Breaking News
Home / 2022 / ಫೆಬ್ರವರಿ

Monthly Archives: ಫೆಬ್ರವರಿ 2022

*ನಿವೃತ್ತಿ ಜೀವನವನ್ನು ಖುಷಿ- ಖುಷಿಯಾಗಿ ಕಳೆಯೋಣ* ಇಂದು ವೈದ್ಯಕೀಯ ಸೇವೆಯಿಂದ ನಿವೃತ್ತಿ ಹೊಂದಲಿರುವ ಡಾ.ಅಶೋಕ ಜೀರಗ್ಯಾಳ ಅವರಿಗೆ ಪ್ರೀತಿಯ ಶುಭಾಶಯ ಅರ್ಪಿಸಿದ ಅವರ ಬಾಳ ಸಂಗಾತಿ ಅಮ್ಮಾಜೀ.

*ನಿವೃತ್ತಿ ಜೀವನವನ್ನು ಖುಷಿ- ಖುಷಿಯಾಗಿ ಕಳೆಯೋಣ* ಇಂದು ವೈದ್ಯಕೀಯ ಸೇವೆಯಿಂದ ನಿವೃತ್ತಿ ಹೊಂದಲಿರುವ ಡಾ.ಅಶೋಕ ಜೀರಗ್ಯಾಳ ಅವರಿಗೆ ಪ್ರೀತಿಯ ಶುಭಾಶಯ ಅರ್ಪಿಸಿದ ಅವರ ಬಾಳ ಸಂಗಾತಿ ಅಮ್ಮಾಜೀ. ಗೋಕಾಕ್- ನನ್ನ ಪ್ರೀತಿಯ ಬದುಕಿನ ಪಯಣಿಗನೇ… ನಿನಗೆ ಗೆಳೆಯನೆನ್ನಲೇ, ಅಣ್ಣನೆನ್ನಲೇ,ತಂದೆಎನ್ನಲೇ ದೇವರೆನ್ನಲೇ .ನನ್ನನ್ನ ಮದುವೆಯಾಗಿ ಗಂಡನೆನ್ನುವ ಲೇಬಲ್ಲಿನೊಳಗೆ(ಹಣೆಪಟ್ಟಿಯೊಡನೆ)ಈ ಎಲ್ಲ ಪಾತ್ರ ನಿರ್ವಹಿಸಿದವನು ನೀ…. ಎಷ್ಟೋ ಬಾರಿ ನನ್ನಷ್ಟು ಅದೃಷ್ಟ ವಂತಳು ಈ ಜಗದಲಿ ಯಾರಿಲ್ಲ ಅನ್ನುವ ಭಾವನೆ ಮೂಡಿಸಿದವನು ನೀ.. ನಿನ್ನ …

Read More »

ಪೊಲಿಯೋ ಹಾಕಿಸಿ ಆರೋಗ್ಯಪೂರ್ಣ ಸಮಾಜ ನಿರ್ಮಿಸಿರಿ

ಪೊಲಿಯೋ ಹಾಕಿಸಿ ಆರೋಗ್ಯಪೂರ್ಣ ಸಮಾಜ ನಿರ್ಮಿಸಿರಿ ಮೂಡಲಗಿ: ‘ಮಕ್ಕಳಿಗೆ ಪೊಲಿಯೋ ಹನಿ ಹಾಕಿಸಿಕೊಳ್ಳುವುದರ ಮೂಲಕ ಆರೋಗ್ಯಪೂರ್ಣ ಸಮಾಜ ನಿರ್ಮಿಸಲು ಮುಂದಾಗಬೇಕು’ ಎಂದು ತಹಶೀಲ್ದಾರ್ ಡಿ.ಜಿ. ಮಹಾತ ಅವರು ಹೇಳಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಸಹಯೋಗದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಪಾಲಕರು …

Read More »

ಪಲ್ಸ್  ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಂಸದ ಈರಣ್ಣ ಕಡಾಡಿ ಚಾಲನೆ

ಪಲ್ಸ್  ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಂಸದ ಈರಣ್ಣ ಕಡಾಡಿ ಚಾಲನೆ ಮೂಡಲಗಿ: ಚಿಕ್ಕ ಮಕ್ಕಳಲ್ಲಿ ಸಾಂಕ್ರಾಮಿಕವಾಗಿ ಹರಡುವ ಪೋಲಿಯೋ  ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಎರಡು ಹನಿ ಪೆÇೀಲಿಯೊ ಲಸಿಕೆ ಹಾಕಿಸುವುದರ ಮೂಲಕ ಭಾರತವನ್ನು ಪೋಲಿಯೋ  ಮುಕ್ತವಾಗಿಸಲು ಎಲ್ಲರೂ ಕೈಜೋಡಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮನವಿ ಮಾಡಿದರು. ರವಿವಾರ ಫೆ-27 ರಂದು ಕಲ್ಲೋಳಿ ಪಟ್ಟಣ ಪಂಚಾಯತ ಆವರಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ …

