Breaking News

Daily Archives: ಫೆಬ್ರವರಿ 26, 2022

ಸದ್ಗುರು ಶ್ರೀ ಸಿದ್ಧಾರೂಢರ ಸದ್ಭಭಕ್ತರು ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಪಾದಯಾತ್ರೆ

ಬೆಟಗೇರಿ:ಸದ್ಗುರು ಸಿದ್ಧಾರೂಢರು ಮಾನವನ ಅಜ್ಞಾನ ಕಳೆದು ಸುಜ್ಞಾನದ ಸನ್ನಮಾರ್ಗ ತೋರಿಸಿದ ಮಹಾನ್ ದೇವತಾ ಪುರುಷ, ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರು ಶಿವನ ಅವತಾರಿಯಾಗಿದ್ದಾರೆ. ಪ್ರತಿಯೊಬ್ಬರೂ ಶಿವನಾಮಸ್ಮರಣೆ ಮಾಡಿ ಪರಮಾತ್ಮನ ಕೃಪೆಗೆ ಪಾತ್ರರಾಗಬೇಕು ಎಂದು ಬೆಟಗೇರಿ ಗ್ರಾಮದ ಪ್ರವಚನಕಾರ ಪುಂಡಲೀಕಪ್ಪ ಪಾರ್ವತೇರ ಹೇಳಿದರು. ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಸದ್ಭಭಕ್ತರು ಫೆ.26 ರಂದು ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಹಮ್ಮಿಕೊಂಡ ಪಾದಯಾತ್ರೆಗೆ ಸ್ಥಳೀಯ ಡಾ.ಬೆಟಗೇರಿ ಕೃಷ್ಣಶರ್ಮ ವೃತ್ತದಲ್ಲಿ ಚಾಲನೆ ನೀಡಿ ಮಾತನಾಡಿದ …

Read More »

ಇಂದಿನ ಯುಗದಲ್ಲಿ ವಿಜ್ಞಾನ, ತಂತ್ರಜ್ಞಾನಕ್ಕೆ ಪ್ರಾಮುಖ್ಯತೆಯಿದೆ: ರಮೇಶ ಅಳಗುಂಡಿ, ಬೆಟಗೇರಿ ಪ್ರೌಢ ಶಾಲೆಯಲ್ಲಿ ಅಟಲ್ ಟಿಂಕ್‍ರಿಂಗ್ ಲ್ಯಾಬ್ ಉದ್ಘಾಟನೆ

ಇಂದಿನ ಯುಗದಲ್ಲಿ ವಿಜ್ಞಾನ, ತಂತ್ರಜ್ಞಾನಕ್ಕೆ ಪ್ರಾಮುಖ್ಯತೆಯಿದೆ: ರಮೇಶ ಅಳಗುಂಡಿ *ಬೆಟಗೇರಿ ಪ್ರೌಢ ಶಾಲೆಯಲ್ಲಿ ಅಟಲ್ ಟಿಂಕ್‍ರಿಂಗ್ ಲ್ಯಾಬ್ ಉದ್ಘಾಟನೆ * ಗಣ್ಯರಿಗೆ ಸತ್ಕಾರ ಬೆಟಗೇರಿ:ರಷ್ಯಾದಲ್ಲಿ ಶಾಲಾ ಮಕ್ಕಳಿಗೆ ನೀಡುವ ತಂತ್ರಜ್ಞಾನದ ಪ್ರಾಯೋಗಿಕ ಕಲಿಕೆಯನ್ನು ನಮ್ಮ ದೇಶದ ಮಕ್ಕಳಿಗೂ ಕಲ್ಪಿಸುವುದು ಪ್ರಧಾನಿ ಮೋದಿ ಅವರ ಕನಸಾಗಿತ್ತು. ರಾಷ್ಟ್ರದ ಅರ್ಹ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅಟಲ್ ಟಿಂಕ್‍ರಿಂಗ್ ಲ್ಯಾಬ್‍ಗಳನ್ನು ತೆರೆದು ಪ್ರೌಢ ಶಾಲೆಯ ಹಂತದಲ್ಲಿಯೇ ಮಕ್ಕಳಿಗೆ ತಂತ್ರಜ್ಞಾನ ಅಧ್ಯಯನದ ಸೌಲಭ್ಯ ಕಲ್ಪಿಸಿದ್ದಾರೆ ಎಂದು …

Read More »

ದನಕರುಗಳ ಸಾಕಾಣಿಕೆದಾರರಿಗೆ ಸೂಕ್ತ ಮಾರುಕಟ್ಟೆ ಸೌಲಭ್ಯ ಒದಗಿಸಿದಾಗ ಮಾತ್ರ ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಸಾಧ್ಯ

ಮೂಡಲಗಿ: ಕೃಷಿಯ ಜೊತೆಯಾಗಿ ರೈತರು ಅವಲಂಬಿತವಾಗಿರುವ ಕುರಿ, ಆಡು, ಕೋಳಿ, ದನಕರುಗಳ ಸಾಕಾಣಿಕೆದಾರರಿಗೆ ಸೂಕ್ತ ಮಾರುಕಟ್ಟೆ ಸೌಲಭ್ಯ ಒದಗಿಸಿದಾಗ ಮಾತ್ರ ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುವದು ಎಂದು ಜೋಕಾನಟ್ಟಿಯ ಶ್ರೀ ಯೋಗಿಸಿದ್ದೇಶ್ವರ ಆಶ್ರಮದ ಬಿಳಿಯಾನಸಿದ್ಧ ಮಹಾಸ್ವಾಮೀಜಿ ನುಡಿದರು. ಸಮೀಪದ ಕಲ್ಲೋಳಿ ಪಟ್ಟಣದಲ್ಲಿ ಜರುಗಿದ ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಕುರಿಗಾರರಿಗೆ ಸಿಗುವ ಸೌವಲತ್ತುಗಳನ್ನು ಪ್ರತಿಯೊಬ್ಬರಿಗೂ ದೊರೆಯುವಂತಾಗಬೇಕು. …

Read More »

*ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ*

*ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್‌ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಈ …

Read More »