ಯಾದವಾಡ ಬಸವೇಶ್ವರ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಕುಲಗೋಡ: ಸ್ವಾಮಿ ವಿವೇಕಾನಂದರು ಚಿಕ್ಕ ವಯಸ್ಸಿನಲ್ಲಿ ಇಡೀ ವಿಶ್ವವೇ ಭಾರತದ ಕಡೆ ತಿರುಗಿ ನೋಡುವಂತೆ ಮಾಡಿದರು ಎಂದು ಪಿಡಿಓ ಎಮ್.ಎಮ್ ಹುಡೇದವರು ಹೇಳಿದರು. ಇವರು ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಗ್ರಾಮೀಣಾಭಿವೃದ್ದಿ ಸಂಸ್ಥೆಯ ವತಿಯಿಂದ ಶ್ರೀ ಸ್ವಾಮಿ ವಿವೇಕಾನಂದರ 158 ನೇ ಜನ್ಮ ದಿನಾಚರಣೆ ಆಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಎಳಿ ಎದ್ದೇಳಿ ಗುರಿ …
Read More »Yearly Archives: 2021
27 ಲಕ್ಷ ರೂ. ವೆಚ್ಚದ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ನಾಗಪ್ಪ ಶೇಖರಗೋಳ
27 ಲಕ್ಷ ರೂ. ವೆಚ್ಚದ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ನಾಗಪ್ಪ ಶೇಖರಗೋಳ ಗೋಕಾಕ : ತಾಲೂಕಿನ ಬಳೋಬಾಳ ಗ್ರಾಮದಲ್ಲಿ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಸೋಮವಾರದಂದು ಅಡಿಗಲ್ಲು ಸಮಾರಂಭ ನೆರವೇರಿತು. ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಬಳೋಬಾಳ ಪಶು ಚಿಕಿತ್ಸಾಲಯ ಹೊಸ ಕಟ್ಟಡಕ್ಕೆ 27 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಉತ್ತಮ ಗುಣಮಟ್ಟದ ಕಾಮಗಾರಿ ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳಲಿದೆ …
Read More »2020-21ನೇ ಸಾಲಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಸಾಧಕ ವಿದ್ಯಾರ್ಥಿಗಳ ಸತ್ಕಾರ ಸಮಾರಂಭ
ಮೂಡಲಗಿ: ಸಾಧನೆಯನ್ನು ಮಾದರಿಯಾಗಿಟ್ಟುಕೊಂಡು, ಸಾಮಾಜಿಕ ಮೌಲ್ಯಗಳನ್ನು ತೋರುವ ನಿಟ್ಟಿನಲ್ಲಿ ಜನ ಸಾಮಾನ್ಯರ ಕೈಗೆಟುಕುವಂತಹ ವೈಧ್ಯರಾಗಬೇಕು ಎಂದು ನಿವೃತ್ತ ತಾಲೂಕಾ ವೈಧ್ಯಾಧಿಕಾರಿ ಡಾ. ಆರ್.