Read More »

ಸದ್ಗುರು ಶ್ರೀ ಸಿದ್ಧಾರೂಢರ ಸದ್ಭಭಕ್ತರು ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಪಾದಯಾತ್ರೆ

ಬೆಟಗೇರಿ:ಸದ್ಗುರು ಸಿದ್ಧಾರೂಢರು ಮಾನವನ ಅಜ್ಞಾನ ಕಳೆದು ಸುಜ್ಞಾನದ ಸನ್ನಮಾರ್ಗ ತೋರಿಸಿದ ಮಹಾನ್ ದೇವತಾ ಪುರುಷ, ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರು ಶಿವನ ಅವತಾರಿಯಾಗಿದ್ದಾರೆ. ಪ್ರತಿಯೊಬ್ಬರೂ ಶಿವನಾಮಸ್ಮರಣೆ ಮಾಡಿ ಪರಮಾತ್ಮನ ಕೃಪೆಗೆ ಪಾತ್ರರಾಗಬೇಕು ಎಂದು ಬೆಟಗೇರಿ ಗ್ರಾಮದ ಪ್ರವಚನಕಾರ ಪುಂಡಲೀಕಪ್ಪ ಪಾರ್ವತೇರ ಹೇಳಿದರು. ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಸದ್ಭಭಕ್ತರು ಫೆ.26 ರಂದು ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಹಮ್ಮಿಕೊಂಡ ಪಾದಯಾತ್ರೆಗೆ ಸ್ಥಳೀಯ ಡಾ.ಬೆಟಗೇರಿ ಕೃಷ್ಣಶರ್ಮ ವೃತ್ತದಲ್ಲಿ ಚಾಲನೆ ನೀಡಿ ಮಾತನಾಡಿದ …

Read More »

ಇಂದಿನ ಯುಗದಲ್ಲಿ ವಿಜ್ಞಾನ, ತಂತ್ರಜ್ಞಾನಕ್ಕೆ ಪ್ರಾಮುಖ್ಯತೆಯಿದೆ: ರಮೇಶ ಅಳಗುಂಡಿ, ಬೆಟಗೇರಿ ಪ್ರೌಢ ಶಾಲೆಯಲ್ಲಿ ಅಟಲ್ ಟಿಂಕ್‍ರಿಂಗ್ ಲ್ಯಾಬ್ ಉದ್ಘಾಟನೆ

ಇಂದಿನ ಯುಗದಲ್ಲಿ ವಿಜ್ಞಾನ, ತಂತ್ರಜ್ಞಾನಕ್ಕೆ ಪ್ರಾಮುಖ್ಯತೆಯಿದೆ: ರಮೇಶ ಅಳಗುಂಡಿ *ಬೆಟಗೇರಿ ಪ್ರೌಢ ಶಾಲೆಯಲ್ಲಿ ಅಟಲ್ ಟಿಂಕ್‍ರಿಂಗ್ ಲ್ಯಾಬ್ ಉದ್ಘಾಟನೆ * ಗಣ್ಯರಿಗೆ ಸತ್ಕಾರ ಬೆಟಗೇರಿ:ರಷ್ಯಾದಲ್ಲಿ ಶಾಲಾ ಮಕ್ಕಳಿಗೆ ನೀಡುವ ತಂತ್ರಜ್ಞಾನದ ಪ್ರಾಯೋಗಿಕ ಕಲಿಕೆಯನ್ನು ನಮ್ಮ ದೇಶದ ಮಕ್ಕಳಿಗೂ ಕಲ್ಪಿಸುವುದು ಪ್ರಧಾನಿ ಮೋದಿ ಅವರ ಕನಸಾಗಿತ್ತು. ರಾಷ್ಟ್ರದ ಅರ್ಹ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅಟಲ್ ಟಿಂಕ್‍ರಿಂಗ್ ಲ್ಯಾಬ್‍ಗಳನ್ನು ತೆರೆದು ಪ್ರೌಢ ಶಾಲೆಯ ಹಂತದಲ್ಲಿಯೇ ಮಕ್ಕಳಿಗೆ ತಂತ್ರಜ್ಞಾನ ಅಧ್ಯಯನದ ಸೌಲಭ್ಯ ಕಲ್ಪಿಸಿದ್ದಾರೆ ಎಂದು …

Read More »

ದನಕರುಗಳ ಸಾಕಾಣಿಕೆದಾರರಿಗೆ ಸೂಕ್ತ ಮಾರುಕಟ್ಟೆ ಸೌಲಭ್ಯ ಒದಗಿಸಿದಾಗ ಮಾತ್ರ ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಸಾಧ್ಯ

