ಬೆಟಗೇರಿ:ಶಾಲಾ ಮಕ್ಕಳ ಬದುಕಿಗೊಂದು ಗುರಿ ಇರಲಿ, ವಿದ್ಯಾರ್ಥಿಗಳು ಸಾಧನೆಯ ಕನಸು ಕಾಣಬಾರದು, ಕನಸನ್ನು ಸಕಾರಗೊಳಿಸಿಕೊಳ್ಳಬೇಕು. ಪ್ರತಿಯೊಬ್ಬರೂ ದೇಶ ಪ್ರೇಮ, ಭಕ್ತಿ ಮೈಗೊಡಿಸಿಕೊಳ್ಳಬೇಕು ಎಂದು ಭಾರತ ದೇಶದ ನೌಕಾ ದಳದ ನಿವೃತ್ತ ರೀರ್ ಆಡ್ಮಿರಲ್ ರಘುವೀರ ಪುರಂದರೆ ಹೇಳಿದರು. ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಗೆ ಜ.24ರÀಂದು ಭೇಟಿ ನೀಡಿ ಶಾಲಾ ಮಕ್ಕಳಿಗೆ ಎಸ್ಎಸ್ಎಲ್ಸಿ ನಂತರ ಮುಂದೇನು? ವಿಷಯದ ಕುರಿತು ಉಪನ್ಯಾಸ ಹಾಗೂ ವಿದ್ಯಾರ್ಥಿಗಳ ಜೋತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು …
Read More »Daily Archives: ಜನವರಿ 24, 2022
ರಾಜ್ಯಾಧ್ಯಕ್ಷರ ಮೇಲೆ ತಳ್ಳಾಟ- ನೂಕಾಟ ಮಾಡಿದವರು ಕ್ಷಮೆಯಾಚನೆ
ಕೊಪ್ಪಳ: ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ಬೀರಪ್ಪ ಅಂಡಗಿ ಅವರ ಮೇಲೆ ತಳ್ಳಾಟ ಹಾಗೂ ನೂಕಾಟ ಮಾಡಿವರು ನಡೆದ ಘಟನೆಯ ಕುರಿತಾಗಿ ಕ್ಷಮೆಯಾಚನೆ ಮಾಡಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಸಭೆಗೆ ತೆರಳಿದ ಬೀರಪ್ಪ ಅಂಡಗಿ ಅವರ ಮೇಲೆ ಸಂಘದ ಪದಾಧಿಕಾರಿಗಳಲ್ಲದವರು ಅವರನ್ನು ತಳ್ಳಾಟ ಹಾಗೂ ನೂಕಾಟ ಮಾಡುವುದರ ಮೂಲಕ ಹಲ್ಲೆಗೆ ಮುಂದಾಗಿದ್ದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಭೆಗೆ ಆಹ್ವಾನ …
Read More »ಕಾರಜೋಳಗೆ ಜಿಲ್ಲಾ ಉಸ್ತುವಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ
ಕಾರಜೋಳಗೆ ಜಿಲ್ಲಾ ಉಸ್ತುವಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ ಗೋಕಾಕ : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಗೋವಿಂದ ಕಾರಜೋಳ ಅವರು ಉಸ್ತುವಾರಿ ಸಚಿವರಾಗಿ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮುಂಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಲು ಎಲ್ಲರೂ ಶ್ರಮಿಸಬೇಕು. ಜಿಲ್ಲೆಯನ್ನು …
Read More »ಜ. 25ರಂದು ಮಾಯಪ್ಪ ರಾಜಾಪುರ ರಚಿಸಿರುವ ‘ಸಂತ ಶಿವರಾಮದಾದಾ ಗೋಕಾಕ’ಚರಿತಾಮೃತ ಲೋಕಾರ್ಪಣೆ
ಜ. 25ರಂದು ಮಾಯಪ್ಪ ರಾಜಾಪುರ ರಚಿಸಿರುವ ‘ಸಂತ ಶಿವರಾಮದಾದಾ ಗೋಕಾಕ’ಚರಿತಾಮೃತ ಲೋಕಾರ್ಪಣೆ ಮೂಡಲಗಿ: ಇಲ್ಲಿಯ ಸಂತ ಸಂಸ್ಕøತಿ ಪ್ರಕಾಶನ ಹಾಗೂ ಅಥಣಿ ತಾಲ್ಲೂಕಿನ ಗಡ್ಡೆ ಶ್ರೀ ಕ್ಷೇತ್ರ ಸಪ್ತಸಾಗರ ಇವರ ಸಂಯುಕ್ತ ಆಶ್ರಯದಲ್ಲಿ ಸಂತ ಮಾಯಪ್ಪ ಸಿದ್ದಪ್ಪ ರಾಜಾಪುರ ಅವರು ರಚಿಸಿರುವ ‘ಸಂತ ಶ್ರೀ ಹ.ಬ.ಪ. ಶಿವರಾಮದಾದಾ ಗೋಕಾಕ’ ಇವರ ಸಂಪೂರ್ಣ ಚರಿತಾಮೃತ ಗ್ರಂಥದ ಲೋಕಾರ್ಪಣೆಯು ಜ. 25, ಮಂಗಳವಾರ ಮಧ್ಯಾಹ್ನ 1ಕ್ಕೆ ಅಥಣಿ ತಾಲ್ಲೂಕಿನ ಸಪ್ತಸಾಗರ ಗಡ್ಡೆ(ಬನ)ದಲ್ಲಿ …
Read More »ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನದಲ್ಲಿ ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ
ಮೂಡಲಗಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನದಲ್ಲಿ ಕುವೆಂಪು ಸಾಹಿತ್ಯ ಕುರಿತು ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ಮಾತನಾಡಿದರು ಮೂಡಲಗಿ: ಕುವೆಂಪು ಅವರು ಕನ್ನಡ ಸಾಹಿತ್ಯಕ್ಕೆ ವೈಚಾರಿಕತೆಯ ಸ್ಪರ್ಷ ನೀಡುವ ಮೂಲಕ ಕನ್ನಡ ಸಾಹಿತ್ಯವನ್ನು ವಿಶ್ವಮಾನ್ಯವಾಗಿ ಬೆಳೆಸಿದ ಯುಗದ ಕವಿ’ ಎಂದು ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ಹೇಳಿದರು. ಇಲ್ಲಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮದ ಉಪನ್ಯಾಸ ಸಂಚಿಕೆ 1 ‘ಕುವೆಂಪು ವಿಶ್ವಮಾನವ …
Read More »