Breaking News

Daily Archives: ಜನವರಿ 3, 2022

‘ಕುರುಹಿನಶೆಟ್ಟಿ ಸೊಸೈಟಿಯ ಸಮಾಜಮುಖಿ ಕಾರ್ಯವು ಶ್ಲಾಘನೀಯವಾಗಿದೆ’ – ಶ್ರೀ ದತ್ತಾತ್ರಯಬೋಧ ಸ್ವಾಮೀಜಿ

ಮೂಡಲಗಿಯ ಕುರುಹಿನಶೆಟ್ಟಿ ಕೋ.ಆಪ್ ಕ್ರೆಡಿಟ್ ಸೊಸೈಟಿಯಲ್ಲಿ ಶಿವಬೋಧರಂಗ ಮಠದ ನೂತನ ಪೀಠಾಧಿಪತಿ ದತ್ತಾತ್ರಯಬೋಧ ಸ್ವಾಮೀಜಿ ಅವರನ್ನು ಸನ್ಮಾನಿಸಿದರು.  ‘ಕುರುಹಿನಶೆಟ್ಟಿ ಸೊಸೈಟಿಯ ಸಮಾಜಮುಖಿ ಕಾರ್ಯವು ಶ್ಲಾಘನೀಯವಾಗಿದೆ’ ಮೂಡಲಗಿ: ‘ಕುರುಹಿನಶೆಟ್ಟಿ ಸೊಸೈಟಿಯು ರಕ್ತದಾನ ಶಿಬಿರವನ್ನು ಏರ್ಪಡಿಸುವ ಮೂಲಕ ಸಮಾಜಮುಖಿ ಕಾರ್ಯವನ್ನು ಮಾಡುತ್ತಿರುವುದು ಶ್ಲಾಗನೀಯವಾಗಿದೆ’ ಎಂದು ಶ್ರೀಶಿವಬೋಧರಂಗ ಮಠದ ಪೀಠಾಧಿಪತಿ  ಶ್ರೀ ದತ್ತಾತ್ರಯಬೋಧ ಸ್ವಾಮೀಜಿ ಹೇಳಿದರು. ಇಲ್ಲಿಯ ಕುರುಹಿನಶೆಟ್ಟಿ ಕೋ.ಆಪ್ ಕ್ರೆಡಿಟ್ ಸೊಸೈಟಿಯಲ್ಲಿ ಹೈಟೆಕ್ ರಕ್ತ ತಪಾಸಣೆ ಕೇಂದ್ರ ಹಾಗೂ ಗೋಕಾಕ ಬ್ಲ್‍ಡ ಬ್ಯಾಂಕ್ …

Read More »

ಡೇ-ನಲ್ಮ್ ವಿಭಾಗದಲ್ಲಿ ಸಿಆರ್‍ಪಿ ಹುದ್ದೆಗೆ ಅರ್ಜಿ ಆಹ್ವಾನ

  ಡೇ-ನಲ್ಮ್ ವಿಭಾಗದಲ್ಲಿ ಸಿಆರ್‍ಪಿ ಹುದ್ದೆಗೆ ಅರ್ಜಿ ಆಹ್ವಾನ ಮೂಡಲಗಿ: ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಸ್ವಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೂಡಲಗಿ ಪುರಸಭೆಗೆ ಒಟ್ಟು 2 ಹುದ್ದೆ ಖಾಲಿ ಇದ್ದು ಗೌರವಧನ ಮಾಸಿಕ ರೂ. 8 ಸಾವಿರ …

Read More »

ಮೂಡಲಗಿಯ ಜ್ಯೋತಿರ್ಲಿಂಗ ಸಹಕಾರಿ ಸಂಘದಲ್ಲಿ ಸಾವಿತ್ರಿಬಾಯಿ ಪುಲೆ ಜಯಂತಿ

ಮೂಡಲಗಿಯ ಜ್ಯೋತಿರ್ಲಿಂಗ ಸಹಕಾರಿ ಸಂಘದಲ್ಲಿ ಸಾವಿತ್ರಿಬಾಯಿ ಪುಲೆ ಜಯಂತಿ ಮೂಡಲಗಿ: ಇಲ್ಲಿನ ಜ್ಯೋತಿರ್ಲಿಂಗ ವಿವಿಧ ಉದ್ದೇಶಗಳ ಸಹಕಾರಿ ಸಂಘದಲ್ಲಿ ಅಕ್ಷರ ತಾಯಿ ಸಾವಿತ್ರಿ ಬಾಯಿ ಪುಲೆಯವರ 191ನೇ ಜಯಂತಿಯನ್ನು ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಿದರು. ಈ ಸಮಯದಲ್ಲಿ ಸಂಘದ ನಿರ್ದೇಶಕ ಈರಪ್ಪ ಬನ್ನೂರ ಮಾತನಾಡಿ, ದೀನ ದಲಿತರ ಶೈಕ್ಷಣಿಕ ಅಭಿವೃದ್ದಿಗೆ ತಮ್ಮ ಜೀವ ಪಣಕ್ಕಿಟ್ಟು ಸಮಾಜದ ಅಂಕು ಡೊಂಕುಗಳನ್ನು ತಿದ್ದಿ ಹೆಣ್ಣು ಮಕ್ಕಳೂ ಶಿಕ್ಷಣ ಪಡೆಯುವಂತೆ …

Read More »

ಮಕ್ಕಳ ಶಿಕ್ಷಣ ಅಪೂರ್ಣವಾಗಬಾರದು- ಲಸಿಕೆ ಹಾಕಿಸಿ-ಸಂಸದ ಈರಣ್ಣ ಕಡಾಡಿ ಪೊಷಕರಲ್ಲಿ ಮನವಿ

ಮಕ್ಕಳ ಶಿಕ್ಷಣ ಅಪೂರ್ಣವಾಗಬಾರದು- ಲಸಿಕೆ ಹಾಕಿಸಿ-ಸಂಸದ ಈರಣ್ಣ ಕಡಾಡಿ ಪೊಷಕರಲ್ಲಿ ಮನವಿ ಮೂಡಲಗಿ: ಕೋವಿಡ್‍ನಿಂದ ಮಕ್ಕಳ ಶಿಕ್ಷಣ ಅಪೂರ್ಣವಾಗಬಾರದು ಎಂಬುದನ್ನು ನೆನಪಿನಲ್ಲಿಟ್ಟುಕೊಂಡು ಪ್ರತಿ ಪೊಷಕರಲ್ಲಿ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮನವಿ ಮಾಡಿದರು. ಸೋಮವಾರ ಜ.03 ರಂದು ಕಲ್ಲೋಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿ …

Read More »