ಮೂಡಲಗಿ: ಕೃಷಿಯ ಜೊತೆಯಾಗಿ ರೈತರು ಅವಲಂಬಿತವಾಗಿರುವ ಕುರಿ, ಆಡು, ಕೋಳಿ, ದನಕರುಗಳ ಸಾಕಾಣಿಕೆದಾರರಿಗೆ ಸೂಕ್ತ ಮಾರುಕಟ್ಟೆ ಸೌಲಭ್ಯ ಒದಗಿಸಿದಾಗ ಮಾತ್ರ ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುವದು ಎಂದು ಜೋಕಾನಟ್ಟಿಯ ಶ್ರೀ ಯೋಗಿಸಿದ್ದೇಶ್ವರ ಆಶ್ರಮದ ಬಿಳಿಯಾನಸಿದ್ಧ ಮಹಾಸ್ವಾಮೀಜಿ ನುಡಿದರು. ಸಮೀಪದ ಕಲ್ಲೋಳಿ ಪಟ್ಟಣದಲ್ಲಿ ಜರುಗಿದ ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಕುರಿಗಾರರಿಗೆ ಸಿಗುವ ಸೌವಲತ್ತುಗಳನ್ನು ಪ್ರತಿಯೊಬ್ಬರಿಗೂ ದೊರೆಯುವಂತಾಗಬೇಕು. …

Read More »

*ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ*

*ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್‌ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಈ …

Read More »

ಸದನದಲ್ಲಿ ಪ್ರಶ್ನೆ ಮಾಡುವಂತೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘ ಮನವಿ

ಕಲಬುರಗಿ: ವಿಕಲಚೇತನ ನೌಕರರಿಗೆ ಅವರ ಸೇವಾ ಜೇಷ್ಠತೆಯನ್ನು ಅನುಸರಿಸಿ ಶೇಕಡಾ ೩ ರಷ್ಟು ಮೀಸಲಾತಿ ನೀಡುವಂತೆ ಸುಪ್ರೀಂಕೋರ್ಟ್ ದೇಶ ಎಲ್ಲಾ ರಾಜ್ಯಗಳಿಗೆ ಆದೇಶ ಮಾಡಿ ಮೂರು ವರ್ಷ ಕಳೆದರೂ ಕೂಡಾ ರಾಜ್ಯ ಸರಕಾರವು ಬಡ್ತಿ ಮೀಸಲಾತಿಗೆ ಸಂಬಂಧಿಸಿದ ಯಾವುದೇ ಆದೇಶ ಜಾರಿಗೆ ಮಾಡದಿರುವುದರ ಕುರಿತು ಸದನದಲ್ಲಿ ಪ್ರಶ್ನೆ ಮಾಡುವಂತೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ವತಿಯಿಂದ ವಿಧಾನ ಪರಿಷತ್ತಿನ ಸದಸ್ಯರಾದ ಶಶಿಲ್.ಜಿ.ನಮೋಶಿ ಅವರಿಗೆ ಕಲಬುರಗಿಯಲ್ಲಿ ಮನವಿ ಪತ್ರ ಸಲ್ಲಿಸಲಾಯಿತು. ಈ …

Read More »

ಎನ್‍ಸಿಡಿಎಫ್‍ಐ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಮಹಾಮಂಡಳದ ಚುನಾವಣೆಯಲ್ಲಿ ಕೆಎಂಎಫ್‍ನಿಂದ ಅವಿರೋಧ ಆಯ್ಕೆ

ಎನ್‍ಸಿಡಿಎಫ್‍ಐ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಮಹಾಮಂಡಳದ ಚುನಾವಣೆಯಲ್ಲಿ ಕೆಎಂಎಫ್‍ನಿಂದ ಅವಿರೋಧ ಆಯ್ಕೆ ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್‍ಸಿಡಿಎಫ್‍ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ …

Read More »

ಸಾರ್ವಜನಿಕ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಮೂಡಲಗಿ: ಸಾರ್ವಜನಿಕ ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯ ಇದ್ದಂತೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರ ಫೆ-24 ರಂದು 2020-21ನೇ ಸಾಲಿನ ರಾಜ್ಯಸಭಾ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿ ಕಲ್ಲೋಳಿ ಪಟ್ಟಣದ ಸಾರ್ವಜನಿಕ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಒಂದು ಮಂದಿರ ಕಟ್ಟಿಸಿದರೆ ಸಾವಿರಾರು ಭಿಕ್ಷುಕರು ಹುಟ್ಟಿಕೊಳ್ಳೂತ್ತಾರೆ, ಒಂದು ಗ್ರಂಥಾಲಯ ಕಟ್ಟಿಸಿದರೆ ಸಾವಿರಾರು ವಿದ್ವಾಂಸರು ಹುಟ್ಟಿಕೊಳ್ಳುತ್ತಾರೆ ಎಂದರು. ನಾವು …

Read More »