ಸ್ವಾಮಿ ವಿವೇಕಾನಂದರು ಜಗತ್ತು ಕಂಡ ಅಪ್ರತಿಮ ಯುಗಪುರುಷ ಮೂಡಲಗಿ: ‘ವಿಶ್ವವು ಭಾರತದತ್ತ ನೋಡುವಂತೆ ಸ್ವಾಮಿ ವಿವೇಕಾನಂದರ ಸಾರಿದ ಸಮನ್ವಯತೆಯ ತತ್ವ, ಸಿದ್ದಾಂತಗಳು ಅತ್ಯಂತ ಪ್ರಭಾವವನ್ನು ಬೀರಿವೆ’ ಎಂದು ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಆಚರಿಸಿ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮದಲ್ಲಿ …
Read More »Monthly Archives: ಜನವರಿ 2022
ಇಂದು ಲಯನ್ಸ್ ಪರಿವಾರದಿಂದ ಸ್ವಾಮಿ ವಿವೇಕಾನಂದ ಜಯಂತಿ
ಇಂದು ಲಯನ್ಸ್ ಪರಿವಾರದಿಂದ ಸ್ವಾಮಿ ವಿವೇಕಾನಂದ ಜಯಂತಿ ಮೂಡಲಗಿ: ಇಲ್ಲಿಯ ಲಯನ್ಸ ಕ್ಲಬ್ ಮೂಡಲಗಿ ಪರಿವಾರದಿಂದ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮತ್ತು ಪಿಯುಸಿ ವಿಜ್ಞಾನ ಮಹಾವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಇಂದು ಜ.12 ಬೆಳಿಗ್ಗೆ 11ಕ್ಕೆ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ‘ರಾಷ್ಟ್ರೀಯ ಯುವ ದಿನ’ ಆಚರಣೆಯನ್ನು ಏರ್ಪಡಿಸಿರುವರು. ಸ್ವಾಮಿ ವಿವೇಕಾನಂದರ ಕುರಿತು ವಿಶೇಷ ಉಪನ್ಯಾಸವನ್ನು ಡಾ. ಸಂಜಯ ಶಿಂಧಿಹಿಟ್ಟಿ ಮಾಡುವರು. ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ …
Read More »ಬೆಟಗೇರಿ ಗ್ರಾಮದ ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರಗೆ ಸನ್ಮಾನ
ಬೆಟಗೇರಿ ಗ್ರಾಮದ ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರಗೆ ಸನ್ಮಾನ ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ವತಿಯಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸ್ಥಳೀಯ ಯೋಧ ಮುತ್ತೆಪ್ಪ ನೀಲಣ್ಣವರ ಅವರನ್ನು ಜ.11ರಂದು ಸತ್ಕರಿಸುವ ಕಾರ್ಯಕ್ರಮ ಜರುಗಿತು. ಮುಖ್ಯಶಿಕ್ಷಕರಾದ ವೈ.ಸಿ.ಶೀಗಿಹಳ್ಳಿ ಅಧ್ಯಕ್ಷತೆ ವಹಿಸಿ, ಆರ್.ಬಿ.ಬೆಟಗೇರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರ ಸನ್ಮಾನ ಸ್ವೀಕರಿಸಿ ಮಾತನಾಡಿ, ಇಂದು ಭಾರತೀಯ …
Read More »‘ಫಲಾಪೇಕ್ಷೆ ಇಲ್ಲದ ಸೇವೆಯು ನಿಜವಾದ ಸಮಾಜ ಸೇವೆಯಾಗಿದೆ’
