ನಿಧನ ವಾರ್ತೆ ಚನ್ನಬಸಪ್ಪ ಶಿವಬಸಪ್ಪ ಅಂಗಡಿ ಮೂಡಲಗಿ: ಮೂಡಲಗಿ ತಾಲ್ಲೂಕು ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚನ್ನಬಸಪ್ಪ ಶಿವಬಸಪ್ಪ ಅಂಗಡಿ(65) ಸೋಮವಾರ ರಾತ್ರಿ ಹೃದಯಘಾತದಿಂದ ನಿಧನರಾದರು. ಅವರು ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.
Read More »Yearly Archives: 2021
ಶಾಸಕ ಬಾಲಚಂದ್ರ ಜಾರಕಿಹೊಳಿ ಹುಟ್ಟು ಹಬ್ಬದ ನಿಮಿತ್ಯ ಜಿ.ಪಂ ಸದಸ್ಯ ಕೊಪ್ಪದ ಸ್ವಂತ ಹಣದಿಂದ ಸ್ಥಾಪಿಸಿದ ಶುಧ್ಧ ಕುಡಿಯವ ನೀರಿನ ಘಟಕಕ್ಕೆ ಚಾಲನೆ
ಶಾಸಕ ಬಾಲಚಂದ್ರ ಜಾರಕಿಹೊಳಿ ಹುಟ್ಟು ಹಬ್ಬದ ನಿಮಿತ್ಯ ಜಿ.ಪಂ ಸದಸ್ಯ ಕೊಪ್ಪದ ಸ್ವಂತ ಹಣದಿಂದ ಸ್ಥಾಪಿಸಿದ ಶುಧ್ಧ ಕುಡಿಯವ ನೀರಿನ ಘಟಕಕ್ಕೆ ಚಾಲನೆ ಮೂಡಲಗಿ: ಕಹಾಮ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ಯವಾಗಿ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಯಾದವಾಡ ಜಿಲ್ಲಾ ಪಂಚಾಯತ ಸದಸ್ಯ ಗೋವಿಂದ ಕೊಪ್ಪದ ಅವರು ಸ್ವಂತ ಖರ್ಚಿನಿಂದ ಸ್ಥಾಪಿಸಿದ ಒಂದು ಸಾವಿರ ಲೀಟರ ಸಾಮಥ್ರ್ಯದ ಶುದ್ಧ ಕುಡಿಯುವ ನೀರಿನ ಘಟಕವನ್ನು …
Read More »ಹದವಾದ ಮಳೆಯಾದ ಮೇಲೆ ಸೋಯಾಬಿನ ಬಿತ್ತನೆ ಮಾಡಿರಿ- ಸಹಾಯಕ ಕೃಷಿ ನಿರ್ದೇಶಕ – ಶ್ರೀ ಎಂ.ಎಂ. ನದಾಫ
ಹದವಾದ ಮಳೆಯಾದ ಮೇಲೆ ಸೋಯಾಬಿನ ಬಿತ್ತನೆ ಮಾಡಿರಿ- ಸಹಾಯಕ ಕೃಷಿ ನಿರ್ದೇಶಕ – ಎಂ.ಎಂ. ನದಾಫ ಗೋಕಾಕ /ಮೂಡಲಗಿ: ಸೋಯಾಬಿನ ಬೆಳೆಯನ್ನು ಬಿತ್ತನೆ ಮಾಡುವ ರೈತರು ಹದವಾದ ಮಳೆಯಾದ ಮೇಲೆ ಭೂಮಿಯ ತೇವಾಂಶ ನೋಡಿಕೋಂಡು ಬಿತ್ತನೆ ಮಾಡಬೇಕು ಎಂದು ಗೋಕಾಕ ಹಾಗೂ ಮೂಡಲಗಿ ತಾಲ್ಲೂಕಿನ ರೈತರಿಗೆ ಸಹಾಯಕ ಕೃಷಿ ನಿರ್ದೇಶಕರಾದ ಎಂ.ಎಂ. ನದಾಫ ರವರು ಸಲಹೆ ನೀಡಿದ್ದಾರೆ. ಸೋಯಾಬಿನ ಬಿತ್ತನೆ ಮಾಡಲು ಜೂನ ಮೋದಲನೆಯ ವಾರದಿಂದ ಜೂಲೈ ಮದ್ಯದವರೆಗೂ ಅವಕಾಶ …
Read More »ಎಲ್ ಎಚ್ ಬೋವಿ, ಗ್ರೇಡ್ 2 ತಹಶೀಲದಾರರಾಗಿ ಮುಂಬಡ್ತಿ, ವರ್ಗಾವಣೆ
ಎಲ್ ಎಚ್ ಬೋವಿ, ಗ್ರೇಡ್ 2 ತಹಶೀಲದಾರರಾಗಿ ಮುಂಬಡ್ತಿ, ವರ್ಗಾವಣೆ ಮೂಡಲಗಿ: ತಾಲೂಕಿನ ಅರಭಾವಿ ನಾಡ ಕಚೇರಯಲ್ಲಿ ಉಪತಹಶೀಲದಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಎಲ್ ಎಚ್ ಬೋವಿ ಅವರು ಗ್ರೇಡ್ 2 ತಹಶೀಲದಾರರಾಗಿ ಮುಂಬಡ್ತಿ ಪಡೆದು ಗೋಕಾಕ ತಹಶೀಲದಾರ ಕಚೇರಿಗೆ ವರ್ಗಾವಣೆಗೊಂಡಿದ್ದಾರೆ. ಈ ಮೊದಲು ಇವರು ಕೋಲಾರನಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಮೂಡಲಗಿ ತಾಲೂಕಾ ಶಿರಸ್ತೆದಾರರಾಗಿ ಪ್ರಮಾಣಿಕ ಸೇವೆ ಸಲ್ಲಿಸಿ ಸಧ್ಯ ಮುಂಬಡ್ತಿ ಹೊಂದಿ ಗ್ರೇಡ್ 2 ತಹಶೀಲದಾರರಾಗಿ ಗೋಕಾಕದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
