Breaking News

Daily Archives: ಡಿಸೆಂಬರ್ 24, 2021

ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ

ಬೆಟಗೇರಿ ಪಿಕೆಪಿಎಸ್‍ಗೆ 17.12 ಲಕ್ಷ ರೂಪಾಯಿ ಲಾಭ ಬೆಟಗೇರಿ:ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್2020-21ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಡಿ.24 ರಂದು ಸಂಘದ ಕಾರ್ಯಾಲಯದಲ್ಲಿ ನಡೆಯಿತು. ಸಂಘದ ಮುಖ್ಯಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ವಾರ್ಷಿಕ ವರದಿ ಮಂಡಿಸಿ ಮಾತನಾಡಿದ ಅವರು, ಸಂಘವು ಸನ್2020-21ನೇ ಸಾಲಿನಲ್ಲಿ ಸಂಘವು ಒಟ್ಟು 17.12.229 ರೂ.ಗಳ ನಿವ್ವಳ ಲಾಭ ಗಳಿಸಿದೆ. ಸಂಘದ ಶೇರು ಸದಸ್ಯರಿಗೆ ಶೇ5ರಷ್ಟು ಡಿವ್ಹಿಡೆಂಡ್ ವಿತರಿಸಲಾಗುವದು ಎಂದು ತಿಳಿಸಿದರು. ಸಂಘದ …

Read More »

ಯುವಕ ಸಂಘದ ಯುವ ಚಟುವಟಿಕೆಯನ್ನು ಪ್ರಾರಂಭಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕ್ರೀಡಾ ಇಲಾಖೆಯ ನಿರ್ದೇಶಕರಿಗೆ ಮನವಿ

ಬೆಳಗಾವಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ನಾರಾಯಣ ಗೌಡರಿಗೆ ಬೆಳಗಾವಿಯಲ್ಲಿ ಯುವಕ ಸಂಘದ ಯುವ ಚಟುವಟಿಕೆಯನ್ನು ಪ್ರಾರಂಭಿಸುವಂತೆ ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತರಾದ ಮಲ್ಲೇಶ ಚೌಗಲಾ ಹಾಗೂ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ವಿಜೇತರು ಜಿಲ್ಲಾಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಅವರ ನೇತೃತ್ವದಲ್ಲಿ ಸಚಿವರ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕ್ರೀಡಾ ಇಲಾಖೆಯ   ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ಪ್ರಮುಖ ಬೇಡಿಕೆಗಳಾದ ತಾಲೂಕ ಮಟ್ಟದ ಜಿಲ್ಲಾಮಟ್ಟದ ರಾಜ್ಯಮಟ್ಟದ …

Read More »