‘ಫಲಾಪೇಕ್ಷೆ ಇಲ್ಲದ ಸೇವೆಯು ನಿಜವಾದ ಸಮಾಜ ಸೇವೆಯಾಗಿದೆ’ ಮೂಡಲಗಿ: ‘ಫಲಾಪೇಕ್ಷೆ ಬಯಸದೆ ನಿಸ್ವಾರ್ಥದಿಂದ ಮಾಡುವ ಸಮಾಜ ಸೇವಾ ಕಾರ್ಯಗಳು ಸಮಾಜವನ್ನು ತಲುಪುತ್ತವೆ’ ಎಂದು ಲಯನ್ಸ್ ಕ್ಲಬ್ 317ಬಿ ಜಿಲ್ಲಾ ಗವರ್ನರ್ ಶ್ರೀಕಾಂತ ಮೋರೆ ಅವರು ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2021-22ನೇ ಸಾಲಿನ ಸಾಮಾಜಿಕ ಕಾರ್ಯಚಟುವಟಿಕೆಗಳ ಸಮೀಕ್ಷೆ ಮತ್ತು ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಕಷ್ಟದಲ್ಲಿದ್ದವರಿಗೆ ಸಹಾಯ ಮತ್ತು ದಾನ ಮಾಡುವ ಇಚ್ಛಾಶಕ್ತಿ ಇರುವುದು …
Read More »ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸನ್ನದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಅವಳಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾಡಳಿತಕ್ಕೆ ಸೂಚನೆ ನೀಡಿದರು. ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸೋಮವಾರ ಸಂಜೆ ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕಾ ಡೋಸ್ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ …
Read More »ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ- ಸಿದ್ದಣ್ಣ ದುರದುಂಡಿ
ಬೆಳಗಾವಿ : ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಮುನವಳ್ಳಿ ಜಿ ವಿ ನಾಯಕ್ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾರತ ಸರ್ಕಾರ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಯುವ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ …
Read More »ಪಟ್ಟಣದಲ್ಲಿರುವ ಕಸಾಯಿ ಖಾನೆಗಳನ್ನು ಸ್ಥಾಳಾಂತರ ಮಾಡಬೇಕೆಂದು ಆಗ್ರಹಿಸಿ ಮನವಿ
ಮೂಡಲಗಿ: ಪಟ್ಟಣದಲ್ಲಿರುವ ಕಸಾಯಿ ಖಾನೆಗಳನ್ನು ಸ್ಥಾಳಾಂತರ ಮಾಡಬೇಕೆಂದು ಆಗ್ರಹಿಸಿ ತಹಶೀಲ್ದಾರ ಡಿ.ಜಿ.ಮಹಾತ್ ಅವರಿಗೆ ಪಟ್ಟಣದ ಶ್ರೀ ಬಸವ ಸೇವಾ ಯುವಕ ಸಂಘದ ಕಾರ್ಯಕರ್ತರು ಸೋಮವಾರದಂದು ಮನವಿ ಸಲ್ಲಿಸಿದರು. ಮೂಡಲಗಿ ಪಟ್ಟಣದಲ್ಲಿ ಕಸಾಯಿ ಖಾನೆಗಳಿಂದ ಸಾರ್ವಜನಿಕರಿಗೆ ಬಹಳ ತೊಂದರೆ ಉಂಟಾಗುತ್ತಿದು, ಕಸಾಯಿ ಖಾನೆಗಳಿಂದ ಬರುತ್ತಿರುವ ತ್ಯಾಜ್ಯವಸ್ತು ಮೂಡಲಗಿ ಪಟ್ಟಣದ ಮಧ್ಯ ಬಾಗದಲ್ಲಿ ಹರಿಯುವ ಹಳ್ಳದ ನೀರಿನಲ್ಲಿ ಮಿಶ್ರಣವಾಗಿ ಪಟ್ಟಣದ ರುದ್ರ ಭೂಮಿ ಹತ್ತಿರ ಸುಣಧೋಳಿ ರಸ್ತೆಯಲ್ಲಿ ಸುತ್ತಮುತ್ತಲಿನ ರೈತರು ಮತ್ತು …
Read More »ಚಂಪಾ ಅವರ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಅರ್ಪಿಸಿದ -ಅರವಿಂದ ದಳವಾಯಿ
