ನೇರ ವೇತನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಮನವಿ ಮೂಡಲಗಿ: ಗುತ್ತಿಗೆ ಪದ್ದತಿ ಬದಲು ಪೌರ ಕಾರ್ಮಿಕರ ಮಾದರಿಯಲ್ಲಿ ಪುರಸಭೆಯಿಂದ ನೇರ ವೇತನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಇಲ್ಲಿನ ಪುರಸಭೆಯಲ್ಲಿ ಕಾರ್ಯ ನಿರ್ವಹಿಸುವ ವಾಹನ ಚಾಲಕರು,ವಾಟರ ಮೆನ್ ಡಾಟಾ ಎಂಟ್ರಿ ಆಪರೇಟರ್ ಇತ್ಯಾದಿ ಹೊರಗುತ್ತಿಗೆ ಕಾರ್ಮಿಕರು ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಇತ್ತೀಚಿಗೆ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ,ಪುರಸಭೆ, ಪಟ್ಠಣ ಪಂಚಾಯಿತಿ ಹೊರ ಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಮ್ ಬಿ ನಾಗಣ್ಣ …
Read More »Daily Archives: ನವೆಂಬರ್ 26, 2021
ಬಿಜೆಪಿ ಗೆಲ್ಲಿಸಲು ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸಭೆ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ವಿಪ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ
ಬಿಜೆಪಿ ಗೆಲ್ಲಿಸಲು ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸಭೆ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ವಿಪ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಬೆಳಗಾವಿ : ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೇಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ …
Read More »ಮೂಡಲಗಿಯ ಲಯನ್ ಕ್ಲಬ್ ಪರಿವಾರದಿಂದ ರಸ್ತೆ ಬದಿಯ ಸಣ್ಣ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ವಿತರಣೆ
ಮೂಡಲಗಿಯ ಲಯನ್ ಕ್ಲಬ್ ಪರಿವಾರದಿಂದ ರಸ್ತೆ ಬದಿಯ ಸಣ್ಣ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ವಿತರಿಸಿದರು ಲಯನ್ಸ್ ಕ್ಲಬ್ದಿಂದ ಉಚಿತ ಛತ್ರಿ ವಿತರಣೆ ಮೂಡಲಗಿ: ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ರಸ್ತೆ ಬದಿಯ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ವಿತರಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಮಾತನಾಡಿ ‘ಮೂಡಲಗಿ ಪಟ್ಟಣದಲ್ಲಿ ಅವಶ್ಯವಿರುವ 10 ಜನ ಬೀದಿ ಬದಿಯ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ನೀಡಲಾಗಿದೆ. ಲಯನ್ಸ್ ಕ್ಲಬ್ವು ಕಳೆದ ಆರು ವರ್ಷಗಳಿಂದ ಸಮಾಜದಲ್ಲಿ …
Read More »ಸಂವಿಧಾನವನ್ನು ಎಲ್ಲರೂ ಗೌರವಿಸಿ – ಮಹಾಂತೇಶ ಕುಡಚಿ
ಸಂವಿಧಾನವನ್ನು ಎಲ್ಲರೂ ಗೌರವಿಸಿ : ಮಹಾಂತೇಶ ಕುಡಚಿ ಗೋಕಾಕ : ವಿಶ್ವದಲ್ಲಿಯೇ ನಮ್ಮ ದೇಶದ ಸಂವಿಧಾನವು ಅತೀ ದೊಡ್ಡದಾಗಿದೆ ಎಂದು ಅರಭಾವಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ ಹೇಳಿದರು. ಶುಕ್ರವಾರದಂದು ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರು ಸಂವಿಧಾನವನ್ನು ರಚಿಸಿ ಎಲ್ಲ ವರ್ಗಗಳಿಗೆ ಮೀಸಲಾತಿ ಕಲ್ಪಿಸಿಕೊಟ್ಟ ಮಹಾನುಭಾವರೆಂದು ಹೇಳಿದರು. ಭಾರತ ರತ್ನ ಡಾ. …
Read More »
IN MUDALGI Latest Kannada News