ಎನ್ಸಿಡಿಎಫ್ಐ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಮಹಾಮಂಡಳದ ಚುನಾವಣೆಯಲ್ಲಿ ಕೆಎಂಎಫ್ನಿಂದ ಅವಿರೋಧ ಆಯ್ಕೆ ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್ಸಿಡಿಎಫ್ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ …
Read More »Daily Archives: ಫೆಬ್ರವರಿ 24, 2022
ಸಾರ್ವಜನಿಕ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
ಮೂಡಲಗಿ: ಸಾರ್ವಜನಿಕ ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯ ಇದ್ದಂತೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರ ಫೆ-24 ರಂದು 2020-21ನೇ ಸಾಲಿನ ರಾಜ್ಯಸಭಾ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿ ಕಲ್ಲೋಳಿ ಪಟ್ಟಣದ ಸಾರ್ವಜನಿಕ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಒಂದು ಮಂದಿರ ಕಟ್ಟಿಸಿದರೆ ಸಾವಿರಾರು ಭಿಕ್ಷುಕರು ಹುಟ್ಟಿಕೊಳ್ಳೂತ್ತಾರೆ, ಒಂದು ಗ್ರಂಥಾಲಯ ಕಟ್ಟಿಸಿದರೆ ಸಾವಿರಾರು ವಿದ್ವಾಂಸರು ಹುಟ್ಟಿಕೊಳ್ಳುತ್ತಾರೆ ಎಂದರು. ನಾವು …
Read More »