ಎಸ್ ಬೆಣಚನಮರಡಿ ಹೇಳಿದರು. ಅವರು ಪಟ್ಟಣದ ಈರಣ್ಣ ದೇವಸ್ಥಾನದ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕಸಾಪ ಮೂಡಲಗಿ ಘಟಕಗಳ ಸಂಯುಕ್ತಾಶ್ರಯದಲ್ಲಿ 2020-21ನೇ ಸಾಲಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಸಾಧಕ ವಿದ್ಯಾರ್ಥಿಗಳ ಸತ್ಕಾರ ಸಮಾರಂಭದಲ್ಲಿ ಮಾತನಾಡಿದರು. ನೀಟ್ ಹಾಗೂ ಇತರೆ ವೃತ್ತಿ ಪರ ಪರೀಕ್ಷೆಗಳಲ್ಲಿ …
Read More »ವಿವೇಕಾನಂದರು ಯುವಕರಿಗೆ ರಾಷ್ಟ್ರ ಭಕ್ತಿ ಕಲಿಸಿದ ಸಂತ-ಕಡಾಡಿ
ವಿವೇಕಾನಂದರು ಯುವಕರಿಗೆ ರಾಷ್ಟ್ರ ಭಕ್ತಿ ಕಲಿಸಿದ ಸಂತ-ಕಡಾಡಿ ಮೂಡಲಗಿ: ಸ್ವಾಮಿ ವಿವೇಕಾನಂದರು ಯುವಕರಿಗೆ ದೈವ ಭಕ್ತಿಗಿಂತ ರಾಷ್ಟ್ರ ಭಕ್ತಿ ಶ್ರೇಷ್ಠವಾದದು ಎಂಬುವುದನ್ನು ತಿಳಿಸಿದ ಮಹಾನ್ ಸಂತ ಎಂದು ಸೇವಾ ಸಂಸ್ಥೆಯ ಅಧ್ಯಕ್ಷರಾದ ಬಸವರಾಜ ಕಡಾಡಿ ಅವರು ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ಜ. 12 ರಂದು ಸೇವಾ ಸಂಸ್ಥೆಯ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 156ನೇ ಜನ್ಮ ದಿನದ ಪ್ರಯುಕ್ತ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು ಯುವಕರು ವಿವೇಕಾನಂದರನ್ನು …
Read More »ಬಸವ ತತ್ವದಡಿಯಲ್ಲಿ ಜರುಗಿದ ಸರಳ ವಿವಾಹ ಸಮಾರಂಭ
**ಮೂಡಲಗಿಯಲ್ಲಿ ಪ್ರಥಮ ಬಾರಿಗೆ* **ಬಸವ ತತ್ವದಡಿಯಲ್ಲಿ ಜರುಗಿದ* *ಸರಳ ವಿವಾಹ ಸಮಾರಂಭ**** ಮೂಡಲಗಿ :ಇಲ್ಲಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀ ಗೋಡಿಗೌಡರ ಬಂಧುಗಳ ಮದುವೆ ಸಮಾರಂಭದಲ್ಲಿ ಬೈಲೂರು ನಿಷ್ಕಲ್ಮಶ ಮಠದ ಶ್ರೀ ನಿಜಗುಣಾನಂದ ಶ್ರೀಗಳು ಆಗಮಿಸಿ ವಧು ವರರನ್ನು ಆರ್ಶಿವಧಿಸಿದರು ಮದುವೆಯ ಎಲ್ಲ ಕಾರ್ಯದ ಕಾರ್ಯಕ್ಕೆ ಮತ್ತು ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಬಸವ ತತ್ವದ ಅಡಿಯಲ್ಲಿ ಸರಳವಾಗಿ ಮದುವೆ ನೆರವೇರಿಸಿ ಅಕ್ಷತೆ ಬದಲು ಪುಷ್ಪ ಹಾಕಿ ನವ …
Read More »ಸತೀಶ ಶುಗರ್ಸಗೆ “ವಾಯುವ್ಯ ವಲಯದ ಅತ್ಯುತ್ತಮ ತಾಂತ್ರಿಕ ಕಾರ್ಯನಿರ್ವಹಣೆ”ಪ್ರಶಸ್ತಿ
