ಭಾರತ ದೇಶ ಶ್ರೀಮಂತವಾದ ಧಾರ್ಮಿಕ ಪರಂಪರೆ ಹೊಂದಿದೆ: ಉಜ್ಜಯನಿಪೀಠದ ಜಗದ್ಗುರು ಬೆಟಗೇರಿ:ಭಾರತ ದೇಶ ಸರ್ವ ಜಾತಿ, ಧರ್ಮ, ದೇವರು ಹಾಗೂ ಸಂಸ್ಕøತಿ, ಸಂಪ್ರದಾಯಗಳನ್ನು ಹೊಂದಿದ ಬಿಡಾಗಿದೆ. ನಾವೆಲ್ಲರೂ ಭಾರತೀಯರು ಎನ್ನುವ ಸಮನ್ವಯ ಭಾವ ನಮ್ಮೆಲ್ಲರಲ್ಲಿರಲಿ, ದೇವರುಗಳ ಮೇಲೆ ಅಪಾರ ನಂಬಿಕೆ, ಶ್ರೇದ್ಧೆ, ಭಯ, ಭಕ್ತಿ ಹೊಂದಿದ ಜನರು ಭಾರತದಲ್ಲಿ ಮಾತ್ರ ಇದ್ದಾರೆ. ಹೀಗಾಗಿ ಭಾರತ ದೇಶ ಶ್ರೀಮಂತವಾದ ಧಾರ್ಮಿಕ ಪರಂಪರೆ ಹೊಂದಿದೆ ಎಂದು ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ …
Read More »Daily Archives: ಡಿಸೆಂಬರ್ 28, 2021
ಬೆಟಗೇರಿ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿಯ ಬಸವಶ್ರೀ ದಿನದರ್ಶಿಕೆ ಬಿಡುಗಡೆ
ಬೆಟಗೇರಿ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿಯ ಬಸವಶ್ರೀ ದಿನದರ್ಶಿಕೆ ಬಿಡುಗಡೆ ಬೆಟಗೇರಿ:ಕನ್ನಡ ನಾಡಿನ ಎಲ್ಲಾ ಸಹಕಾರಿ ಸಂಘ ಸಂಸ್ಥೆಗಳು ಪ್ರತಿ ವರ್ಷ ಪ್ರಕಟಿಸುವ ದಿನದರ್ಶಿಕಗಳಿಗಿಂತ ಗೋಕಾಕ ತಾಲೂಕಿನ ಬೆಟಗೇರಿ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿಯ ಪ್ರಕಟಿಸಿದ ಬಸವಶ್ರೀ ದಿನದರ್ಶಿಕೆ ಅತ್ಯಂತ ವಿಭಿನ್ನವಾಗಿದೆ ಎಂದು ಸುಣಧೋಳಿಯ ಅಭಿನವ ಶಿವಾನಂದ ಸ್ವಾಮಿಜಿ ಹೇಳಿದರು. ಬೆಟಗೇರಿ ಗ್ರಾಮದ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಕಾರ್ಯಾಲಯದಲ್ಲಿ ಸೋಮವಾರ ಡಿ.27ರಂದು ಆಯೋಜಿಸಿದ 2022ನೇ ವರ್ಷದ ಬಸವಶ್ರೀ ದಿನದರ್ಶಿಕೆ …
Read More »