Breaking News
Home / 2021 (page 27)

Yearly Archives: 2021

ಸೆ. 22ರಂದು ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರ

ಮೂಡಲಗಿ: ಸುಮಾರು 43 ವರ್ಷಗಳ ಬೇಡಿಕೆಯನ್ನು ಈಡೇರಿಸಿಕೊಳ್ಳಲು ಸೆ. 22ರಂದು ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘವು ಕರೆ ಕೊಟ್ಟ ಮುಷ್ಕರ ಹಿನ್ನೆಲೆಯಲ್ಲಿ ನಮ್ಮನ್ನು ಕೇಂದ್ರ ಸ್ಥಾನದಿಂದ ಬಿಡಲು ನಮಗೆ ಅನುಮತಿ ನೀಡಬೇಕೆಂದು ಇಲ್ಲಿನ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳು ತಹಸೀಲ್ದಾರ ಡಿ.ಜಿ.ಮಹಾತ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ರಾಜ್ಯದ 10450 ಎಲ್ಲ ಗ್ರಾಮ ಸಹಾಯಕರು ಕಡ್ಡಾಯವಾಗಿ …

Read More »

ಆಸ್ಕರ್ ಫನಾರ್ಂಡಿಸ್ ಅವರ ನಿಧನಕ್ಕೆ ಕಾಂಗ್ರೇಸ್ ಪಕ್ಷದಿಂದ ಶೃದ್ಧಾಂಜಲ್ಲಿ ಸಭೆ

ಆಸ್ಕರ್ ಫನಾರ್ಂಡಿಸ್ ಅವರ ನಿಧನಕ್ಕೆ ಕಾಂಗ್ರೇಸ್ ಪಕ್ಷದಿಂದ ಶೃದ್ಧಾಂಜಲ್ಲಿ ಸಭೆ ಮೂಡಲಗಿ: ಸರಳ ಸಜ್ಜನಿಕೆಯ ಕಾಂಗ್ರೆಸ್ ಪಕ್ಷದ ರಾಜಕಾರನಿ ಆಸ್ಕರ್ ಫನಾರ್ಂಡಿಸ್ ಅವರ ಅಕಾಲಿಕ ನೀಧನದಿಂದ ಪಕ್ಷಕ್ಕೆ ಮತ್ತು ನಾಡಿಗೆ ಬಹಳ ನಷ್ಟವಾಗಿದೆ ಎಂದು ಅರಭಾವಿ ಕ್ಷೇತ್ರ ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ಹೇಳಿದರು. ಪಟ್ಟಣದ ಸಂಪದಯ್ಯಾ ಮಠದ ಆವರಣದಲ್ಲಿ ಆಸ್ಕರ್ ಫನಾರ್ಂಡಿಸ್ ನೀದನಕ್ಕೆ ಶೃದ್ಧಾಂಜಲಿ ಸಭೆಯಲ್ಲಿ ಮಾತನಾಡಿ , ಫರ್ನಾಂಡಿಸ್ ಅವರು ಸಾಮಾನ್ಯ ಕುಟುಂಬದಿಂದ 1980 ರಲ್ಲಿ ಸಂಸದರಾಗಿ …

Read More »

ಮೂಡಲಗಿ ತಾಲೂಕಿಗೆ ಹೊಸ ಕಾರ್ಮಿಕ ನಿರೀಕ್ಷಕರ ಕಛೇರಿ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ ತಾಲೂಕಿಗೆ ಹೊಸ ಕಾರ್ಮಿಕ ನಿರೀಕ್ಷಕರ ಕಛೇರಿ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮೂಡಲಗಿ ತಾಲೂಕಿಗೆ ಹೊಸ ಕಾರ್ಮಿಕ ನಿರೀಕ್ಷಕರ ಕಛೇರಿ ಮಂಜೂರಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಮೂಡಲಗಿ ಸೇರಿದಂತೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಹಾಗೂ ಕಾಗವಾಡ ಹೊಸ ತಾಲೂಕುಗಳಿಗೆ ಕಾರ್ಮಿಕ ನಿರೀಕ್ಷಕರ ಕಛೇರಿಗಳನ್ನು ಆರಂಭಿಸಲು ಈಗಾಗಲೇ ಸರ್ಕಾರ ಮಂಜೂರಾತಿ ನೀಡಿದೆ ಎಂದು ತಿಳಿಸಿದ್ದಾರೆ. ಮಂಡಳಿಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ …

Read More »

