದಲ್ಲಿ ಬಡ ವಿದ್ಯಾರ್ಥಿಗಳು ಪುಸ್ತಕಗಳನ್ನು ಕೊಂಡು ಓದಲು ಸಾಧ್ಯವಾಗದೆ ಸ್ಪರ್ಧಾತ್ಮಕ ಪರೀಕ್ಷೆಗಳಿಂದ ವಂಚಿತರಾಗುತ್ತಿದ್ದು ಅಂತಹ ಬಡ ವಿದ್ಯಾರ್ಥಿಗಳು ಗ್ರಂಥಾಲಯಕ್ಕೆ ಬಂದು ಉಚಿತವಾಗಿ ಪುಸ್ತಕಗಳನ್ನು ಪಡೆದು ತಮ್ಮ ಜ್ಞಾನಾರ್ಜನೆಯ ಮಟ್ಟವನ್ನು …
Read More » IN MUDALGI Latest Kannada News
IN MUDALGI Latest Kannada News
				 
			 
				
			 
				
			 
				
			