Breaking News
Home / 2021 (page 13)

Yearly Archives: 2021

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸು-ನನಸು ಎಫ್.ಪಿ.ಒ. ಗಳ ರಚನೆಯಲ್ಲಿ ರೈತ ಮೋರ್ಚಾ ಕಾರ್ಯಕರ್ತರ ಪಾತ್ರ ಮುಖ್ಯ-ಸಂಸದ ಈರಣ್ಣ ಕಡಾಡಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸು-ನನಸು ಎಫ್.ಪಿ.ಒ. ಗಳ ರಚನೆಯಲ್ಲಿ ರೈತ ಮೋರ್ಚಾ ಕಾರ್ಯಕರ್ತರ ಪಾತ್ರ ಮುಖ್ಯ-ಸಂಸದ ಈರಣ್ಣ ಕಡಾಡಿ ಮೂಡಲಗಿ: ರೈತ ಉತ್ಪಾಧಕ ಸಂಸ್ಥೆಗಳ ಮುಖಾಂತರ ರೈತರನ್ನು ಸ್ವಾವಲಂಬಿಯಾಗಿಸುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಕನಸಾಗಿದೆ. ಪ್ರಧಾನಿಯವರ ಕನಸನ್ನು ಸಾಕಾರಗೊಳಿಸಲು ರೈತ ಮೋರ್ಚಾ ಕಾರ್ಯಕರ್ತರು ಎಫ್.ಪಿ.ಒ. ಗಳ ರಚನೆಯಲ್ಲಿ ಸಕ್ರೀಯ ಪಾತ್ರ ವಹಿಸಬೇಕೆಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕರೆ ನೀಡಿದರು. ರವಿವಾರ …

Read More »

ಇಂದಿನ ಮಕ್ಕಳು ಭವಿಷ್ಯತ್ತಿನ ರಾಷ್ಟ್ರ ನಿರ್ಮಾಪಕರು

  ಇಂದಿನ ಮಕ್ಕಳು ಭವಿಷ್ಯತ್ತಿನ ರಾಷ್ಟ್ರ ನಿರ್ಮಾಪಕರು ಮೂಡಲಗಿ: ‘ಇಂದಿನ ಮಕ್ಕಳು ಭವಿಷತ್ತಿನ ರಾಷ್ಟ್ರ ನಿರ್ಮಾಣದ ರೂವಾರಿಗಳಾಗಿದ್ದು, ಮಕ್ಕಳಲ್ಲಿಯ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಭಾನುವಾರ ಆಚರಿಸಿದ ಮಕ್ಕಳ ದಿನಾಚರಣೆ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುವ ರೀತಿಯ …

Read More »

ಮಾಡೆಲಿಂಗ್ ಕ್ಷೇತ್ರಕ್ಕೆ ಮೂಡಲಗಿ ಯುವಕ

ಮಾಡೆಲಿಂಗ್ ಕ್ಷೇತ್ರಕ್ಕೆ ಮೂಡಲಗಿ ಯುವಕ ಮೂಡಲಗಿ:  ಹೌದು ಮೈಸೂರಿನ ಖ್ಯಾತ ಫ್ಯಾಷನ್ ಮಾಡೆಲ್ ,ಮಿ ಏಷ್ಯಾ 2020 ಇಂಟರ್ನ್ಯಾಷನಲ್ ಮೇಲ್ ಮಾಡೆಲ್ ಇಂಡಿಯನ್ ಆಗಿರುವ ಶ್ರೀಯುತ ನಾಗೇಶ್ ಡಿ ಸಿ ರವರ ತಿಬ್ಬಾಸ್ ಗ್ರುಪ್ ನ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ 2022 ಸೀಸನ್ 2 ರ ಫ್ಯಾಷನ್ ಮೇಳ ಬರುವ ಜನವರಿಯಲ್ಲಿ ನಡೆಯಲಿರುವ ಫ್ಯಾಷನ್ ಮೇಳದಲ್ಲಿ ನಮ್ಮ ಮೂಡಲಗಿಯ ಯುವ ನಟ ಮಂಜುನಾಥ ರೇಳೆಕರ ಹೆಜ್ಜೆ ಹಾಕಲು …

Read More »

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಅವರನ್ನು ಬಿಜೆಪಿಯಿಂದ ಎರಡನೇ ಅಭ್ಯರ್ಥಿಯನ್ನಾಗಿ ಘೋಷಿಸಲು ಮುಖಂಡರಲ್ಲಿ ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಅವರನ್ನು ಬಿಜೆಪಿಯಿಂದ ಎರಡನೇ ಅಭ್ಯರ್ಥಿಯನ್ನಾಗಿ ಘೋಷಿಸಲು ಮುಖಂಡರಲ್ಲಿ ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ …

Read More »

ಸಂಗಮೇಶ ಹೂಗಾರ ಅವರಿಗೆ ಪಿಎಚ್.ಡಿ.: ಬಸವೇಶ್ವರ ಸಂಸ್ಥೆಯಿಂದ ಸನ್ಮಾನ

ಸಂಗಮೇಶ ಹೂಗಾರ ಅವರಿಗೆ ಪಿಎಚ್.ಡಿ.: ಬಸವೇಶ್ವರ ಸಂಸ್ಥೆಯಿಂದ ಸನ್ಮಾನ ಮೂಡಲಗಿ : ವಿದ್ಯಾರ್ಥಿಗಳಿಗೆ ಪ್ರೀತಿಯಿಂದ ಜ್ಞಾನಾರ್ಜನೆ ಮಾಡುತ್ತಾ ತಮ್ಮ ಕಾಯಕದಲ್ಲಿ ಕೈಲಾಸವನ್ನೆ ಸೃಷ್ಠಿಮಾಡಿಕೊಂಡು ನಿರಂತರ ಅಭ್ಯಾಸದಲ್ಲಿ ತೊಡಗಿ ಇಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿರುವ ಪ್ರೊ. ಸಂಗಮೇಶ ಹೂಗಾರ ಅವರದು ಅಪೂರ್ವ ಸಾಧನೆಯಾಗಿದೆ’ ಎಂದು ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಮೇಶ ಬೆಳಕೂಡ ಹೇಳಿದರು, ಶನಿವಾರ ಸಮೀಪದ ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಆವರಣದಲ್ಲಿ ಅದೆ ಸಂಸ್ಥೆಯ …

Read More »

ಕೋವಿಡ್ ಲಸಿಕಾ ಶಿಬಿರ

ಕೋವಿಡ್ ಲಸಿಕಾ ಶಿಬಿರ ಮೂಡಲಗಿ: ರೋಗ ನಿರೋಧಕ ಶಕ್ತಿ ಹೊಂದಲು ಹಾಗೂ ಕೊರೋನಾ ರೋಗ ಬಾದಿಸದಂತೆ ಮುನ್ನೆಚ್ಚರಿಕೆಗಾಗಿ ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆಯುವುದು ಅವಶ್ಯವಿದೆ ಎಂದು ಮಾಜಿ ಪುರಸಭೆ ಸದಸ್ಯ ಈರಪ್ಪ ಬನ್ನೂರ ಹೇಳಿದರು ಶನಿವಾರದಂದು ಇಲ್ಲಿನ ವಾರ್ಡ ನಂ 17 ಕೆಇಬಿ ಪ್ಲಾಟ್, ಈರಣ್ಣ ನಗರದ ಹನುಮಾನ ದೇವಸ್ಥಾನ ಆವರಣದಲ್ಲಿ ಕೋವಿಡ್ ಲಸಿಕಾ ಶಿಬೀರದಲ್ಲಿ ಮಾತನಾಡಿದ ಅವರು, ಕೊರೋನಾ ಲಸಿಕೆಯಿಂದ ಯಾರೂ ವಂಚಿತರಾಗಬಾರದೆಂದುಇಲ್ಲಿನ ನಿವಾಸಿಗಳ ಅನುಕೂಲತೆಗಾಗಿ ಈ ವ್ಯವಸ್ಥೆ …

Read More »

20 ಸಾವಿರಕ್ಕಿಂತಲೂ ಅಧಿಕ ಶಾಸನಗಳು ದೊರೆತ್ತಿರುವುದು ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಎತ್ತಿತೋರುತ್ತವೆ – ಡಾ: ಮಹಾದೇವ ಪೋತರಾಜ