ಅರಭಾವಿ ಬಿಜೆಪಿ ಯುವ ಮೋರ್ಚಾದಿಂದ ಸ್ವಚ್ಚತೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ

ಅರಭಾವಿ ಬಿಜೆಪಿ ಯುವ ಮೋರ್ಚಾದಿಂದ ಸ್ವಚ್ಚತೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ ಮೂಡಲಗಿ: ಪಟ್ಟಣದ ಪುರಸಭೆ ಆವರಣದಲ್ಲಿ ಭಾರತೀಯ ಜನತಾ ಪಕ್ಷದ ಸ್ವಚ್ಚ-ಸನ್ಮಾನ ಅಡಿಯಲಿ ಅರಭಾವಿ ಯುವ ಮೋರ್ಚಾ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಹುಟ್ಟು ಹಬ್ಬದ ಅಂಗವಾಗಿ ಪುರಸಭೆ ಪೌರ ಕಾರ್ಮಿಕರೊಂದಿಗೆ ಪುರಸಭೆ ಆವರಣ ಮತ್ತು ಉದ್ಯಾನವನವನ್ನು ಸ್ವಚ್ಚತೆ ಕಾರ್ಯ ಕೈಗೊಂಡು ಪೌರ ಕಾರ್ಮಿಕರನ್ನು ಸತ್ಕರಿಸಿ ಗೌರವಿಸಿದರು. ಸತ್ಕಾರ ಸಮಯದಲ್ಲಿ ಬಿಜೆಪಿ ಸ್ವಚ್ಚ ಭಾರತ ರಾಜ್ಯ …

Read More »

ಮೂಡಲಗಿಗೆ ನವ್ಹೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ ಮಂಜೂರಾತಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಭರವಸೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

ಮೂಡಲಗಿಗೆ ನವ್ಹೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ ಮಂಜೂರಾತಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಭರವಸೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿರುವ ಉಪ ನೋಂದಣಿ ಕಛೇರಿಯನ್ನು ನವ್ಹೆಂಬರ್ ಅಂತ್ಯದೊಳಗೆ ಪ್ರಾರಂಭಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ಸಂಜೆ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಮೂಡಲಗಿ: ದೈಹಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ದೀಪದಾನ

ಮೂಡಲಗಿ: ದೈಹಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ದೀಪದಾನ ಮೂಡಲಗಿ: ‘ದೈಹಿಕ ಶಿಕ್ಷಣದಲ್ಲಿ ಆಗಿರುವ ಹೊಸ ಬದಲಾವಣೆಗಳನ್ನು ಅಳವಡಿಸಿಕೊಂಡು ಶಾಲಾ, ಕಾಲೇಜು ವಿದ್ಯಾರ್ಥಿಗಳಲ್ಲಿ ಕ್ರೀಡೆಗಳ ಬಗ್ಗೆ ಆಸಕ್ತಿ ಬೆಳೆಸು ಜವಾಬ್ದಾರಿ ದೈಹಿಕ ಶಿಕ್ಷಣದ ಪ್ರಶಿಕ್ಷಣಾರ್ಥಿಗಳ ಜವಾಬ್ದಾರಿಯಾಗಿದೆ’ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಎ. ಜುನೇದಿಪಟೇಲ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಬಿ.ಪಿ.ಎಡ್ ಹಾಗೂ ಎಂ.ಪಿ.ಎಡ್ ಕಾಲೇಜುಗಳ 2020-21ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಹಾಗೂ …

Read More »

ಆರೋಗ್ಯವಂತ ಸಮಾಜ ರೂಪಿಸಲು ಪ್ರತಿಯೊಬ್ಬರ ಸಹಕಾರಬೇಕಿದೆ: ಎಚ್.ಎನ್.ಬಾವಿಕಟ್ಟಿ

ಆರೋಗ್ಯವಂತ ಸಮಾಜ ರೂಪಿಸಲು ಪ್ರತಿಯೊಬ್ಬರ ಸಹಕಾರಬೇಕಿದೆ: ಎಚ್.ಎನ್.ಬಾವಿಕಟ್ಟಿ ಬೆಟಗೇರಿ:ಕೋವಿಡ್ ಲಸಿಕೆ ಬಗ್ಗೆ ಸಂಶಯ ಬೇಡ, ಎಲ್ಲರೂ ಲಸಿಕೆ ಪಡೆದು ಕರೊನಾ ಸೋಂಕಿನಿಂದ ಮುಕ್ತರಾಗೊಣ, ಇಂದು ಆರೋಗ್ಯವಂತ ಸಮಾಜ ರೂಪಿಸÀಲು ಪ್ರತಿಯೊಬ್ಬರ ಸಹಕಾರಬೇಕಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದರು. ಬೆಳಗಾವಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗೋಕಾಕ ತಾಪಂ, ತಾಲೂಕಾ ಆರೋಗ್ಯ ಕೇಂದ್ರ, ಬೆಟಗೇರಿ ಗ್ರಾಪಂ ಹಾಗೂ ಪಿಎಚ್‍ಸಿ ಸಹಯೋಗದಲ್ಲಿ …

