ಮೂಡಲಗಿ : ಅಯ್ಯಪ್ಪನ ಸೇವೆ ಮಾಡಿದಂತೆ ನಿಮ್ಮ ನಿಮ್ಮ ಮಕ್ಕಳಿಗೆ ಹೊಟ್ಟೆ ತುಂಬಿಸಿ, ತಲೆಗೆ ವಿದ್ಯೆಯನ್ನು ತುಂಬಿಸಿದಲ್ಲಿ ಮುಗ್ಧ ಮಕ್ಕಳಲ್ಲಿ ಆ ಅಯ್ಯಪ್ಪ ಸ್ವಾಮಿಯನ್ನು ಕಾಣಬಹುದು ಎಂದು ಸುಣಧೋಳಿಯ ಜಡಿಸಿದ್ದೇಶ್ವರ ಮಠದ ಶಿವಾನಂದ ಮಹಾಸ್ವಾಮಿಗಳು ಹೇಳಿದರು. ಪಟ್ಟಣದ ಬಸವ ಮಂಟಪದಲ್ಲಿ ಜರುಗಿದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ 28ನೇ ವರ್ಷದ ಮಹಾಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಹದಿನೆಂಟು ಮೆಟ್ಟಿಲುಗಳನ್ನು ಏರಿ ಮಲೆಯಲ್ಲಿ ನೆಲೆಯಾಗಿರುವ ಅಯ್ಯಪ್ಪ …
Read More »Daily Archives: ಡಿಸೆಂಬರ್ 23, 2021
26ರಂದು ಉಪ್ಪಾರ ಸಮಾಜ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ
26ರಂದು ಉಪ್ಪಾರ ಸಮಾಜ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಮೂಡಲಗಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದಿಂದ ದಿ; 26ರಂದು ಭಾನವಾರ ಧಾರವಾಡದ ಮಯೂರ ಆದಿತ್ಯಾ ರೆಸಾರ್ಟದಲ್ಲಿ ಉಪ್ಪಾರ ಸಮಾಜದ ವಿಧ್ಯಾರ್ಥಿ/ನಿಯರಿಗಾಗಿ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸನ್ 2020-21 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಪ್ರತಿಶತ 80% ಹಾಗೂ ಅಧಿಕ ಅಂಕ ಗಳಿಸಿದ ಉಪ್ಪಾರ ಸಮಾಜದ ವಿದ್ಯಾರ್ಥಿ/ನಿಯರಿಗೆ ಸನ್ಮಾನಿಸಿ ಗೌರವಿಸಲಾಗುವುದು. ಅದರೊಂದಿಗೆ …
Read More »ಡಿ.25ರಂದು ನಡೆಯಲಿದೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ
ಬೆಟಗೇರಿ:ಗ್ರಾಮದ ಮಾರುತಿ ದೇವರ ಕಾರ್ತಿಕೋತ್ಸವ ಮತ್ತು ಪಲ್ಲಕ್ಕಿ ಉತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಡಿ.25ರಂದು ನಡೆಯಲಿವೆ. ಬೆಳೆಗ್ಗೆ 6 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ, ಕುಂಕುಮ, ಎಲೆ ಪೂಜೆ ಜರುಗಿ, ಪುರ ಜನರಿಂದ ಪೂಜೆ, ನೈವೈದ್ಯ ಸಮರ್ಪನೆ, ರಾತ್ರಿ 8 ಗಂಟೆಗೆ ದೀಪೋತ್ಸವ, ಸಕಲ ವಾದ್ಯ ಮೇಳಗಳೊಂದಿಗೆ ಪಲ್ಲಕ್ಕಿ ಉತ್ಸವ, ಕಾಯಿ, ಕಾರಿಕ ಹಾರಿಸುವ, ಸಿಹಿ ಹಂಚುವದು ವೈಭವದಿಂದ ಜರುಗಲಿದೆ. ಸ್ಥಳೀಯ ಕರಡಿ ಮಜಲು …
Read More »ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಜಗದ್ಗುರುಗಳಿಗೆ ಆಹ್ವಾನ ನೀಡಿದ ಬೆಟಗೇರಿ ಓಂ ಶ್ರೀ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು
ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಜಗದ್ಗುರುಗಳಿಗೆ ಆಹ್ವಾನ ನೀಡಿದ ಬೆಟಗೇರಿ ಓಂ ಶ್ರೀ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಬೆಟಗೇರಿ:ಗ್ರಾಮದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ 24ನೇ ವರ್ಷದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಅನ್ನಸಂತರ್ಪನೆ, ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ, ದಾನಿಗಳಿಗೆ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ ಸೋಮವಾರ ಡಿ.27ರಂದು ಜರುಗಲಿರುವ ಪ್ರಯುಕ್ತ …
Read More »