ಚಂಪಾ ಅವರ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಅರ್ಪಿಸಿದ -ಅರವಿಂದ ದಳವಾಯಿ. ಮೂಡಲಗಿ: ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರು, ಕನ್ನಡ ಹೋರಾಟಗಾರ, ಚಿಂತಕ ಹಾಗೂ ಸಾಹಿತಿ ಪೆÇ್ರ. ಚಂದ್ರಶೇಖರ್ ಪಾಟೀಲ (ಚಂಪಾ) ಅವರು ಸೋಮವಾರ ನಿಧನರಾಗಿರುವ ಸುದ್ದಿ ಕೇಳಿ ತೀರ್ವ ಆಘಾತವಾಯಿತು ಎಂದು ಕಾಂಗ್ರೇಸ್ ಮುಖಂಡ ಕೌಜಲಗಿಯ ಅರವಿಂದ ದಳವಾಯಿ ಅವರು ಸಂತಾಪ ವ್ಯಕ್ತಪಡಿಸಿದಾರೆ. ಅರವಿಂದ ದಳವಾಯಿ ಅವರು ಚಂಪಾ ಅರವರ ಅಚಿತಿಮ ದರ್ಶನ ಪಡೆದು, ನಾಡಿನ …
Read More »ಕಬ್ಬಿನ ಬೆಳೆಯಲ್ಲಿ ವೇಸ್ಟ ಡಿಕಾಂಪೊಸರ ಬಳಕೆಯಿಂದ ಹೆಚ್ಚಿನ ಇಳುವರಿ
ಕಬ್ಬಿನ ಬೆಳೆಯಲ್ಲಿ ವೇಸ್ಟ ಡಿಕಾಂಪೊಸರ ಬಳಕೆಯಿಂದ ಹೆಚ್ಚಿನ ಇಳುವರಿ ಮೂಡಲಗಿ : ರೈತರು ಮಣ್ಣಿನ ಫಲವತ್ತತೆ ಹೆಚ್ಚಿಸಿಕೊಂಡು ಹೆಚ್ಚಿನ ಕಬ್ಬಿನ ಇಳುವರಿ ಪಡೆಯಲು ವೇಸ್ಟ್ ಡಿಕಾಂಪೊಸರ ಬಳಕೆ ಮಾಡಬೇಕು ಎಂದು ರೇಣುಕಾ ಶುಗರ್ಸನ ಎಜಿಎಮ್ ಎಮ್ ಜಿ ಮಲಗೌಡನವರ ಹೇಳಿದರು. ಅವರು ಬಡಿಗವಾಡ ಗ್ರಾಮದ ಗ್ರಾಮದ ಪ್ರಕಾಶ ಕಮತೆ ಅವರ ತೋಟದಲ್ಲಿ ರೇಣುಕಾ ಶುಗರ್ಸ್ ಹಾಗೂ ಸೋಲಿಡರಿಡಾಡ ಸಂಸ್ಥೆಯ ಸಹಬಾಗಿತ್ವದಲ್ಲಿ ಕಬ್ಬಿನ ಬೆಳೆಯ ಸುಸ್ಥಿರ ಬೇಸಾಯದ ಮಾಹಿತಿ ಅಡಿಯಲ್ಲಿ ಮಾಹಿತಿ …
Read More »ಕೆಎಂಎಫ್ದಿಂದ 460 ಹುದ್ದೆಗಳ ಭರ್ತಿಗೆ ಕ್ರಮ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ವಾರ್ಷಿಕವಾಗಿ 17 ಸಾವಿರ ಕೋಟಿ ರೂ ಗಳ, ವ್ಯವಹಾರ ನಡೆಸುತ್ತಿರುವ ರಾಜ್ಯದ ನಂ1 ಸಹಕಾರಿ ಸಂಸ್ಥೆ ನಾಗನೂರದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಶಿಥಲೀಕರಣ ಘಟಕ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ
ಕೆಎಂಎಫ್ದಿಂದ 460 ಹುದ್ದೆಗಳ ಭರ್ತಿಗೆ ಕ್ರಮ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ವಾರ್ಷಿಕವಾಗಿ 17 ಸಾವಿರ ಕೋಟಿ ರೂ ಗಳ, ವ್ಯವಹಾರ ನಡೆಸುತ್ತಿರುವ ರಾಜ್ಯದ ನಂ1 ಸಹಕಾರಿ ಸಂಸ್ಥೆ ನಾಗನೂರದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಶಿಥಲೀಕರಣ ಘಟಕ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳಿಂದ ಕೂಡಿರುವ ಕೆ.ಎಂ.ಎಫ್ ವಾರ್ಷಿಕವಾಗಿ ಸುಮಾರು 17 ಸಾವಿರ ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿರುವ …
Read More »