ಸಂತ ಮಾಯಪ್ಪ ರಾಜಾಪುರ ರಚಿಸಿರುವ ಕೃತಿ ‘ಸಂತ ಶಿವರಾಮದಾದಾ ಗೋಕಾಕ ಚರಿತಾಮೃತ ಕೃತಿ’ ಲೋಕಾರ್ಪಣೆ ಮೂಡಲಗಿ: ‘ಸಂತ ಶಿವರಾಮದಾದಾ ಗೋಕಾಕ ಅವರ ಕುರಿತಾಗಿ ಕೃತಿ ರಚಿಸಿರುವ ಸಂತ ಮಾಯಪ್ಪ ರಾಜಾಪುರ ಅವರ ಕಾರ್ಯವು ಶ್ಲಾಘನೀಯವಾಗಿದೆ’ ಎಂದು ಪಂಢರಪುರದ ರಾಣು ದೇವವೃತ ವಾಸ್ಕರ್ ಮಾಹಾರಾಜರು ಹೇಳಿದರು. ಮೂಡಲಗಿಯ ಸಂತ ಸಂಸ್ಕøತಿ ಪ್ರಕಾಶನ ಹಾಗೂ ಸಪ್ತಸಾಗರ ಗಡ್ಡೆ (ಬನ) ಸಂಯುಕ್ತಾ ಆಶ್ರಯದಲ್ಲಿ ಸಂತ ಮಾಯಪ್ಪಾ ರಾಜಾಪುರ ಅವರು ರಚಿಸಿರುವ ಸಂತ ಶಿವರಾಮದಾದಾ ಗೋಕಾಕ …
Read More »Daily Archives: ಜನವರಿ 29, 2022
ಹಂಪಿ ಎಕ್ಸಪ್ರೇಸ್, ಬಸವ ಎಕ್ಸಪ್ರೇಸ್ ರೈಲನ್ನು ವ್ಹಾಯಾ ಪುಟ್ಟಪರ್ತಿಗೆ ಸಂಚಾರ ಪ್ರಾರಂಭಿಸುವಂತೆ ಸಂಸದ ಈರಣ್ಣ ಕಡಾಡಿ ಅವರಲ್ಲಿ ಮನವಿ
ಹಂಪಿ ಎಕ್ಸಪ್ರೇಸ್, ಬಸವ ಎಕ್ಸಪ್ರೇಸ್ ರೈಲನ್ನು ವ್ಹಾಯಾ ಪುಟ್ಟಪರ್ತಿಗೆ ಸಂಚಾರ ಪ್ರಾರಂಭಿಸುವಂತೆ ಸಂಸದ ಈರಣ್ಣ ಕಡಾಡಿ ಅವರಲ್ಲಿ ಮನವಿ ಮೂಡಲಗಿ: ಹಂಪಿ ಎಕ್ಸಪ್ರೇಸ್, ಬಸವ ಎಕ್ಸಪ್ರೇಸ್ ರೈಲನ್ನು ಗುಂತಕಲ್-ಧರ್ಮಾವರಂ ನಿಲ್ದಾಣದಿಂದ ವ್ಹಾಯಾ ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ನಿಲ್ದಾಣಕ್ಕೆ ರೈಲು ಸಂಚಾರ ಪ್ರಾರಂಭಿಸುವಂತೆ ರೈಲ್ವೆ ಸಚಿವರಲ್ಲಿ ಮನವಿ ಮಾಡಲಾಗುವುದು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಶನಿವಾರ ಜ.29 ರಂದು ಆಂಧ್ರಪ್ರದೇಶದ ಪುಟ್ಟಪರ್ತಿ ‘ಪ್ರಶಾಂತಿ ನಿಲಯಂ ‘ಗೆ ಭೇಟಿ …
Read More »