Breaking News

Daily Archives: ಡಿಸೆಂಬರ್ 7, 2021

ದ್ರಾಕ್ಷಿ ಬೆಳೆ ಸಂಪೂರ್ಣ ಹಾನಿಯಾಗಿದ್ದು, ಸರ್ಕಾರ ತಕ್ಷಣವೇ ಪರಿಹಾರ ಘೋಷಿಸಲು ಮುಖ್ಯಮಂತ್ರಿಗಳಿಗೆ ಮನವಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿನ ಅಕಾಲಿಕ ಮಳೆಯಿಂದಾಗಿ ಕಾಗವಾಡ ಹಾಗೂ ಅಥಣಿ ವಿಧಾನಸಭಾ ಕ್ಷೇತ್ರದ ಮಂಗಸೂಳಿ ಸೇರಿದಂತೆ ಅನೇಕ ಗ್ರಾಮಗಳ ಸುತ್ತಮುತ್ತ ನೂರಾರು ಎಕರೆ ಪ್ರದೇಶದಲ್ಲಿ ಸಮೃದ್ದವಾಗಿ ಬೆಳದ ದ್ರಾಕ್ಷಿ ಬೆಳೆಯು ಸಂಪೂರ್ಣ ಹಾನಿಯಾಗಿದ್ದು, ಸರ್ಕಾರ ತಕ್ಷಣವೇ ಪರಿಹಾರ ಘೋಷಿಸಿಬೇಕೆಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡರು. ಮಂಗಳವಾರ ಡಿ.7 ರಂದು ಬೆಳಗಾವಿಯಲ್ಲಿ …

Read More »

ಸ್ಮಾಟ್ ಸಿಟಿ ಮಿಷನ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನ ಬಿಡುಗಡೆ

ಮೂಡಲಗಿ: ಬೆಳಗಾವಿ ಸ್ಮಾಟ್ ಸಿಟಿ ಮಿಷನ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 294 ಕೋಟಿ ರೂ. ಅನುದಾನ ಬಳಕೆ ಆಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಹೇಳಿದರು. ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಭಾರತ ಸರ್ಕಾರದ ವಸತಿ ಮತ್ತು …

Read More »

ದಿ. 8 ರಂದು ವಿದ್ಯುತ್ ಸರಬುರಾಜಿನಲ್ಲಿ ವ್ಯತ್ಯಯವಾಗಲಿದೆ

ಗೋಕಾಕ: 110/33/11ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ ಅಂಕಲಗಿಯಲ್ಲಿ 110/11 ಕೆವ್ಹಿ20 ಎಮ.ವ್ಹಿ.ಎ ಶಕ್ತಿ ಪರಿವರ್ತಕದ ಮತ್ತು 110/33ಕೆವ್ಹಿ 20ಎಮ.ವ್ಹಿ.ಎಶಕ್ತಿ ಪರಿವರ್ತಕದ 3ನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾರ್ಯ ಕೈಗೊಂಡಿರುವುದರಿಂದ, 110/33/11ಕೆವ್ಹಿ ಅಂಕಲಗಿ, ಮತ್ತು 33/11ಕೆವ್ಹಿ ಖನಗಾಂವ ವಿದ್ಯುತ್ ವಿತರಣಾ ಕೆಂದ್ರದಿಂದ ಸರಬರಾಜು ಆಗುವ 11ಕೆವ್ಹಿ ಎಫ್-1 ಅಂಕಲಗಿ ಎನ್‍ಜೆವಾಯ್, ಎಫ್-5ಕುಂದರಗಿಎನ್‍ಜೆವಾಯ್, ಎಫ್-7 ಅಕ್ಕತಂಗೇರಹಾಳ ಎನ್‍ಜೆವಾಯ್, ಎಫ್-10 ಗುಜನಾಳ ಎನ್‍ಜೆವಾಯ್, ಎಫ್-2 ಖನಗಾಂವ ಎನ್‍ಜೆವಾಯ್, ಎಫ್-4 ಪುಡಕಲಕಟ್ಟಿಎನ್‍ಜೆವಾಯ್ ಎಫ್-7 ಬೆಣಚಿನಮರಡಿ ಎನ್‍ಜೆವಾಯ್ …

Read More »