Breaking News

Daily Archives: ಮಾರ್ಚ್ 2, 2022

ಬೆಟಗೇರಿ ಗ್ರಾಮದಲ್ಲಿ ಸಡಗರದಿಂದ ನಡೆದ ಶಿವನಾಮಸ್ಮರಣೆ ಕಾರ್ಯಕ್ರಮ

ಬೆಟಗೇರಿ ಗ್ರಾಮದಲ್ಲಿ ಸಡಗರದಿಂದ ನಡೆದ ಶಿವನಾಮಸ್ಮರಣೆ ಕಾರ್ಯಕ್ರಮ ಬೆಟಗೇರಿ:ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಮಾ.1ರಂದು ಬೆಟಗೇರಿ ಗ್ರಾಮದ ವಿವಿಧ ದೇವಾಲಯಗಳಲ್ಲಿ ಹಾಗೂ ಮನೆಗಳಲ್ಲಿಯೂ ಶಿವನ ಆರಾಧನೆ, ಶಿವ ನಾಮಸ್ಮರಣೆ, ಶಿವ ಭಜನೆ, ಜಾಗರಣೆ, ಮಹಾಪ್ರಸಾದ ಕಾರ್ಯಕ್ರಮಗಳು ಜರುಗಿದವು. ಸ್ಥಳೀಯ ಈಶ್ವರ ಭಜನಾ ಮಂಡಳಿಯವರ ಸಹಯೋಗದಲ್ಲಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ ಗದ್ಗುಗೆಗೆ ಅಭಿಷೇಕ, ಮಹಾಪೂಜೆ, ನೈವೇಧ್ಯ ಸಮರ್ಪನೆ, ಶಿವ ಭಜನೆ, ಜಾಗರಣೆ, ಈಶ್ವರಲಿಂಗಕ್ಕೆ ಅಲಂಕಾರ ಮಾಡುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಡಗರದಿಂದ …

Read More »

ದಿ: 3 ರಂದು ವಿದ್ಯುತ್ ವ್ಯತ್ಯಯ

ದಿ: 3 ರಂದು ವಿದ್ಯುತ್ ವ್ಯತ್ಯಯ ಮೂಡಲಗಿ: 110 ಕೆವಿ ಮೂಡಲಗಿ ಹಾಗೂ ಕುಲಗೋಡದಲ್ಲಿ ವಿದ್ಯುತ್ ವಿತರಣಾ ಕಾಮಗಾರಿ ಕಾರ್ಯ ಹಾಗೂ ಎರಡೂ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ 4ನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಕೈಗೊಂಡಿರುವುದರಿಂದ ಮೂಡಲಗಿ, ಕುಲಗೋಡ ಹಾಗೂ 33ಕೆವಿ ತಿಗಡಿ, ಅರಳಿಮಟ್ಟಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲ 11 ಕೆವಿ ಮಾರ್ಗಗಳಲ್ಲಿ ಮಾರ್ಚ 3ರಂದು ಬೆ. 9 ರಿಂದ ಸಾಯಂಕಾಲ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ …

Read More »

ಶ್ರೀನಿವಾಸ ಸಿಬಿಎಸ್‍ಇ ಶಾಲೆಯಲ್ಲಿ  ವಿಜ್ಞಾನ ದಿನಾಚರಣೆ ಅಂಗವಾಗಿ ವಿಜ್ಞಾನ ಉಪಕರಣ ಮತ್ತು ವಸ್ತು ಪ್ರದರ್ಶನ