Read More »ಆಯುರ್ವೇದಿಕ ಔಷಧಿ, ಇಮ್ಯೂನಿಟಿ ಬೂಷ್ಟರ್ ವಿತರಣೆ
ಆಯುರ್ವೇದಿಕ ಔಷಧಿ, ಇಮ್ಯೂನಿಟಿ ಬೂಷ್ಟರ್ ವಿತರಣೆ ಮೂಡಲಗಿ: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಕನ್ನೇರಿ ಮಠದ ಕಾಡಸಿದ್ಧೇಶ್ವರ ಸ್ವಾಮಿಜಿಗಳ ಮಾರ್ಗದರ್ಶದಲ್ಲಿ ತಯಾರಿಸಿರುವ ಇಮ್ಯೂನಿಟಿ ಬೂಷ್ಟರ್ ಆಯುರ್ವೇದಿಕ್ ಔಷದಿ ಬಾಟಲಿಗಳನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ಚಿಕ್ಕೋಡಿ ಜಿಲ್ಲಾ ಸಾಮಾಜಿಕ ಜಾಲತಾಣದ ಪ್ರಮುಖ ಮಲ್ಲಪ್ಪ ಮುಕುಂದ ನೇತೃತ್ವದಲ್ಲಿ ಪತ್ರಕರ್ತರಿಗೆ ಹಾಗೂ ಪೋಲಿಸ್ ಸಿಬ್ಬಂದಿಗಳಿಗೆ ವಿತರಿಸಿದರು. ನಂತರ ಮಾತನಾಡಿದ ಅವರು, ಈ ಆಯುರ್ವೇದಿಕ್ ಔಷಧಿ ಸೇವನೆಯಿಂದ ರೋಗ ನಿರೋದಕ ಶಕ್ತಿ ಹೆಚ್ಚುತ್ತದೆ. ಈ …
Read More »ಲಾಕ್ ಡೌನ್ ಕೆಲಸದಿಂದ ವಂಚಿತ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ
ಮೂಡಲಗಿ: ರಾಜ್ಯವು ಕೊರೊನಾ ಮಹಾಮಾರಿಯಿಂದ ತತ್ತರಿಸಿದ್ದು,ಸೇವೆಯೇ ಸಂಘಟನೆ ಅಡಿಯಲ್ಲಿ ಕೊರೊನಾ ಪೀಡಿತ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಲಾಕ್ ಡೌನ್ ಕೆಲಸದಿಂದ ವಂಚಿತ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಲಾಗುತ್ತಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ್ ಪಾಟೀಲ್ ಹೇಳಿದರು. ಅವರು ರವಿವಾರದಂದು ಮೂಡಲಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ಕೋವಿಡ್ ಸೊಂಕಿತ ಹಣ್ಣು ಹಂಪಲು ವಿತರಿಸಲು ಆಸ್ಪತ್ರೆಯ ಸಿಬ್ಬಂದಿಗೆ ಹಣ್ಣುಗಳನ್ನು ಹಸ್ತಾ0ತರಿಸುತ್ತ ಮಾತನಾಡಿ, ದೇಶದ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರ …
Read More »ಬನವಾಸಿ ಬಿಜೆಪಿ ರೈತ ಮೋರ್ಚಾದಿಂದ ಸೇವಾ ದಿವಸ್ ಆಚರಣೆ
ಬನವಾಸಿ ಬಿಜೆಪಿ ರೈತ ಮೋರ್ಚಾದಿಂದ ಸೇವಾ ದಿವಸ್ ಆಚರಣೆ ಬನವಾಸಿ: ಕೇಂದ್ರ ಸರ್ಕಾರ ಎರಡನೇ ಅವಧಿ ಅಧಿಕಾರ ಹಿಡಿದು ಎರಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಬನವಾಸಿ ಬಿಜೆಪಿ ರೈತ ಮೋರ್ಚಾದಿಂದ ಭಾನುವಾರ ಸೇವಾ ದಿವಸ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ನಿಮಿತ್ಯ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ವನಮಹೋತ್ಸವ ಹಾಗೂ ಕೊರೊನಾ ವಾರಿಯರ್ಸ್ಗೆ ಮಾಸ್ಕ್ ಹ್ಯಾಂಡ್ ಸ್ಯಾನಿಟೈಜರ್ ವಿತರಿಸಲಾಯಿತು. ಬನವಾಸಿ ಪೊಲೀಸ್ ಠಾಣೆಯ ಆವರಣದಲ್ಲಿ ಗಿಡ ನೆಡುವ ಮೂಲಕ ಗ್ರಾಮ ಪಂಚಾಯತ್ ಅಧ್ಯಕ್ಷೆ …
