ಕೃಷಿ ಸಿಂಚಾಯಿ ಯೋಜನೆಯಡಿ ಕೇಂದ್ರದಿಂದ ರಾಜ್ಯಕ್ಕೆ ರೂ 642.26 ಕೋಟಿ ಅನುದಾನ ದೇಶಕ್ಕೆ ಅನ್ನ ನೀಡುವಂತಹ ತಾಕತ್ತು ರೈತ ಕುಲಕ್ಕೆ: ಸಂಸದ ಕಡಾಡಿ ಪ್ರಶಂಸೆ ವ್ಯಕ್ತಪಡಿಸಿದರು ಮೂಡಲಗಿ: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ರೂ. 642.26 ಕೋಟಿ ಮಂಜೂರು ಮಾಡಿದ್ದು, ಇದು ಹಿಂದಿನ ಯಾವುದೇ ಸರ್ಕಾರಗಳಿಗಿಂತ ದೊಡ್ಡ ಪ್ರಮಾಣದ ಅನುದಾನವಾಗಿದೆ. ಇದನ್ನು ರೈತರು ಸರಿಯಾಗಿ ಸದುಪಯೋಗ ಮಾಡಿಕೊಳ್ಳಬೇಕೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ …
Read More »