ಮೂಡಲಗಿ: ಕಲೆ, ಸಾಹಿತ್ಯ, ಸಾಂಸ್ಕøತಿಕ ಹಿನ್ನಲೆಯಿಂದ ಕನ್ನಡ ಭಾಷೆಯು ಶಾಸ್ತ್ರೀಯ ಸ್ಥಾನಮಾನ ಪಡೆದುಕೊಂಡಿದೆ, ಕನ್ನಡ ನಾಡಿನಲ್ಲಿ 20 ಸಾವಿರಕ್ಕಿಂತಲೂ ಅಧಿಕ ಶಾಸನಗಳು ದೊರೆತ್ತಿರುವುದು ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಹಾಗೂ ಪ್ರಾಚಿನ ಪರಂಪರಯನ್ನು ಎತ್ತಿತೋರುತ್ತವೆ ಎಂದು ಖಾನಟ್ಟಿಯ ಡಾ: ಮಹಾದೇವ ಪೋತರಾಜ ಹೇಳಿದರು. ತಾಲೂಕಿನ ಅರಭಾವಿಯ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ರಾಜ್ಯೋತ್ಸವ ನಿಮಿತ್ಯವಾಗಿ ಶುಕ್ರವಾರದಂದು ವಸ್ತು ಪ್ರದರ್ಶ, ಚರ್ಚಾ ಸ್ಫರ್ಧೆ, ಸಾಂಸ್ಕøತಿಕ ಸ್ಪರ್ಧೆಯ ಬಹುಮಾನ ವಿತರಣೆ ಮತ್ತು ಯುವ …

Read More »

ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ನಡೆದ ಅರಭಾವಿ ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ.

ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ನಡೆದ ಅರಭಾವಿ ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಡಿಸೆಂಬರ್ 10 ರಂದು ಬೆಳಗಾವಿ ಜಿಲ್ಲೆಯ 2 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ …

Read More »

ಶಿಖರವನ್ನು ಏರಿ ಸಾಧನೆ ಮಾಡಿದ ಶಿಬಿರಾರ್ಥಿಗೆ ಸತ್ಕಾರ

ಮೂಡಲಗಿ : ಮಂಜುನಾಥ ಸೈನಿಕ ತರಬೇತಿ ಕೇಂದ್ರ ಶಿಬಿರಾರ್ಥಿ ಎಚ್. ಬಸವರಾಜ ಕಾಶ್ಮೀರದ ಪರ್ವತ ಶ್ರೇಣಿಗಳಲ್ಲಿ ಅತಿ ದುಸ್ಧರವಾಗಿರುವ 15,568 ಅಡಿ ಎತ್ತರದ ತಟಕೋಟಿ ಶಿಖರವನ್ನು ಏರಿ ಸಾಧನೆ ಮಾಡಿದ ಶಿಬಿರಾರ್ಥಿಗೆ ಬಿ.ಬಿ. ಹಂದಿಗುಂದ ಸತ್ಕಾರ ಮಾಡಿದರು. ಅವರು ಕನ್ನಡ ರಾಜೋತ್ಸವ ಕಾರ್ಯಕ್ರಮದಲ್ಲಿ ತಟಕೋಟಿ ಶಿಖರವನ್ನು ರಾಷ್ಟ್ರದಲ್ಲೆ ಪ್ರಥಮ ಬಾರಿಗೆ ಏರಿದ ಹಿರಿಮೆ ಕರ್ನಾಟಕ ತಂಡಕ್ಕೆ ಸಿಕ್ಕದೆ ಎಂದರು. ರಾಜ್ಯದ ಜನರಲ್ ತಿಮ್ಮಯ್ಯ ಅಕಾಡೆಮಿ ಯುವ ಸಬಲೀಕರನ ಯೋಜನೆಯನ್ವಯ ರಾಜ್ಯದ …

Read More »

ನದಿ ತೀರದ ಗ್ರಾಮಗಳ ಸಂತ್ರಸ್ಥ ಕುಟುಂಬಗಳಿಗೆ ಶೀಘ್ರ ವಸತಿ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಮೂಡಲಗಿ-ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದರೆ ‘ಹುಷಾರ್’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ

ನದಿ ತೀರದ ಗ್ರಾಮಗಳ ಸಂತ್ರಸ್ಥ ಕುಟುಂಬಗಳಿಗೆ ಶೀಘ್ರ ವಸತಿ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಮೂಡಲಗಿ-ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದರೆ ‘ಹುಷಾರ್’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಪ್ರವಾಹ ಹಾಗೂ ಅತೀವೃಷ್ಟಿಯಿಂದಾಗಿ ಹಾನಿಗೊಳಗಾದ ಮನೆಗಳ ಸಮೀಕ್ಷೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಡಾಟಾ ಎಂಟ್ರಿ ಆದ ಸಂತ್ರಸ್ತ ಕುಟುಂಬಸ್ಥರಿಗೆ ಆದಷ್ಟು …

Read More »