Read More »

ಕೊವಿಡ್ ನಿರ್ಮೂಲನೆಗಾಗಿ ಸರಕಾರದ ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಅಪಾರ ಪ್ರಧಾನಿಗಳ ಜನ್ಮದಿನಕ್ಕೆ ಶುಭಕೋರಿದ-ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೊವಿಡ್ ನಿರ್ಮೂಲನೆಗಾಗಿ ಸರಕಾರದ ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಅಪಾರ ಪ್ರಧಾನಿಗಳ ಜನ್ಮದಿನಕ್ಕೆ ಶುಭಕೋರಿದ-ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕೋವಿಡ್ ಸೋಂಕಿನ ಸಂರಕ್ಷಣೆಗಾಗಿ ಅರಭಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ಶೇ.60ರಷ್ಟು ಲಸಿಕೆಗಳನ್ನು ನೀಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ನಿಗದಿತ …

Read More »

ಮೂರನೇ ಅಲೆ ಹಿನ್ನೆಲೆಯಲ್ಲಿ ದೇಶದ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವ ಮಹತ್ತರ ಉದ್ದೇಶ

ಮೂಡಲಗಿ: ಮೂರನೇ ಅಲೆ ಹಿನ್ನೆಲೆಯಲ್ಲಿ ದೇಶದ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವ ಮಹತ್ತರ ಉದ್ದೇಶದಿಂದ ಸರ್ಕಾರವು ರಾಜ್ಯದಾದ್ಯಂತ ಲಸಿಕಾ ಮೇಳ ಆಯೋಜಿಸಿದೆ. ಮೂಡಲಗಿ ತಾಲೂಕಿನ ಎಲ್ಲ ನಾಗರಿಕರು ಲಸಿಕಾ ಮೇಳ ಕಾರ್ಯಕ್ರಮದ ಪ್ರಯೋಜನೆ ಪಡೆದುಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಹಶೀಲ್ದಾರ ಡಿ.ಜಿ.ಮಹಾತ್ ಹೇಳಿದರು. ಪಟ್ಟಣದ ಗಾಂಧಿ ಚೌಕ್ ಬಳಿ ಇರುವ ಹನುಮಾನ ದೇವಸ್ಥಾನದಲ್ಲಿ ಆಯೋಜಿಸಲಾದ ಲಸಿಕಾ ಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅರಭಾಂವಿ ಮತ ಕ್ಷೇತ್ರ ವ್ಯಾಪ್ತಿ ಸುಮಾರು …

Read More »

ಮೋದಿ ಜನ ಮನದ ಹೃದಯ ಸಾಮ್ರಾಟ- ಸಂಸದ ಈರಣ್ಣ ಕಡಾಡಿ

ಮೋದಿ ಜನ ಮನದ ಹೃದಯ ಸಾಮ್ರಾಟ- ಸಂಸದ ಈರಣ್ಣ ಕಡಾಡಿ ಮೂಡಲಗಿ: ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ ದೇಶದಲ್ಲಿ ಉಚಿತ ಲಸಿಕಾ ಅಭಿಯಾನವನ್ನು ಯಶಸ್ಸಿನ ಉತ್ತುಂಗಕ್ಕೆ ಒಯುತ್ತಿರುವ ಮತ್ತು 71ನೇ ವಸಂತಕ್ಕೆ ಕಾಲಿಡುತ್ತಿರುವ ಯಶಸ್ವಿ ಪ್ರಧಾನಿ, ವಿಶ್ವಮಾನ್ಯ ನಾಯಕ ನರೇಂದ್ರ ಮೋದಿ ದೇಶದ ಜನತೆಯ ಮನಸ್ಸು ಗೆದ್ದ, ಜನ ಮನದ ಹೃದಯ ಸಾಮ್ರಾಟರಾಗಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಸೆ.17 ರಂದು ಕಲ್ಲೋಳಿ, …

Read More »