ಉಜ್ಜಯನಿಪೀಠದ ಜಗದ್ಗುರು ಬೆಟಗೇರಿ ವೀರಭದ್ರೇಶ್ವರ ದೇವರ ದೇವಾಲಯಕ್ಕೆ ಭೇಟಿ ಬೆಟಗೇರಿ:ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ದಲಿಂಗರಾಜ ದೇಶಿಕೇಂದ್ರ ಭಗವತ್ಪಾದರು ಡಿ.27ರಂದು ಬೆಟಗೇರಿ ಗ್ರಾಮದ ವೀರಭದ್ರೇಶ್ವರದೇವರ ದೇವಾಲಯಕ್ಕೆ ಭೇಟಿ ನೀಡಿ, ಸ್ಥಳೀಯ ವೀರಭದ್ರೇಶ್ವರ ದೇವರ ದರ್ಶನ ಮಾಡಿದರು. ಸುಣಧೋಳಿ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮಿಜಿ, ಸ್ಥಳೀಯ ವೀರಭದ್ರೇಶ್ವರದೇವರ ದೇವಾಲಯ ಅರ್ಚಕ ಸಂಗಯ್ಯ ಹಿರೇಮಠ, ವಿಜಯ ಹಿರೇಮಠ, ವೀರಭದ್ರೇಶ್ವರದೇವರ ಪುರವಂತರು, ಭಕ್ತರು, ಗಣ್ಯರು, …
Read More »Daily Archives: ಡಿಸೆಂಬರ್ 30, 2021
ಅರಭಾವಿ, ಕಲ್ಲೊಳ್ಳಿ, ನಾಗನೂರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರ ಭರ್ಜರಿ ಜಯ. ಸಂಸದ ಈರಣ್ಣ ಕಡಾಡಿಯವರಿಗೆ ತೀವ್ರ ಮುಖಭಂಗ
ಮೂಡಲಗಿ : ಕಳೆದ ಸೋಮವಾರದಂದು ಜರುಗಿದ ತಾಲೂಕಿನ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರೇ ಭರ್ಜರಿ ಜಯ ಸಾಧಿಸುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆಯಲ್ಲಿ 16 ಸ್ಥಾನಗಳ ಪೈಕಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರು ಮೇಲುಗೈ ಸಾಧಿಸಿದ್ದು, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಸ್ವ ಗ್ರಾಮದಲ್ಲಿಯೇ …
Read More »