Breaking News

Daily Archives: ಜನವರಿ 8, 2022

ಶ್ರೀ ಶಿವಭೋಧರಂಗ ಸಿದ್ದ ಸಂಸ್ಥಾನ ಮಠದ ಸ್ವಾಮೀಜಿಗಳ ಸತ್ಕಾರ

ಶ್ರೀ ಶಿವಭೋಧರಂಗ  ಸಿದ್ದ ಸಂಸ್ಥಾನ ಮಠದ ಸ್ವಾಮೀಜಿಗಳನ್ನು ಸತ್ಕರಿಸಲಾಯಿತು ಮೂಡ ಶ್ರೀ ಶಿವಭೋಧರಂಗ ಸಿದ್ದ ಸಂಸ್ಥಾನ ಮಠದ ನೂತನ ಶ್ರೀಗಳ ಪೀಠಾರೋಹಣ ಅಲಂಕರಿಸಿದ ಸಂದರ್ಭದಲ್ಲಿ ಶ್ರೀ ದತ್ತಾತ್ರೇಯಬೋಧ ಶ್ರೀಪಾದ ಬೋಧ ಸ್ವಾಮಿಜೀ ಹಾಗೂ ಶ್ರೀ ಶ್ರೀಧರ ಶ್ರೀಪಾದಬೋಧ ಸ್ವಾಮಿಜೀಗಳನ್ನು ಪಟ್ಟಣದ ಶ್ರೀ ಬಸವ ಸೇವಾ ಯುವಕ ಸಂಘ ದಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಬಸವ ಸೇವಾ ಯುವಕ ಸಂಘದ ಅಧ್ಯಕ್ಷ ಕಲ್ಮೇಶ ಗೋಕಾಕ, ಉಪಾಧ್ಯಕ್ಷ ಪ್ರವೀಣ ಕುರುಬಗಟ್ಟಿ, ಉಮೇಶ ಶೇಕ್ಕಿ, …

Read More »

ಆರಕ್ಷಕ ಆರೋಗ್ಯ ಮನಗಂಡು ವೈದ್ಯರ ತಂಡ ಉಚಿತ ಆರೋಗ್ಯ ತಪಾಸಣೆ ಆಯೋಜಿಸಿರುವ ಕಾರ್ಯ ಶ್ಲಾಘನೀಯ- ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ

ಮೂಡಲಗಿ: ಸಾರ್ವಜನಿಕರ ರಕ್ಷಣೆ ಜವಾಬ್ದಾರಿ ಹೊತ್ತು ಕರ್ತವ್ಯ ನಿರ್ವಹಿಸುತ್ತಿರುವ ಆರಕ್ಷಕ ಆರೋಗ್ಯದ ಮನಗಂಡು ವೈದ್ಯರ ತಂಡ ಉಚಿತ ಆರೋಗ್ಯ ತಪಾಸಣೆ ಆಯೋಜಿಸಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು. ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಶುಕ್ರವಾರದಂದು ಪೊಲೀಸ್ ಇಲಾಖೆ ಹಾಗೂ ವೈದ್ಯಾಧಿಕಾರಿಗಳ ಸಂಘ ಸಹಯೋಗದೊಂದಿಗೆ ಪೊಲೀಸ್ ಇಲಾಖೆ ಕುಟುಂಬದವರ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯು ಸಮಯವನ್ನು ಲೆಕ್ಕಿಸದೆ ಕರ್ತವ್ಯ ನಿರ್ವಹಿಸುವುದರಿಂದ …

Read More »

ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಗೋವಿನಜೋಳ ಬೆಳೆಯಲ್ಲಿ ಸಮಗ್ರ ಕೀಟ ನಿರ್ವಹಣೆ ಕುರಿತು ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ

  ಕುಲಗೋಡ: ಗೋವಿನ ಜೋಳದ ಲದ್ದಿ ಹುಳ ನಿಯಂತ್ರಣಕ್ಕೆ “ಇಮಾಮ್ ಮೆಕ್ಟಿನ್ ಬೆಂಜೋಯಟ್” ಸರಿಯಾದ ಪ್ರಮಾಣದಲ್ಲಿ ಬಳಸಿ ಉತ್ತಮ ಇಳುವರಿ ಪಡೆಯಿರಿ ಎಂದು ನಿವೃತ್ತ್ ಸಹಾಯಕ ಕೃಷಿ ಅಧಿಕಾರಿ, ಶ್ರೀ ವ್ಹಿ ಎಮ್ ಹೊಸೂರ ಇವರು ತಿಳಿಸಿದರು. ಇವರು ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದ ರಮೇಶ ದಾನನ್ನವರ ಇವರ ಹೊಲದಲ್ಲಿ ಶುಕ್ರವಾರ ಸಂಜೆ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಗೋವಿನಜೋಳ ಬೆಳೆಯಲ್ಲಿ ಸಮಗ್ರ ಕೀಟ ನಿರ್ವಹಣೆ ಕುರಿತು ಕ್ಷೇತ್ರ ಪಾಠಶಾಲೆ …

Read More »