  ಮೂಡಲಗಿ: ಫೆ.28 ಅನ್ನೋದು ರಾಮನ್ ಎಫೆಕ್ಟ್ ಪ್ರಕಟವಾದ ದಿನ. ಬೆಳಕಿನ ಪ್ರತಿಫಲನದ ಕುರಿತು ಬೆಂಗಳೂರಿನ ಪ್ರೊ.ಸಿ.ವಿ. ರಾಮನ್ ನಡೆಸಿದ ಆ ಸಂಶೋಧನೆಗೆ ರಾಮನ್ ಎಫೆಕ್ಟ್ ಎಂತಲೇ ಜಾಗತಿಕ ಖ್ಯಾತಿ ಬಂದಿದೆ ಅಷ್ಟೇ ಅಲ್ಲ, ದೇಶದ ಪ್ರಗತಿಯಲ್ಲಿ ವಿಜ್ಞಾನದ ಪಾತ್ರ ಮಹತ್ವದಾಗಿದ್ದು, ವಿಜ್ಞಾನದ ಮೊದಲ ನೊಬೆಲ್ ಪ್ರಶಸ್ತಿಯನ್ನೂ ತಂದು ಕೊಟ್ಟ ಸರ್ ಸಿ.ವಿ.ರಾಮನ್ ಅವರ ಸ್ಮರಣೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗಿತ್ತಿದೆ ಎಂದು ಮೂಡಲಗಿ ಶ್ರೀನಿವಾಸ ಶಾಲೆಯ ಪ್ರಾಚಾರ್ಯ ಮನೋಜ …

Read More »

ಒಳ್ಳೆಯ ಶಿಕ್ಷಣ ಪಡೆದು ತಮ್ಮ ಜೀವನ ರೂಪಿಸಿಕೊಂಡು ಸಮಾಜದ ಆಸ್ತಿಯಾಗಿ- ಶ್ರೀ ತ್ರಿವಿಕ್ರಮತೀರ್ಥ ಶ್ರೀಪಾದಂಗಳ

  ಮೂಡಲಗಿ: ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡುವುದು ಬಹಳ ಮುಖ್ಯ ಪಾತ್ರ, ಒಳ್ಳೆಯ ಶಿಕ್ಷಣ ಪಡೆದು ತಮ್ಮ ಜೀವನ ರೂಪಿಸಿಕೊಂಡು ಸಮಾಜದ ಆಸ್ತಿಯಾಗಿ ತಂದೆ ತಾಯಿಯ ಪ್ರೀತಿಗೆ ಪಾತ್ರರಾಗಬೇಕೆಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಶ್ರೀ ತ್ರಿವಿಕ್ರಮತೀರ್ಥ ಶ್ರೀಪಾದಂಗಳ ಹೇಳಿದರು. ತಾಲೂಕಿನ ನಾಗನೂನ ಪಟ್ಟಣದ ಪ್ರಣಮ್ಯ ಏಜ್ಯುಕೇಶನ್ ಪೌಂಡೇಶನದ ಅಥರ್ವ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ ಜರುಗಿದ, ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ …

Read More »

ಬೆಟಗೇರಿ ನಿವೃತ್ತ ಸೈನಿಕ ರವಿ ದೇಯಣ್ಣವರ ಸ್ವಾಗತ ಮೆರವಣಿಗೆ ಕಾರ್ಯಕ್ರಮ

ಬೆಟಗೇರಿ ನಿವೃತ್ತ ಸೈನಿಕ ರವಿ ದೇಯಣ್ಣವರ ಸ್ವಾಗತ ಮೆರವಣಿಗೆ ಕಾರ್ಯಕ್ರಮ ಬೆಟಗೇರಿ:ದೇಶ ರಕ್ಷಣೆಯ ಸೈನಿಕ ಸೇವೆಯಿಂದ ನಿವೃತ್ತಿ ಹೊಂದಿ ಹುಟ್ಟೂರು ಬೆಟಗೇರಿ ಗ್ರಾಮಕ್ಕೆ ಆಗಮಿಸುತ್ತಿರುವ ನಿವೃತ್ತ ಯೋಧ ರವಿ ಈರಸಂಗಪ್ಪ ದೇಯಣ್ಣವರ ಅವರಿಗೆ ಸ್ಥಳೀಯ ಹಾಲಿ ಮತ್ತು ಮಾಜಿ ಸೈನಿಕರ ಬಳಗ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಭವ್ಯ ಸ್ವಾಗತ ಮೆರವಣಿಗೆ, ಸನ್ಮಾನ ಕಾರ್ಯಕ್ರಮ ಮಾ.3ರಂದು ಮುಂಜಾನೆ 9 ಗಂಟೆಗೆ ನಡೆಯಲಿದೆ. ಇಲ್ಲಿಯ ಅಶ್ವಾರೂಢ ಶ್ರೀ ಬಸವೇಶ್ವರ ವೃತ್ತದಿಂದ ವಿವಿಡಿ ಸರ್ಕಾರಿ …

Read More »