ಸತೀಶ ಶುಗರ್ಸಗೆ “ವಾಯುವ್ಯ ವಲಯದ ಅತ್ಯುತ್ತಮ ತಾಂತ್ರಿಕ ಕಾರ್ಯನಿರ್ವಹಣೆ”ಪ್ರಶಸ್ತಿ ಮೂಡಲಗಿ: ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಕೋಡಮಾಡು 2019-20 ನೇ ಸಾಲಿನ “ವಾಯುವ್ಯ ವಲಯದ ಅತ್ಯುತ್ತಮ ತಾಂತ್ರಿಕ ಕಾರ್ಯನಿರ್ವಹಣೆ” ಪ್ರಶಸ್ತಿಯನ್ನು ತಾಲೂಕಿನ ಸತೀಶ ಶುಗರ್ಸ ಲಿಮಿಟೆಡ್ ಸಕ್ಕರೆ ಕಾರ್ಖಾನೆಗೆ ನೀಡಿ ಗೌರವಿಸಿದರು. ಸಕ್ಕರೆ ಸಚಿವ ಅರೆಬೈಲ್ ಶಿವರಾಮ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಬೆಳಗಾವಿಯಲ್ಲಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಸಭಾಂಗಣದಲ್ಲಿ ಜರುಗಿದ 14ನೇ ವಾರ್ಷಿಕ ಸರ್ವ ಸಾಧಾರಣಾ ಮಹಾಸಭೆಯಲ್ಲಿ ಸತೀಶ …
Read More »ಗ್ರಾಮಗಳ ಅಭಿವೃದ್ದಿಗೆ ನೂತನ ಸದಸ್ಯರು ಮುಂದಾಗಬೇಕು – ಅಜ್ಜಪ್ಪ ಗಿರಡ್ಡಿ
ನೂತನ ಸದಸ್ಯರಿಗೆ ನಾಗರೀಕ ಸನ್ಮಾನ ಕುಲಗೋಡ:ನಾಲ್ಕು ಗ್ರಾಮಗಳಿಗೆ ಹುಣಶ್ಯಾಳ(ಪಿ.ವಾಯ್) ಗ್ರಾ.ಪಂ ಒಂದೇಯಾಗಿದ್ದು ಯಾವ ಗ್ರಾಮಕ್ಕೂ ತಾರತಮ್ಮು ಮಾಡದೇ ಎಲ್ಲ ಗ್ರಾಮಗಳಲ್ಲಿ ಅಭಿವೃದ್ದಿಗೆ ನೂತನ ಸದಸ್ಯರು ಮುಂದಾಗಬೇಕು. ಜನತೆಯ ಆಶೀರ್ವಾದದಿಂದ ಕುರ್ಚಿಯಲ್ಲಿದ್ದಿರಾ ಗಮನದಲ್ಲಿ ಇಟ್ಟುಕೊಂಡು ಒಗ್ಗಟ್ಟಿನಿಂದ ಕೆಲಸ ಮಾಡಿ ಎಂದು ಪಿ.ಕೆಪಿಎಸ್ ಅಧ್ಯಕ್ಷರು ಅಜ್ಜಪ್ಪ ಗಿರಡ್ಡಿ ಹೇಳಿದರು. ಅವರು ಮೂಡಲಗಿ ತಾಲೂಕಿನ ಹುಣಶ್ಯಾಳ (ಪಿ.ವಾಯ್) ಗ್ರಾಮ ಪಂಚಾಯತ ಆವರಣದಲ್ಲಿ ಇಂದು ನಡೆದ ಗ್ರಾಪಂ ನೂತನ ಸದಸ್ಯರಿಗೆ ನಾಗರೀಕ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ …
Read More »ಮೂಡಲಗಿ ತಾಲೂಕಾ ಪ್ರೆಸ್ ಅಸೋಸಿಯೋಷನಗೆ ಪದಾಧಿಕಾರಿಗಳ ಅವಿರೋಧ ಆಯ್ಕೆ
ಮೂಡಲಗಿ ತಾಲೂಕಾ ಪ್ರೆಸ್ ಅಸೋಸಿಯೋಷನಗೆ ಪದಾಧಿಕಾರಿಗಳ ಅವಿರೋಧ ಆಯ್ಕೆ ಮೂಡಲಗಿ: ಇಲ್ಲಿಯ ಮೂಡಲಗಿ ತಾಲೂಕಾ ಪ್ರೆಸ್ ಅಸೋಸಿಯೋಷನ್ (ಪ್ರೆಸ್ಕ್ಲಬ್)ನ ಕಾರ್ಯಾಲಯದಲ್ಲಿ ಭಾನುವಾರದಂದು ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಜರುಗಿತು. ಅಧ್ಯಕ್ಷರಾಗಿ ಲಕ್ಷ್ಮಣ ಅಡಿಹುಡಿ, ಉಪಾಧ್ಯಕ್ಷರಾಗಿ ಅಲ್ತಾಫ್ ಹವಾಲ್ದಾರ, ಪ್ರಧಾನ ಕಾರ್ಯದರ್ಶಿಯಾಗಿ ಸುಭಾಸ ಗೊಡ್ಯಾಗೋಳ, ಖಜಾಂಚಿಯಾಗಿ ಮಹಾದೇವ ನಡುವಿನಕೇರಿ, ಸಹ ಕಾರ್ಯದರ್ಶಿಯಾಗಿ ಶಿವಾನಂದ ಹಿರೇಮಠ ಅವಿರೋಧ ಆಯ್ಕೆಯಾದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಬಾಲಶೇಖರ ಬಂದಿ, ಮಾಜಿ ಅಧ್ಯಕ್ಷ ಸುಧಾಕರ ಉಂದ್ರಿ,ಎಸ್ …
Read More »ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಮೂಡಲಗಿ ತಾಲೂಕ ಸಮೀತಿಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಮೂಡಲಗಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಮೂಡಲಗಿ ತಾಲೂಕ ಸಮೀತಿಯ ಕಾರ್ಯಕರ್ತರು ಕೇಂದ್ರ-ರಾಜ್ಯ ಸರ್ಕಾರ ರೈತ ಹಾಗೂ ಕಾರ್ಮಿಕರ ವಿರೋಧಿ ಮಸೂಗಳನ್ನು ವಾಪಸ್ಸ್ ಪಡೆಯಬೇಕೆಂದು ಒತ್ತಾಯಿಸಿ ಪಟ್ಟಣದ ಬಿಒಒ ಕಾರ್ಯಲಯದ ಹತ್ತಿರ ಲಕ್ಷ್ಮಣರಾವ್ ಜಾರಕಿಹೊಳಿ ಉದ್ಯಾನವನದಲ್ಲಿ ಪತ್ರಿಭಟ್ಟಿಸಿ ಮೂಡಲಗಿ ತಾಲೂಕಾ ತಾಪಂ ಹಾಗೂ ತಹಶೀಲ್ದಾರ ಕಛೇರಿಯ ಅಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದರು. ಸಿಐಟಿಯು ನೀಡಿದ ಅಖಿಲ ಭಾರತ ಮುಷ್ಠರ ಹಿನ್ನಲೆಯಲ್ಲಿ ತಾಲೂಕಿನ ಅಂಗನವಾಡಿ, ಕರ್ನಾಟಕ …
Read More »ದಾಲ್ಮೀಯಾ ದೀಕ್ಷಾದಿಂದ ಉಚಿತ ಕೌಶಕ್ಯ ಅಭ್ಯವೃದ್ಧಿ ಶಿಕ್ಷಣ ತರಬೇತಿಗೆ ಚಾಲನೆ
ದಾಲ್ಮೀಯಾ ದೀಕ್ಷಾದಿಂದ ಉಚಿತ ಕೌಶಕ್ಯ ಅಭ್ಯವೃದ್ಧಿ ಶಿಕ್ಷಣ ತರಬೇತಿಗೆ ಚಾಲನೆ ಮೂಡಲಗಿ: ದೇಶದಲ್ಲಿ ತಾಂಡವಾಡುತ್ತಿರು ನಿರುದ್ಯೋಗ ಸಮಸ್ಯೆಗಳನ್ನು ಹೊಗಲ್ಲಾಡಿಸಲು ಕೈಗಾರಿಕೆಗಳು ಅಭಿವೃದ್ದಿ ಹೊಂದಿದರೆ ಮಾತ್ರ ಸಾಧ್ಯ, ನಿರುದ್ಯೋಗ ಸಮಸ್ಯೆಯನ್ನು ಹೊಗಲ್ಲಾಡಿಸಲು ದಾಲ್ಮೀಯಾ ಭಾರತ ಫೌಂಡೇಶನದಿಂದ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಶಿಕ್ಷಣವನ್ನು 3 ತಿಂಗಳ ಕಾಲ ಉಚಿತವಾಗಿ ತರಬೇತಿ ನೀಡಲಾಗುತ್ತಿದೆ ಎಂದು ದಾಲ್ಮೀಯಾ ಸಿಮೆಂಟ ಕಾರ್ಖಾನೆಯ ಯಾದವಾಡ ಘಟಕದ ಮುಖ್ಯಸ್ಥ ಪ್ರಭಾತಕುಮಾರ ಸಿಂಗ್ ಹೇಳಿದರು. ಅವರು ಮೂಡಲಗಿ ತಾಲ್ಲೂಕಿನ ಯಾದವಾಡದ ದಾಲ್ಮೀಯಾ …
Read More »