Breaking News

Daily Archives: ಫೆಬ್ರವರಿ 4, 2022

ವಿದ್ಯಾರ್ಥಿಗಳು ಈ ದೇಶದ ಭವಿಷ್ಯದ ಪ್ರಜೆಗಳು, ಅವರಲ್ಲಿ ಏನು ಬೇಕಾದರೂ ಸಾಧಿಸಬಹುದಾದಂತ ಕೌಶ್ಯಲಗಳು ಅಡಗಿವೆ- ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೂಡಲಗಿ : ವಿದ್ಯಾರ್ಥಿಗಳು ಈ ದೇಶದ ಭವಿಷ್ಯದ ಪ್ರಜೆಗಳು, ಅವರಲ್ಲಿ ಏನು ಬೇಕಾದರೂ ಸಾಧಿಸಬಹುದಾದಂತ ಕೌಶ್ಯಲಗಳು ಅಡಗಿವೆ. ಅವುಗಳನ್ನು ಹೊರಗೆ ತರುವಂತಹ ಪ್ರಾಮಣಿಕ ಪ್ರಯತ್ನಗಳು ಮಾಡಿದರೆ ಮಾತ್ರ ಯಶಸ್ಸು ಸಾಧ್ಯ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಗುರುವಾರದಂದು ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಅಖಿತ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮದ ತಾಲೂಕಾ ಘಟಕದ ಆಶ್ರಯದಲ್ಲಿ ಜರುಗಿದ, ಮೂಡಲಗಿ ತಾಲೂಕಿನ ಸುತ್ತಮುತ್ತಲಿನಲ್ಲಿ ನೂತನ …

Read More »

ರಾಷ್ಟ್ರೀಯ ಕೃಷಿ ಮಾರುಕಟ್ಟೆ (ಇ-ನಾಮ್) ಆನ್‍ಲೈನ್ ಪೋರ್ಟಲ್‍ನಲ್ಲಿ 1000 ಮಾರುಕಟ್ಟೆ

ಮೂಡಲಗಿ: ರಾಷ್ಟ್ರೀಯ ಕೃಷಿ ಮಾರುಕಟ್ಟೆ (ಇ-ನಾಮ್) ಆನ್‍ಲೈನ್ ಪೋರ್ಟಲ್‍ನಲ್ಲಿ 1000 ಮಾರುಕಟ್ಟೆಗಳನ್ನು ಇ-ನ್ಯಾಮ್ ವೇದಿಕೆಯನ್ನು ಬಳಸುತ್ತಿವೆ. 1000 ಮಾರುಕಟ್ಟೆಗಳ ಏಕೀಕರಣಕ್ಕಾಗಿ ಒಟ್ಟು ಬಜೆಟ್ ವೆಚ್ಚವು ರೂ.1171.93 ಕೋಟಿ ಮೀಸಲಿರಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಫೆ.04 ರಂದು ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರೀಯ ಕೃಷಿ ಮಾರುಕಟ್ಟೆ (ಇ-ನಾಮ್) ಯೋಜನೆಯ …

Read More »