ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ವಾಪಸ ಪಡೆದಿದ್ದಾರೆ-ಸಂಸದ ಈರಣ್ಣ ಕಡಾಡಿ ಕಳವಳ ಮೂಡಲಗಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದಲ್ಲಿ ಅನಗತ್ಯವಾಗಿ ರಾಜಕೀಯ ಪ್ರವೇಶವಾದ ನಂತರ ಗುರುನಾನಕ ಜಯಂತಿಯಂದು ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ವಾಪಸ್ ಪಡೆದಿದ್ದಾರೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ನ.19 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ …
Read More »
IN MUDALGI Latest Kannada News