ಅಯ್ಯಪ್ಪ ಮಾಲಾಧಾರಿಗಳಿಗೆ ಅಲ್ಪೋಪಹಾರದ ವ್ಯವಸ್ಥೆ ಮಾಡಿದ ನಿರ್ವಾಣಿ ಮೂಡಲಗಿ: ಇಲ್ಲಿನ ಸಾಯಿ ಕಾಲೇಜು ಹತ್ತಿರದ ಶಿವಲಿಂಗೇಶ್ವರ ಕ್ಯಾಂಟೀನ ಮಾಲಿಕ ಚನ್ನಯ್ಯ ನಿರ್ವಾಣಿ ಅವರು ಭಕ್ತಿಪೂರ್ವಕವಾಗಿ ಅಯ್ಯಪ್ಪ ಮಾಲಾಧಾರಿಗಳಿಗೆ ಅಲ್ಪೋಪಹಾರದ ವ್ಯವಸ್ಥೆ ಮಾಡಿದ್ದರು ದುಂಡಪ್ಪ ಮಾಹರಾಜರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವೆಂಕಪ್ಪ ನಾಯ್ಕ, ಸದಾಶಿವ ಕಾಳಪ್ಪಗೋಳ, ಅಯ್ಯಪ್ಪ ಮಾಲಾಧಾರಿಗಳು ಇದ್ದರು.
Read More »Daily Archives: ಡಿಸೆಂಬರ್ 10, 2021
ಪ್ರಥಮ ಪ್ರಾಶಸ್ತ್ಯದಲ್ಲಿಯೇ ಕವಟಗಿಮಠ ಗೆಲುವು : ಶಾಸಕ ಬಾಲಚಂದ್ರ ಜಾರಕಿಹೊಳಿ ವಿಪ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಮೂಡಲಗಿಯಲ್ಲಿ ಮತ ಚಲಾಯಿಸಿದ ಬಾಲಚಂದ್ರ ಜಾರಕಿಹೊಳಿ
ಪ್ರಥಮ ಪ್ರಾಶಸ್ತ್ಯದಲ್ಲಿಯೇ ಕವಟಗಿಮಠ ಗೆಲುವು : ಶಾಸಕ ಬಾಲಚಂದ್ರ ಜಾರಕಿಹೊಳಿ ವಿಪ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಮೂಡಲಗಿಯಲ್ಲಿ ಮತ ಚಲಾಯಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ವಿಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರು ಪ್ರಥಮ ಪ್ರಾಶಸ್ತ್ಯದಲ್ಲಿಯೇ ಜಯ ಗಳಿಸಲಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಶುಕ್ರವಾರದಂದು ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಮತ ಚಲಾಯಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ …
Read More »4,445 ಕೋಟಿ ವೆಚ್ಚದಲ್ಲಿ ಏಳು ಮೆಗಾ ಜವಳಿ ಪಾರ್ಕ್ಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಅನುಮೋದಣೆ
ಮೂಡಲಗಿ: ಪ್ರಧಾನ ಮಂತ್ರಿ ಮಿತ್ರ ಪಾರ್ಕ್ ಯೋಜನೆಯಡಿ ಒಟ್ಟು ರೂ. 4,445 ಕೋಟಿ ವೆಚ್ಚದಲ್ಲಿ ಏಳು ಮೆಗಾ ಜವಳಿ ಪಾರ್ಕ್ಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಅನುಮೋದಿಸಿದೆ ಎಂದು ಕೇಂದ್ರ ಜವಳಿ ಸಚಿವಾಲಯದ ರಾಜ್ಯ ಸಚಿವೆ ದರ್ಶನ ಜರ್ದೋಶ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಶುಕ್ರವಾರ ಡಿ.10 ರಂದು ಪತ್ರಿಕಾ ಹೇಳಿಕೆ ನೀಡಿರುವ ಈರಣ್ಣ ಕಡಾಡಿ ಅವರು ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಭಾರತ ಸರ್ಕಾರ ಜವಳಿ ಸಚಿವಾಲಯವು ಪ್ರಧಾನ ಮಂತ್ರಿ ಮಿತ್ರ …
Read More »