Read More »ಪ್ರಧಾನ್ ಮಂತ್ರಿ ಸುರಕ್ಷಾ ವಿಮಾ ಯೋಜನೆಗಳ ಮುಖಾಂತರ 4. ಲಕ್ಷ ರೂ ವಿಮೆ
ಮೂಡಲಗಿ: ವಿಶ್ವಮಾನ್ಯ ನಾಯಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಎರಡನೆಯ ಅವಧಿಯ ಎರಡು ವರ್ಷಗಳನ್ನು ಪೂರೈಸಿದ ಈ ಸಮಯದಲ್ಲಿ ಕರೋನಾ ಹಿಮ್ಮೆಟ್ಟಿಸುವ ಕಾರ್ಯದಲ್ಲಿ ಮುಂಚೂಣಿಯಲ್ಲಿರುವ ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತರು ಹಾಗೂ ಪಂಚಾಯತ ಸಿಬ್ಬಂದಿ ಸೇರಿದಂತೆ ಅನೇಕರಿಗೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ ಮತ್ತು ಪ್ರಧಾನ್ ಮಂತ್ರಿ ಸುರಕ್ಷಾ ವಿಮಾ ಯೋಜನೆಗಳ ಮುಖಾಂತರ 4. ಲಕ್ಷ ರೂ ವಿಮೆಗೆ ಒಳಪಡಿಸುವ …
Read More »ಜನತೆಯ ಕಷ್ಟಕ್ಕಾಗದ ವಿಧಾನ ಪರಿಷತನ ಸದಸ್ಯರು ತಾಲೂಕಿಗೆ ಭೇಟಿ ನೀಡದ ಹಿನ್ನೆಲೆ ಬೇಸರ ವ್ಯಕ್ತಪಡಿಸುತ್ತಿರುವ ಜನರು
ಮೂಡಲಗಿ : ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಎರಡನೇ ಅಲೆಯ ಆರ್ಭಟ ಮುಂದುವರೆದಿದ್ದು, ಕೊರೋನಾ ತಡೆಗಟ್ಟಲು ರಾಜ್ಯ ಸರ್ಕಾರ ಜೂನ್ 7 ರವರೆಗೂ ಲಾಕ್ ಡೌನ್ ಘೋಷಣೆ ಮಾಡಿದೆ. ಇದರಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಒಂದು ಕಡೆ ಕೊರೋನಾ ಸೋಂಕಿನಿಂದ ಅನೇಕರು ಬಲಿಯಾಗುತ್ತಿದ್ದು, ಸೋಂಕಿತ ಬಡಪಾಯಿಗಳು ಸರಿಯಾದ ವ್ಯಾಪಾರ, ವೈಹಿವಾಟು ಸ್ಥಗಿತದಿಂದಾಗಿ ತೀವೃ ಆರ್ಥಿಕ ಸಂಕಷ್ಟವನ್ನು ಜನ ಸಾಮಾನ್ಯರು ಎದುರಿಸುತ್ತಿದ್ದಾರೆ. ಮೂಡಲಗಿ ತಾಲೂಕಿನಲ್ಲಿ ಕಳೆದ ಒಂದು ತಿಂಗಳಿಂದ ಕೊರೋನಾ …
Read More »ವಿಡಿಯೋ ಸಂವಾದ ಭಾಗವಹಿಸಿ ಮಾತನಾಡಿದ ಈರಣ್ಣ ಕಡಾಡಿ
ಗೋಕಾಕ: ಕರೋನಾ ಸೊಂಕಿಗೆ ತುತ್ತಾದ ಜನಸಾಮಾನ್ಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದೇ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಈ ಆಸ್ಪತ್ರೆಗಳು ಸಂಬಂಧಿಸಿದವರಿಂದ ಚಿಕಿತ್ಸೆ ವೆಚ್ಚವನ್ನು ಬರಿಸಿಕೊಂಡಿದ್ದಾರೆ. ಸದರಿ ಹಣವನ್ನು ಆಯುಷ್ಯಮಾನ್ ಭಾರತ ಮತ್ತು ಆರೋಗ್ಯ ಕರ್ನಾಟಕ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸಾ ವೆಚ್ಚವನ್ನು ಸಂದಾಯ ಮಾಡಬೇಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ, ಇದರಿಂದ ಬಡಜನರಿಗೆ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶನಿವಾರ ಮೇ 29 …
Read More »