Breaking News

Daily Archives: ಡಿಸೆಂಬರ್ 20, 2021

ಡಿ.21ರಂದು ಬೆಟಗೇರಿ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ

ಡಿ.21ರಂದು ಬೆಟಗೇರಿ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಬೆಟಗೇರಿ:ಗ್ರಾಮದ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರತಿವರ್ಷದಂತೆ ಈ ವರ್ಷವೂ ಮಂಗಳವಾರ ಡಿ.21 ರಂದು ನಡೆಯಲಿದೆ. ಡಿ.21 ರಂದು ಬೆಳಿಗ್ಗೆ 7 ಗಂಟೆಗೆ ಸ್ಥಳೀಯ ದ್ಯಾಮವ್ವದೇವಿ ದೇವರ ದೇವಸ್ಥಾನದಲ್ಲಿರುವ ಶ್ರೀದೇವಿಯ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಶ್ರೀದೇವಿ ಶೃಂಗಾರಗೊಳಿಸುವ, ಉಡಿತುಂಬುವದು, ಪುರದೇವರ ವಿವಿಧ ಪಲ್ಲಕ್ಕಿಗಳ ಬರಮಾಡಿಕೊಳ್ಳುವದು, ಸಂಜೆ 7 ಗಂಟೆಗೆ ಪಲ್ಲಕ್ಕಿ ಉತ್ಸವ, ಪುರಜನರಿಂದ ಪೂಜೆ ಪುನಸ್ಕಾರ, ನೈವೇದ್ಯ ಸಮರ್ಪನೆ …

Read More »

ಅಯ್ಯಪ್ಪಸ್ವಾಮಿ ಮಹಾಪೂಜೆಯ ಭವ್ಯ ಮೇರವಣಿಗೆಗೆ ಚಾಲನೆ

ಅಯ್ಯಪ್ಪಸ್ವಾಮಿ ಮಹಾಪೂಜೆಯ ಭವ್ಯ ಮೇರವಣಿಗೆಗೆ ಚಾಲನೆ ಮೂಡಲಗಿ: ಪಟ್ಟಣದ ಶಿವಬೋಧರಂಗ ಮಠದ ರಸ್ತೆಯಲ್ಲಿರುವ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ 28ನೇ ವರ್ಷದ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮದ ಉತ್ಸವ ಹಾಗೂ ಭವ್ಯ ಮೆರವಣಿಗೆಗೆ ಸೋಮವಾರ ಸಂಜೆ ಜರುಗಿತು. ಶ್ರೀ ಅಯ್ಯಪ್ಪ ಸ್ವಾಮಿಯ ಮೂರ್ತಿಯನ್ನು ಹೊತ್ತಿರುವ ಆನೆಯ ಅಂಬಾರಿಗೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ಮಲ್ಲಿಕಾರ್ಜುನ ಯಕ್ಷಂಬಿ, ಪುರಸಭೆ ಅಧ್ಯಕ್ಷ …

Read More »

ಲಯನ್ಸ್ ಪರಿವಾರದಿಂದ ಇಂದು ಅನ್ನದಾಸೋಹ

  ಲಯನ್ಸ್ ಪರಿವಾರದಿಂದ ಇಂದು ಅನ್ನದಾಸೋಹ ಮೂಡಲಗಿ: ಲಯನ್ನ ಕ್ಲಬ್ ಮೂಡಲಗಿ ಪರಿವಾರದಿಂದ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಮತ್ತು ಅವರ ಪಾಲಕರಿಗೆ ಇಂದು ಸೋಮವಾರ ದಿನಾಂಕ: 20-12-2021ರಂದು ಮಧ್ಯಾಹ್ನ 12 ಗಂಟೆಗೆ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಲಾಗಿದೆ. ಮೂಡಲಗಿಯ ಎಲವು ಕೀಲು ಚಿಕಿತ್ಸಾ ತಜ್ಞ ಡಾ. ರಾಜೇಂದ್ರ ಅ. ಗಿರಡ್ಡಿ ಅವರು ಅನ್ನದಾಸೋಹಿಗಳಾಗಿರುವರು. ಮುಖ್ಯ ಅತಿಥಿ ಮೂಡಲಗಿ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಎಸ್.ಆರ್. ಸೋನವಾಲಕರ, ನಿರ್ದೇಶಕ ಶ್ರೀ ಅಜ್ಜಪ್ಪ …

Read More »