Breaking News

Daily Archives: ಡಿಸೆಂಬರ್ 22, 2021

ರಮೇಶ್ ಕತ್ತಿಗೆ ‘ಜೈ’ ಎಂದ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ನಡೆದ ಸಂಧಾನ ಸಭೆ ಯಶಸ್ವಿ. ಜಾರಕಿಹೊಳಿ- ಕತ್ತಿ ಕುಟುಂಬದ ಮಧ್ಯ ಯಾವುದೇ ಬಿರುಕಿಲ್ಲ. ನಾವೆಲ್ಲ ಒಂದೇ.

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿಗೆ ‘ಜೈ’ ಎಂದ ನಿರ್ದೇಶಕರು ರಮೇಶ ಕತ್ತಿ ಅವರೇ ಪೂರ್ಣಾವಧಿ ಅಧ್ಯಕ್ಷರು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಯಾರಿಂದಲೂ ಜಾರಕಿಹೊಳಿ-ಕತ್ತಿ ಕುಟುಂಬಗಳನ್ನು ಒಡೆಯಲು ಸಾಧ್ಯವಿಲ್ಲ. ಬೆಳಗಾವಿ : ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರ ಬದಲಾವಣೆಗೆ ಪೂರ್ಣ ವಿರಾಮ ಹಾಕಿದ್ದು, ಅಧ್ಯಕ್ಷ ರಮೇಶ ಕತ್ತಿ ಮತ್ತು ಬ್ಯಾಂಕಿನ ನಿರ್ದೇಶಕರುಗಳ ಮಧ್ಯೆ ನಡೆದ ಸಂಧಾನ ಸಭೆ ಯಶಸ್ವಿಯಾಗುವ ಮೂಲಕ …

Read More »

ಹೈಸ್ಕೂಲಿನ 1990-91 ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಂದ ಗುರುವಂದನ ಮತ್ತು ಅಪೂರ್ವ ಸ್ನೇಹಸಂಗಮ ಕಾರ್ಯಕ್ರಮ

ಮೂಡಲಗಿ : ಭಾರತೀಯ ಸಂಸ್ಕ್ರತಿಯಲ್ಲಿ ತ್ರಿಮೂರ್ತಿಗಳಿಗೆ ಅತೀತವಾದ ಸ್ಥಾನವನ್ನು ಗುರುವಿಗೆ ನೀಡಿದೆ. ಸೃಷ್ಠಿ, ಸ್ಥಿತಿ, ಲಯಗಳನ್ನು ನಿರ್ವಹಿಸುತ್ತಿರುವ ಬ್ರಹ್ಮ, ವಿಷ್ಣು, ಮಹೇಶ್ವರರ ಕಾರ್ಯಗಳನ್ನು ಗುರುವೊಬ್ಬನೇ ನಿರ್ವಹಿಸಬಲ್ಲನಾದ್ದರಿಂದ “ಗುರುಬ್ರಹ್ಮ, ಗುರುವಿಷ್ಣು, ಗುರುದೇವೋ ಮಹೇಶ್ವರ ಗುರುಸಾಕ್ಷಾತ್ ಪರಬ್ರಹ್ಮ ತಸ್ಮೈಶ್ರೀ ಗುರುವೇ ನಮ: ಎನ್ನುವ ಮೂಲಕ “ನ ಗುರೋರಧಿಕಂ” ಎಂದು ಮನ್ನಿಸಲಾಗಿದೆ. ಗುರು-ಶಿಷ್ಯ ಪರಂಪರೆಗೆ ಸನಾತನ ಕಾಲದಿಂದಲೂ ಬಹುದೊಡ್ಡ ಇತಿಹಾಸವಿದೆ. ಅಂತಹ ಗುರುಶಿಷ್ಯರ ಸಮ್ಮಿಲನ ಇಂದು ಕಣ್ಮನಗಳಿಗೆ ಮುದ ನೀಡುವಂತಿದೆ ಎಂದು ವಿಶ್ರಾಂತ ಪ್ರಾದ್ಯಾಪಕ, …

Read More »